AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ವಿಶೇಷ ಸಂಭ್ರಮದ ಕ್ಷಣಕ್ಕೆ ಸಾಕ್ಷಿಯಾದ ‘ಕನ್ನಡತಿ’ ನಟಿ ರಂಜನಿ ರಾಘವನ್

‘ಕನ್ನಡತಿ’ ಧಾರಾವಾಹಿಯಲ್ಲಿ ಭುವಿ ಸಖತ್ ಸೈಲೆಂಟ್. ತುಂಬಾ ಸ್ವಾಭಿಮಾನಿ. ಅವರ ಸ್ವಾಭಿಮಾನಕ್ಕೆ ಧಕ್ಕೆ ಆಗುವಂತಹ ಪರಿಸ್ಥಿತಿ ಬಂದರೆ ಅವರು ಎಂದಿಗೂ ಸಹಿಸಿಕೊಳ್ಳುವುದಿಲ್ಲ. ಈ ಕಾರಣದಿಂದಲೂ ಅವರ ಪಾತ್ರ ಅನೇಕರಿಗೆ ಇಷ್ಟ.

TV9 Web
| Edited By: |

Updated on: Jul 25, 2022 | 6:30 PM

Share
ನಟಿ ರಂಜನಿ ರಾಘವನ್ ಅವರು ಹಲವು ಕಾರಣಗಳಿಗೆ ಇಷ್ಟವಾಗುತ್ತಾರೆ. ‘ಕನ್ನಡತಿ’ ಧಾರಾವಾಹಿಯಲ್ಲಿ ಭುವನೇಶ್ವರಿ ಪಾತ್ರದ ಮೂಲಕ ಅವರು ಸಾಕಷ್ಟು ಗಮನ ಸೆಳೆದಿದ್ದಾರೆ. ಅವರ ಈ ಪಾತ್ರ ಫ್ಯಾನ್ಸ್​ಗೆ ಸಖತ್ ಇಷ್ಟವಾಗಿದೆ. ಚಿತ್ರ ಕೃಪೆ: Instagram

ನಟಿ ರಂಜನಿ ರಾಘವನ್ ಅವರು ಹಲವು ಕಾರಣಗಳಿಗೆ ಇಷ್ಟವಾಗುತ್ತಾರೆ. ‘ಕನ್ನಡತಿ’ ಧಾರಾವಾಹಿಯಲ್ಲಿ ಭುವನೇಶ್ವರಿ ಪಾತ್ರದ ಮೂಲಕ ಅವರು ಸಾಕಷ್ಟು ಗಮನ ಸೆಳೆದಿದ್ದಾರೆ. ಅವರ ಈ ಪಾತ್ರ ಫ್ಯಾನ್ಸ್​ಗೆ ಸಖತ್ ಇಷ್ಟವಾಗಿದೆ. ಚಿತ್ರ ಕೃಪೆ: Instagram

1 / 5
‘ಕನ್ನಡತಿ’ ಧಾರಾವಾಹಿಯಲ್ಲಿ ಭುವಿ ಸಖತ್ ಸೈಲೆಂಟ್. ತುಂಬಾ ಸ್ವಾಭಿಮಾನಿ. ಅವರ ಸ್ವಾಭಿಮಾನಕ್ಕೆ ಧಕ್ಕೆ ಆಗುವಂತಹ ಪರಿಸ್ಥಿತಿ ಬಂದರೆ ಅವರು ಎಂದಿಗೂ ಸಹಿಸಿಕೊಳ್ಳುವುದಿಲ್ಲ. ಈ ಕಾರಣದಿಂದಲೂ ಅವರ ಪಾತ್ರ ಅನೇಕರಿಗೆ ಇಷ್ಟ.ಚಿತ್ರ ಕೃಪೆ: Instagram

‘ಕನ್ನಡತಿ’ ಧಾರಾವಾಹಿಯಲ್ಲಿ ಭುವಿ ಸಖತ್ ಸೈಲೆಂಟ್. ತುಂಬಾ ಸ್ವಾಭಿಮಾನಿ. ಅವರ ಸ್ವಾಭಿಮಾನಕ್ಕೆ ಧಕ್ಕೆ ಆಗುವಂತಹ ಪರಿಸ್ಥಿತಿ ಬಂದರೆ ಅವರು ಎಂದಿಗೂ ಸಹಿಸಿಕೊಳ್ಳುವುದಿಲ್ಲ. ಈ ಕಾರಣದಿಂದಲೂ ಅವರ ಪಾತ್ರ ಅನೇಕರಿಗೆ ಇಷ್ಟ.ಚಿತ್ರ ಕೃಪೆ: Instagram

2 / 5
‘ಕನ್ನಡತಿ’ ಧಾರಾವಾಹಿ ಮೂಲಕ ಕನ್ನಡದ ಬಗ್ಗೆ ಪ್ರೀತಿ ಸಾರುವ ಪ್ರಯತ್ನ ಆಗುತ್ತಿದೆ. ನಿಜ ಜೀವನದಲ್ಲೂ ರಂಜನಿ ಅವರಿಗೆ ಕನ್ನಡದ ಮೇಲೆ ಅಪಾರ ಅಭಿಮಾನ ಇದೆ. ಅವರು ಸ್ವತಃ ಒಂದು ಕಥಾ ಸಂಕಲವನ್ನು ಹೊರ ತಂದಿದ್ದಾರೆ ಅನ್ನೋದು ವಿಶೇಷ. ಚಿತ್ರ ಕೃಪೆ: Instagram

‘ಕನ್ನಡತಿ’ ಧಾರಾವಾಹಿ ಮೂಲಕ ಕನ್ನಡದ ಬಗ್ಗೆ ಪ್ರೀತಿ ಸಾರುವ ಪ್ರಯತ್ನ ಆಗುತ್ತಿದೆ. ನಿಜ ಜೀವನದಲ್ಲೂ ರಂಜನಿ ಅವರಿಗೆ ಕನ್ನಡದ ಮೇಲೆ ಅಪಾರ ಅಭಿಮಾನ ಇದೆ. ಅವರು ಸ್ವತಃ ಒಂದು ಕಥಾ ಸಂಕಲವನ್ನು ಹೊರ ತಂದಿದ್ದಾರೆ ಅನ್ನೋದು ವಿಶೇಷ. ಚಿತ್ರ ಕೃಪೆ: Instagram

3 / 5
ರಂಜನಿ ಅವರು ಇತ್ತೀಚೆಗೆ ‘ಮೈಸೂರು ಸಾಹಿತ್ಯ ಸಂಭ್ರಮ’ದಲ್ಲಿ ಭಾಗಿ ಆಗಿದ್ದರು. ಈ ಸುಂದರ ಕ್ಷಣಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಚಿತ್ರ ಕೃಪೆ: Instagram

ರಂಜನಿ ಅವರು ಇತ್ತೀಚೆಗೆ ‘ಮೈಸೂರು ಸಾಹಿತ್ಯ ಸಂಭ್ರಮ’ದಲ್ಲಿ ಭಾಗಿ ಆಗಿದ್ದರು. ಈ ಸುಂದರ ಕ್ಷಣಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಚಿತ್ರ ಕೃಪೆ: Instagram

4 / 5
ರಂಜನಿ ಅವರು ಹಿರಿತೆಯರೆಯಲ್ಲೂ ಗುರುತಿಸಿಕೊಳ್ಳುತ್ತಿದ್ದಾರೆ. ಅವರ ನಟನೆಯ ‘ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ’ ಸಿನಿಮಾ ಇತ್ತೀಚೆಗೆ ತೆರೆಗೆ ಬಂತು. ಈ ಚಿತ್ರಕ್ಕೆ ದಿಗಂತ್ ಹೀರೋ. ಚಿತ್ರ ಕೃಪೆ: Instagram

ರಂಜನಿ ಅವರು ಹಿರಿತೆಯರೆಯಲ್ಲೂ ಗುರುತಿಸಿಕೊಳ್ಳುತ್ತಿದ್ದಾರೆ. ಅವರ ನಟನೆಯ ‘ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ’ ಸಿನಿಮಾ ಇತ್ತೀಚೆಗೆ ತೆರೆಗೆ ಬಂತು. ಈ ಚಿತ್ರಕ್ಕೆ ದಿಗಂತ್ ಹೀರೋ. ಚಿತ್ರ ಕೃಪೆ: Instagram

5 / 5
ಫ್ಯಾನ್ಸ್​ಗೆ ಸಿಹಿ ಸುದ್ದಿ ನೀಡಿ ಮನೆಗೆ ಮರಳಿದ ವಿರಾಟ್ ಕೊಹ್ಲಿ
ಫ್ಯಾನ್ಸ್​ಗೆ ಸಿಹಿ ಸುದ್ದಿ ನೀಡಿ ಮನೆಗೆ ಮರಳಿದ ವಿರಾಟ್ ಕೊಹ್ಲಿ
‘ಧುರಂಧರ್’ ಸಿನಿಮಾದ ಭಯಂಕರ ದೃಶ್ಯದ ಶೂಟಿಂಗ್ ಆಗಿದ್ದು ಹೀಗೆ.. ವಿಡಿಯೋ ನೋಡಿ
‘ಧುರಂಧರ್’ ಸಿನಿಮಾದ ಭಯಂಕರ ದೃಶ್ಯದ ಶೂಟಿಂಗ್ ಆಗಿದ್ದು ಹೀಗೆ.. ವಿಡಿಯೋ ನೋಡಿ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ