AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ವಿಶೇಷ ಸಂಭ್ರಮದ ಕ್ಷಣಕ್ಕೆ ಸಾಕ್ಷಿಯಾದ ‘ಕನ್ನಡತಿ’ ನಟಿ ರಂಜನಿ ರಾಘವನ್

‘ಕನ್ನಡತಿ’ ಧಾರಾವಾಹಿಯಲ್ಲಿ ಭುವಿ ಸಖತ್ ಸೈಲೆಂಟ್. ತುಂಬಾ ಸ್ವಾಭಿಮಾನಿ. ಅವರ ಸ್ವಾಭಿಮಾನಕ್ಕೆ ಧಕ್ಕೆ ಆಗುವಂತಹ ಪರಿಸ್ಥಿತಿ ಬಂದರೆ ಅವರು ಎಂದಿಗೂ ಸಹಿಸಿಕೊಳ್ಳುವುದಿಲ್ಲ. ಈ ಕಾರಣದಿಂದಲೂ ಅವರ ಪಾತ್ರ ಅನೇಕರಿಗೆ ಇಷ್ಟ.

TV9 Web
| Edited By: |

Updated on: Jul 25, 2022 | 6:30 PM

Share
ನಟಿ ರಂಜನಿ ರಾಘವನ್ ಅವರು ಹಲವು ಕಾರಣಗಳಿಗೆ ಇಷ್ಟವಾಗುತ್ತಾರೆ. ‘ಕನ್ನಡತಿ’ ಧಾರಾವಾಹಿಯಲ್ಲಿ ಭುವನೇಶ್ವರಿ ಪಾತ್ರದ ಮೂಲಕ ಅವರು ಸಾಕಷ್ಟು ಗಮನ ಸೆಳೆದಿದ್ದಾರೆ. ಅವರ ಈ ಪಾತ್ರ ಫ್ಯಾನ್ಸ್​ಗೆ ಸಖತ್ ಇಷ್ಟವಾಗಿದೆ. ಚಿತ್ರ ಕೃಪೆ: Instagram

ನಟಿ ರಂಜನಿ ರಾಘವನ್ ಅವರು ಹಲವು ಕಾರಣಗಳಿಗೆ ಇಷ್ಟವಾಗುತ್ತಾರೆ. ‘ಕನ್ನಡತಿ’ ಧಾರಾವಾಹಿಯಲ್ಲಿ ಭುವನೇಶ್ವರಿ ಪಾತ್ರದ ಮೂಲಕ ಅವರು ಸಾಕಷ್ಟು ಗಮನ ಸೆಳೆದಿದ್ದಾರೆ. ಅವರ ಈ ಪಾತ್ರ ಫ್ಯಾನ್ಸ್​ಗೆ ಸಖತ್ ಇಷ್ಟವಾಗಿದೆ. ಚಿತ್ರ ಕೃಪೆ: Instagram

1 / 5
‘ಕನ್ನಡತಿ’ ಧಾರಾವಾಹಿಯಲ್ಲಿ ಭುವಿ ಸಖತ್ ಸೈಲೆಂಟ್. ತುಂಬಾ ಸ್ವಾಭಿಮಾನಿ. ಅವರ ಸ್ವಾಭಿಮಾನಕ್ಕೆ ಧಕ್ಕೆ ಆಗುವಂತಹ ಪರಿಸ್ಥಿತಿ ಬಂದರೆ ಅವರು ಎಂದಿಗೂ ಸಹಿಸಿಕೊಳ್ಳುವುದಿಲ್ಲ. ಈ ಕಾರಣದಿಂದಲೂ ಅವರ ಪಾತ್ರ ಅನೇಕರಿಗೆ ಇಷ್ಟ.ಚಿತ್ರ ಕೃಪೆ: Instagram

‘ಕನ್ನಡತಿ’ ಧಾರಾವಾಹಿಯಲ್ಲಿ ಭುವಿ ಸಖತ್ ಸೈಲೆಂಟ್. ತುಂಬಾ ಸ್ವಾಭಿಮಾನಿ. ಅವರ ಸ್ವಾಭಿಮಾನಕ್ಕೆ ಧಕ್ಕೆ ಆಗುವಂತಹ ಪರಿಸ್ಥಿತಿ ಬಂದರೆ ಅವರು ಎಂದಿಗೂ ಸಹಿಸಿಕೊಳ್ಳುವುದಿಲ್ಲ. ಈ ಕಾರಣದಿಂದಲೂ ಅವರ ಪಾತ್ರ ಅನೇಕರಿಗೆ ಇಷ್ಟ.ಚಿತ್ರ ಕೃಪೆ: Instagram

2 / 5
‘ಕನ್ನಡತಿ’ ಧಾರಾವಾಹಿ ಮೂಲಕ ಕನ್ನಡದ ಬಗ್ಗೆ ಪ್ರೀತಿ ಸಾರುವ ಪ್ರಯತ್ನ ಆಗುತ್ತಿದೆ. ನಿಜ ಜೀವನದಲ್ಲೂ ರಂಜನಿ ಅವರಿಗೆ ಕನ್ನಡದ ಮೇಲೆ ಅಪಾರ ಅಭಿಮಾನ ಇದೆ. ಅವರು ಸ್ವತಃ ಒಂದು ಕಥಾ ಸಂಕಲವನ್ನು ಹೊರ ತಂದಿದ್ದಾರೆ ಅನ್ನೋದು ವಿಶೇಷ. ಚಿತ್ರ ಕೃಪೆ: Instagram

‘ಕನ್ನಡತಿ’ ಧಾರಾವಾಹಿ ಮೂಲಕ ಕನ್ನಡದ ಬಗ್ಗೆ ಪ್ರೀತಿ ಸಾರುವ ಪ್ರಯತ್ನ ಆಗುತ್ತಿದೆ. ನಿಜ ಜೀವನದಲ್ಲೂ ರಂಜನಿ ಅವರಿಗೆ ಕನ್ನಡದ ಮೇಲೆ ಅಪಾರ ಅಭಿಮಾನ ಇದೆ. ಅವರು ಸ್ವತಃ ಒಂದು ಕಥಾ ಸಂಕಲವನ್ನು ಹೊರ ತಂದಿದ್ದಾರೆ ಅನ್ನೋದು ವಿಶೇಷ. ಚಿತ್ರ ಕೃಪೆ: Instagram

3 / 5
ರಂಜನಿ ಅವರು ಇತ್ತೀಚೆಗೆ ‘ಮೈಸೂರು ಸಾಹಿತ್ಯ ಸಂಭ್ರಮ’ದಲ್ಲಿ ಭಾಗಿ ಆಗಿದ್ದರು. ಈ ಸುಂದರ ಕ್ಷಣಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಚಿತ್ರ ಕೃಪೆ: Instagram

ರಂಜನಿ ಅವರು ಇತ್ತೀಚೆಗೆ ‘ಮೈಸೂರು ಸಾಹಿತ್ಯ ಸಂಭ್ರಮ’ದಲ್ಲಿ ಭಾಗಿ ಆಗಿದ್ದರು. ಈ ಸುಂದರ ಕ್ಷಣಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಚಿತ್ರ ಕೃಪೆ: Instagram

4 / 5
ರಂಜನಿ ಅವರು ಹಿರಿತೆಯರೆಯಲ್ಲೂ ಗುರುತಿಸಿಕೊಳ್ಳುತ್ತಿದ್ದಾರೆ. ಅವರ ನಟನೆಯ ‘ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ’ ಸಿನಿಮಾ ಇತ್ತೀಚೆಗೆ ತೆರೆಗೆ ಬಂತು. ಈ ಚಿತ್ರಕ್ಕೆ ದಿಗಂತ್ ಹೀರೋ. ಚಿತ್ರ ಕೃಪೆ: Instagram

ರಂಜನಿ ಅವರು ಹಿರಿತೆಯರೆಯಲ್ಲೂ ಗುರುತಿಸಿಕೊಳ್ಳುತ್ತಿದ್ದಾರೆ. ಅವರ ನಟನೆಯ ‘ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ’ ಸಿನಿಮಾ ಇತ್ತೀಚೆಗೆ ತೆರೆಗೆ ಬಂತು. ಈ ಚಿತ್ರಕ್ಕೆ ದಿಗಂತ್ ಹೀರೋ. ಚಿತ್ರ ಕೃಪೆ: Instagram

5 / 5
Follow Us
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು