AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ವಿಶೇಷ ಸಂಭ್ರಮದ ಕ್ಷಣಕ್ಕೆ ಸಾಕ್ಷಿಯಾದ ‘ಕನ್ನಡತಿ’ ನಟಿ ರಂಜನಿ ರಾಘವನ್

‘ಕನ್ನಡತಿ’ ಧಾರಾವಾಹಿಯಲ್ಲಿ ಭುವಿ ಸಖತ್ ಸೈಲೆಂಟ್. ತುಂಬಾ ಸ್ವಾಭಿಮಾನಿ. ಅವರ ಸ್ವಾಭಿಮಾನಕ್ಕೆ ಧಕ್ಕೆ ಆಗುವಂತಹ ಪರಿಸ್ಥಿತಿ ಬಂದರೆ ಅವರು ಎಂದಿಗೂ ಸಹಿಸಿಕೊಳ್ಳುವುದಿಲ್ಲ. ಈ ಕಾರಣದಿಂದಲೂ ಅವರ ಪಾತ್ರ ಅನೇಕರಿಗೆ ಇಷ್ಟ.

TV9 Web
| Edited By: |

Updated on: Jul 25, 2022 | 6:30 PM

Share
ನಟಿ ರಂಜನಿ ರಾಘವನ್ ಅವರು ಹಲವು ಕಾರಣಗಳಿಗೆ ಇಷ್ಟವಾಗುತ್ತಾರೆ. ‘ಕನ್ನಡತಿ’ ಧಾರಾವಾಹಿಯಲ್ಲಿ ಭುವನೇಶ್ವರಿ ಪಾತ್ರದ ಮೂಲಕ ಅವರು ಸಾಕಷ್ಟು ಗಮನ ಸೆಳೆದಿದ್ದಾರೆ. ಅವರ ಈ ಪಾತ್ರ ಫ್ಯಾನ್ಸ್​ಗೆ ಸಖತ್ ಇಷ್ಟವಾಗಿದೆ. ಚಿತ್ರ ಕೃಪೆ: Instagram

ನಟಿ ರಂಜನಿ ರಾಘವನ್ ಅವರು ಹಲವು ಕಾರಣಗಳಿಗೆ ಇಷ್ಟವಾಗುತ್ತಾರೆ. ‘ಕನ್ನಡತಿ’ ಧಾರಾವಾಹಿಯಲ್ಲಿ ಭುವನೇಶ್ವರಿ ಪಾತ್ರದ ಮೂಲಕ ಅವರು ಸಾಕಷ್ಟು ಗಮನ ಸೆಳೆದಿದ್ದಾರೆ. ಅವರ ಈ ಪಾತ್ರ ಫ್ಯಾನ್ಸ್​ಗೆ ಸಖತ್ ಇಷ್ಟವಾಗಿದೆ. ಚಿತ್ರ ಕೃಪೆ: Instagram

1 / 5
‘ಕನ್ನಡತಿ’ ಧಾರಾವಾಹಿಯಲ್ಲಿ ಭುವಿ ಸಖತ್ ಸೈಲೆಂಟ್. ತುಂಬಾ ಸ್ವಾಭಿಮಾನಿ. ಅವರ ಸ್ವಾಭಿಮಾನಕ್ಕೆ ಧಕ್ಕೆ ಆಗುವಂತಹ ಪರಿಸ್ಥಿತಿ ಬಂದರೆ ಅವರು ಎಂದಿಗೂ ಸಹಿಸಿಕೊಳ್ಳುವುದಿಲ್ಲ. ಈ ಕಾರಣದಿಂದಲೂ ಅವರ ಪಾತ್ರ ಅನೇಕರಿಗೆ ಇಷ್ಟ.ಚಿತ್ರ ಕೃಪೆ: Instagram

‘ಕನ್ನಡತಿ’ ಧಾರಾವಾಹಿಯಲ್ಲಿ ಭುವಿ ಸಖತ್ ಸೈಲೆಂಟ್. ತುಂಬಾ ಸ್ವಾಭಿಮಾನಿ. ಅವರ ಸ್ವಾಭಿಮಾನಕ್ಕೆ ಧಕ್ಕೆ ಆಗುವಂತಹ ಪರಿಸ್ಥಿತಿ ಬಂದರೆ ಅವರು ಎಂದಿಗೂ ಸಹಿಸಿಕೊಳ್ಳುವುದಿಲ್ಲ. ಈ ಕಾರಣದಿಂದಲೂ ಅವರ ಪಾತ್ರ ಅನೇಕರಿಗೆ ಇಷ್ಟ.ಚಿತ್ರ ಕೃಪೆ: Instagram

2 / 5
‘ಕನ್ನಡತಿ’ ಧಾರಾವಾಹಿ ಮೂಲಕ ಕನ್ನಡದ ಬಗ್ಗೆ ಪ್ರೀತಿ ಸಾರುವ ಪ್ರಯತ್ನ ಆಗುತ್ತಿದೆ. ನಿಜ ಜೀವನದಲ್ಲೂ ರಂಜನಿ ಅವರಿಗೆ ಕನ್ನಡದ ಮೇಲೆ ಅಪಾರ ಅಭಿಮಾನ ಇದೆ. ಅವರು ಸ್ವತಃ ಒಂದು ಕಥಾ ಸಂಕಲವನ್ನು ಹೊರ ತಂದಿದ್ದಾರೆ ಅನ್ನೋದು ವಿಶೇಷ. ಚಿತ್ರ ಕೃಪೆ: Instagram

‘ಕನ್ನಡತಿ’ ಧಾರಾವಾಹಿ ಮೂಲಕ ಕನ್ನಡದ ಬಗ್ಗೆ ಪ್ರೀತಿ ಸಾರುವ ಪ್ರಯತ್ನ ಆಗುತ್ತಿದೆ. ನಿಜ ಜೀವನದಲ್ಲೂ ರಂಜನಿ ಅವರಿಗೆ ಕನ್ನಡದ ಮೇಲೆ ಅಪಾರ ಅಭಿಮಾನ ಇದೆ. ಅವರು ಸ್ವತಃ ಒಂದು ಕಥಾ ಸಂಕಲವನ್ನು ಹೊರ ತಂದಿದ್ದಾರೆ ಅನ್ನೋದು ವಿಶೇಷ. ಚಿತ್ರ ಕೃಪೆ: Instagram

3 / 5
ರಂಜನಿ ಅವರು ಇತ್ತೀಚೆಗೆ ‘ಮೈಸೂರು ಸಾಹಿತ್ಯ ಸಂಭ್ರಮ’ದಲ್ಲಿ ಭಾಗಿ ಆಗಿದ್ದರು. ಈ ಸುಂದರ ಕ್ಷಣಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಚಿತ್ರ ಕೃಪೆ: Instagram

ರಂಜನಿ ಅವರು ಇತ್ತೀಚೆಗೆ ‘ಮೈಸೂರು ಸಾಹಿತ್ಯ ಸಂಭ್ರಮ’ದಲ್ಲಿ ಭಾಗಿ ಆಗಿದ್ದರು. ಈ ಸುಂದರ ಕ್ಷಣಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಚಿತ್ರ ಕೃಪೆ: Instagram

4 / 5
ರಂಜನಿ ಅವರು ಹಿರಿತೆಯರೆಯಲ್ಲೂ ಗುರುತಿಸಿಕೊಳ್ಳುತ್ತಿದ್ದಾರೆ. ಅವರ ನಟನೆಯ ‘ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ’ ಸಿನಿಮಾ ಇತ್ತೀಚೆಗೆ ತೆರೆಗೆ ಬಂತು. ಈ ಚಿತ್ರಕ್ಕೆ ದಿಗಂತ್ ಹೀರೋ. ಚಿತ್ರ ಕೃಪೆ: Instagram

ರಂಜನಿ ಅವರು ಹಿರಿತೆಯರೆಯಲ್ಲೂ ಗುರುತಿಸಿಕೊಳ್ಳುತ್ತಿದ್ದಾರೆ. ಅವರ ನಟನೆಯ ‘ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ’ ಸಿನಿಮಾ ಇತ್ತೀಚೆಗೆ ತೆರೆಗೆ ಬಂತು. ಈ ಚಿತ್ರಕ್ಕೆ ದಿಗಂತ್ ಹೀರೋ. ಚಿತ್ರ ಕೃಪೆ: Instagram

5 / 5
Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು