AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ವಿಶೇಷ ಸಂಭ್ರಮದ ಕ್ಷಣಕ್ಕೆ ಸಾಕ್ಷಿಯಾದ ‘ಕನ್ನಡತಿ’ ನಟಿ ರಂಜನಿ ರಾಘವನ್

‘ಕನ್ನಡತಿ’ ಧಾರಾವಾಹಿಯಲ್ಲಿ ಭುವಿ ಸಖತ್ ಸೈಲೆಂಟ್. ತುಂಬಾ ಸ್ವಾಭಿಮಾನಿ. ಅವರ ಸ್ವಾಭಿಮಾನಕ್ಕೆ ಧಕ್ಕೆ ಆಗುವಂತಹ ಪರಿಸ್ಥಿತಿ ಬಂದರೆ ಅವರು ಎಂದಿಗೂ ಸಹಿಸಿಕೊಳ್ಳುವುದಿಲ್ಲ. ಈ ಕಾರಣದಿಂದಲೂ ಅವರ ಪಾತ್ರ ಅನೇಕರಿಗೆ ಇಷ್ಟ.

TV9 Web
| Edited By: |

Updated on: Jul 25, 2022 | 6:30 PM

Share
ನಟಿ ರಂಜನಿ ರಾಘವನ್ ಅವರು ಹಲವು ಕಾರಣಗಳಿಗೆ ಇಷ್ಟವಾಗುತ್ತಾರೆ. ‘ಕನ್ನಡತಿ’ ಧಾರಾವಾಹಿಯಲ್ಲಿ ಭುವನೇಶ್ವರಿ ಪಾತ್ರದ ಮೂಲಕ ಅವರು ಸಾಕಷ್ಟು ಗಮನ ಸೆಳೆದಿದ್ದಾರೆ. ಅವರ ಈ ಪಾತ್ರ ಫ್ಯಾನ್ಸ್​ಗೆ ಸಖತ್ ಇಷ್ಟವಾಗಿದೆ. ಚಿತ್ರ ಕೃಪೆ: Instagram

ನಟಿ ರಂಜನಿ ರಾಘವನ್ ಅವರು ಹಲವು ಕಾರಣಗಳಿಗೆ ಇಷ್ಟವಾಗುತ್ತಾರೆ. ‘ಕನ್ನಡತಿ’ ಧಾರಾವಾಹಿಯಲ್ಲಿ ಭುವನೇಶ್ವರಿ ಪಾತ್ರದ ಮೂಲಕ ಅವರು ಸಾಕಷ್ಟು ಗಮನ ಸೆಳೆದಿದ್ದಾರೆ. ಅವರ ಈ ಪಾತ್ರ ಫ್ಯಾನ್ಸ್​ಗೆ ಸಖತ್ ಇಷ್ಟವಾಗಿದೆ. ಚಿತ್ರ ಕೃಪೆ: Instagram

1 / 5
‘ಕನ್ನಡತಿ’ ಧಾರಾವಾಹಿಯಲ್ಲಿ ಭುವಿ ಸಖತ್ ಸೈಲೆಂಟ್. ತುಂಬಾ ಸ್ವಾಭಿಮಾನಿ. ಅವರ ಸ್ವಾಭಿಮಾನಕ್ಕೆ ಧಕ್ಕೆ ಆಗುವಂತಹ ಪರಿಸ್ಥಿತಿ ಬಂದರೆ ಅವರು ಎಂದಿಗೂ ಸಹಿಸಿಕೊಳ್ಳುವುದಿಲ್ಲ. ಈ ಕಾರಣದಿಂದಲೂ ಅವರ ಪಾತ್ರ ಅನೇಕರಿಗೆ ಇಷ್ಟ.ಚಿತ್ರ ಕೃಪೆ: Instagram

‘ಕನ್ನಡತಿ’ ಧಾರಾವಾಹಿಯಲ್ಲಿ ಭುವಿ ಸಖತ್ ಸೈಲೆಂಟ್. ತುಂಬಾ ಸ್ವಾಭಿಮಾನಿ. ಅವರ ಸ್ವಾಭಿಮಾನಕ್ಕೆ ಧಕ್ಕೆ ಆಗುವಂತಹ ಪರಿಸ್ಥಿತಿ ಬಂದರೆ ಅವರು ಎಂದಿಗೂ ಸಹಿಸಿಕೊಳ್ಳುವುದಿಲ್ಲ. ಈ ಕಾರಣದಿಂದಲೂ ಅವರ ಪಾತ್ರ ಅನೇಕರಿಗೆ ಇಷ್ಟ.ಚಿತ್ರ ಕೃಪೆ: Instagram

2 / 5
‘ಕನ್ನಡತಿ’ ಧಾರಾವಾಹಿ ಮೂಲಕ ಕನ್ನಡದ ಬಗ್ಗೆ ಪ್ರೀತಿ ಸಾರುವ ಪ್ರಯತ್ನ ಆಗುತ್ತಿದೆ. ನಿಜ ಜೀವನದಲ್ಲೂ ರಂಜನಿ ಅವರಿಗೆ ಕನ್ನಡದ ಮೇಲೆ ಅಪಾರ ಅಭಿಮಾನ ಇದೆ. ಅವರು ಸ್ವತಃ ಒಂದು ಕಥಾ ಸಂಕಲವನ್ನು ಹೊರ ತಂದಿದ್ದಾರೆ ಅನ್ನೋದು ವಿಶೇಷ. ಚಿತ್ರ ಕೃಪೆ: Instagram

‘ಕನ್ನಡತಿ’ ಧಾರಾವಾಹಿ ಮೂಲಕ ಕನ್ನಡದ ಬಗ್ಗೆ ಪ್ರೀತಿ ಸಾರುವ ಪ್ರಯತ್ನ ಆಗುತ್ತಿದೆ. ನಿಜ ಜೀವನದಲ್ಲೂ ರಂಜನಿ ಅವರಿಗೆ ಕನ್ನಡದ ಮೇಲೆ ಅಪಾರ ಅಭಿಮಾನ ಇದೆ. ಅವರು ಸ್ವತಃ ಒಂದು ಕಥಾ ಸಂಕಲವನ್ನು ಹೊರ ತಂದಿದ್ದಾರೆ ಅನ್ನೋದು ವಿಶೇಷ. ಚಿತ್ರ ಕೃಪೆ: Instagram

3 / 5
ರಂಜನಿ ಅವರು ಇತ್ತೀಚೆಗೆ ‘ಮೈಸೂರು ಸಾಹಿತ್ಯ ಸಂಭ್ರಮ’ದಲ್ಲಿ ಭಾಗಿ ಆಗಿದ್ದರು. ಈ ಸುಂದರ ಕ್ಷಣಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಚಿತ್ರ ಕೃಪೆ: Instagram

ರಂಜನಿ ಅವರು ಇತ್ತೀಚೆಗೆ ‘ಮೈಸೂರು ಸಾಹಿತ್ಯ ಸಂಭ್ರಮ’ದಲ್ಲಿ ಭಾಗಿ ಆಗಿದ್ದರು. ಈ ಸುಂದರ ಕ್ಷಣಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಚಿತ್ರ ಕೃಪೆ: Instagram

4 / 5
ರಂಜನಿ ಅವರು ಹಿರಿತೆಯರೆಯಲ್ಲೂ ಗುರುತಿಸಿಕೊಳ್ಳುತ್ತಿದ್ದಾರೆ. ಅವರ ನಟನೆಯ ‘ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ’ ಸಿನಿಮಾ ಇತ್ತೀಚೆಗೆ ತೆರೆಗೆ ಬಂತು. ಈ ಚಿತ್ರಕ್ಕೆ ದಿಗಂತ್ ಹೀರೋ. ಚಿತ್ರ ಕೃಪೆ: Instagram

ರಂಜನಿ ಅವರು ಹಿರಿತೆಯರೆಯಲ್ಲೂ ಗುರುತಿಸಿಕೊಳ್ಳುತ್ತಿದ್ದಾರೆ. ಅವರ ನಟನೆಯ ‘ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ’ ಸಿನಿಮಾ ಇತ್ತೀಚೆಗೆ ತೆರೆಗೆ ಬಂತು. ಈ ಚಿತ್ರಕ್ಕೆ ದಿಗಂತ್ ಹೀರೋ. ಚಿತ್ರ ಕೃಪೆ: Instagram

5 / 5
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ