AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ವಿಶೇಷ ಸಂಭ್ರಮದ ಕ್ಷಣಕ್ಕೆ ಸಾಕ್ಷಿಯಾದ ‘ಕನ್ನಡತಿ’ ನಟಿ ರಂಜನಿ ರಾಘವನ್

‘ಕನ್ನಡತಿ’ ಧಾರಾವಾಹಿಯಲ್ಲಿ ಭುವಿ ಸಖತ್ ಸೈಲೆಂಟ್. ತುಂಬಾ ಸ್ವಾಭಿಮಾನಿ. ಅವರ ಸ್ವಾಭಿಮಾನಕ್ಕೆ ಧಕ್ಕೆ ಆಗುವಂತಹ ಪರಿಸ್ಥಿತಿ ಬಂದರೆ ಅವರು ಎಂದಿಗೂ ಸಹಿಸಿಕೊಳ್ಳುವುದಿಲ್ಲ. ಈ ಕಾರಣದಿಂದಲೂ ಅವರ ಪಾತ್ರ ಅನೇಕರಿಗೆ ಇಷ್ಟ.

TV9 Web
| Edited By: |

Updated on: Jul 25, 2022 | 6:30 PM

Share
ನಟಿ ರಂಜನಿ ರಾಘವನ್ ಅವರು ಹಲವು ಕಾರಣಗಳಿಗೆ ಇಷ್ಟವಾಗುತ್ತಾರೆ. ‘ಕನ್ನಡತಿ’ ಧಾರಾವಾಹಿಯಲ್ಲಿ ಭುವನೇಶ್ವರಿ ಪಾತ್ರದ ಮೂಲಕ ಅವರು ಸಾಕಷ್ಟು ಗಮನ ಸೆಳೆದಿದ್ದಾರೆ. ಅವರ ಈ ಪಾತ್ರ ಫ್ಯಾನ್ಸ್​ಗೆ ಸಖತ್ ಇಷ್ಟವಾಗಿದೆ. ಚಿತ್ರ ಕೃಪೆ: Instagram

ನಟಿ ರಂಜನಿ ರಾಘವನ್ ಅವರು ಹಲವು ಕಾರಣಗಳಿಗೆ ಇಷ್ಟವಾಗುತ್ತಾರೆ. ‘ಕನ್ನಡತಿ’ ಧಾರಾವಾಹಿಯಲ್ಲಿ ಭುವನೇಶ್ವರಿ ಪಾತ್ರದ ಮೂಲಕ ಅವರು ಸಾಕಷ್ಟು ಗಮನ ಸೆಳೆದಿದ್ದಾರೆ. ಅವರ ಈ ಪಾತ್ರ ಫ್ಯಾನ್ಸ್​ಗೆ ಸಖತ್ ಇಷ್ಟವಾಗಿದೆ. ಚಿತ್ರ ಕೃಪೆ: Instagram

1 / 5
‘ಕನ್ನಡತಿ’ ಧಾರಾವಾಹಿಯಲ್ಲಿ ಭುವಿ ಸಖತ್ ಸೈಲೆಂಟ್. ತುಂಬಾ ಸ್ವಾಭಿಮಾನಿ. ಅವರ ಸ್ವಾಭಿಮಾನಕ್ಕೆ ಧಕ್ಕೆ ಆಗುವಂತಹ ಪರಿಸ್ಥಿತಿ ಬಂದರೆ ಅವರು ಎಂದಿಗೂ ಸಹಿಸಿಕೊಳ್ಳುವುದಿಲ್ಲ. ಈ ಕಾರಣದಿಂದಲೂ ಅವರ ಪಾತ್ರ ಅನೇಕರಿಗೆ ಇಷ್ಟ.ಚಿತ್ರ ಕೃಪೆ: Instagram

‘ಕನ್ನಡತಿ’ ಧಾರಾವಾಹಿಯಲ್ಲಿ ಭುವಿ ಸಖತ್ ಸೈಲೆಂಟ್. ತುಂಬಾ ಸ್ವಾಭಿಮಾನಿ. ಅವರ ಸ್ವಾಭಿಮಾನಕ್ಕೆ ಧಕ್ಕೆ ಆಗುವಂತಹ ಪರಿಸ್ಥಿತಿ ಬಂದರೆ ಅವರು ಎಂದಿಗೂ ಸಹಿಸಿಕೊಳ್ಳುವುದಿಲ್ಲ. ಈ ಕಾರಣದಿಂದಲೂ ಅವರ ಪಾತ್ರ ಅನೇಕರಿಗೆ ಇಷ್ಟ.ಚಿತ್ರ ಕೃಪೆ: Instagram

2 / 5
‘ಕನ್ನಡತಿ’ ಧಾರಾವಾಹಿ ಮೂಲಕ ಕನ್ನಡದ ಬಗ್ಗೆ ಪ್ರೀತಿ ಸಾರುವ ಪ್ರಯತ್ನ ಆಗುತ್ತಿದೆ. ನಿಜ ಜೀವನದಲ್ಲೂ ರಂಜನಿ ಅವರಿಗೆ ಕನ್ನಡದ ಮೇಲೆ ಅಪಾರ ಅಭಿಮಾನ ಇದೆ. ಅವರು ಸ್ವತಃ ಒಂದು ಕಥಾ ಸಂಕಲವನ್ನು ಹೊರ ತಂದಿದ್ದಾರೆ ಅನ್ನೋದು ವಿಶೇಷ. ಚಿತ್ರ ಕೃಪೆ: Instagram

‘ಕನ್ನಡತಿ’ ಧಾರಾವಾಹಿ ಮೂಲಕ ಕನ್ನಡದ ಬಗ್ಗೆ ಪ್ರೀತಿ ಸಾರುವ ಪ್ರಯತ್ನ ಆಗುತ್ತಿದೆ. ನಿಜ ಜೀವನದಲ್ಲೂ ರಂಜನಿ ಅವರಿಗೆ ಕನ್ನಡದ ಮೇಲೆ ಅಪಾರ ಅಭಿಮಾನ ಇದೆ. ಅವರು ಸ್ವತಃ ಒಂದು ಕಥಾ ಸಂಕಲವನ್ನು ಹೊರ ತಂದಿದ್ದಾರೆ ಅನ್ನೋದು ವಿಶೇಷ. ಚಿತ್ರ ಕೃಪೆ: Instagram

3 / 5
ರಂಜನಿ ಅವರು ಇತ್ತೀಚೆಗೆ ‘ಮೈಸೂರು ಸಾಹಿತ್ಯ ಸಂಭ್ರಮ’ದಲ್ಲಿ ಭಾಗಿ ಆಗಿದ್ದರು. ಈ ಸುಂದರ ಕ್ಷಣಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಚಿತ್ರ ಕೃಪೆ: Instagram

ರಂಜನಿ ಅವರು ಇತ್ತೀಚೆಗೆ ‘ಮೈಸೂರು ಸಾಹಿತ್ಯ ಸಂಭ್ರಮ’ದಲ್ಲಿ ಭಾಗಿ ಆಗಿದ್ದರು. ಈ ಸುಂದರ ಕ್ಷಣಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಚಿತ್ರ ಕೃಪೆ: Instagram

4 / 5
ರಂಜನಿ ಅವರು ಹಿರಿತೆಯರೆಯಲ್ಲೂ ಗುರುತಿಸಿಕೊಳ್ಳುತ್ತಿದ್ದಾರೆ. ಅವರ ನಟನೆಯ ‘ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ’ ಸಿನಿಮಾ ಇತ್ತೀಚೆಗೆ ತೆರೆಗೆ ಬಂತು. ಈ ಚಿತ್ರಕ್ಕೆ ದಿಗಂತ್ ಹೀರೋ. ಚಿತ್ರ ಕೃಪೆ: Instagram

ರಂಜನಿ ಅವರು ಹಿರಿತೆಯರೆಯಲ್ಲೂ ಗುರುತಿಸಿಕೊಳ್ಳುತ್ತಿದ್ದಾರೆ. ಅವರ ನಟನೆಯ ‘ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ’ ಸಿನಿಮಾ ಇತ್ತೀಚೆಗೆ ತೆರೆಗೆ ಬಂತು. ಈ ಚಿತ್ರಕ್ಕೆ ದಿಗಂತ್ ಹೀರೋ. ಚಿತ್ರ ಕೃಪೆ: Instagram

5 / 5
Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್