AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ವಿಶೇಷ ಸಂಭ್ರಮದ ಕ್ಷಣಕ್ಕೆ ಸಾಕ್ಷಿಯಾದ ‘ಕನ್ನಡತಿ’ ನಟಿ ರಂಜನಿ ರಾಘವನ್

‘ಕನ್ನಡತಿ’ ಧಾರಾವಾಹಿಯಲ್ಲಿ ಭುವಿ ಸಖತ್ ಸೈಲೆಂಟ್. ತುಂಬಾ ಸ್ವಾಭಿಮಾನಿ. ಅವರ ಸ್ವಾಭಿಮಾನಕ್ಕೆ ಧಕ್ಕೆ ಆಗುವಂತಹ ಪರಿಸ್ಥಿತಿ ಬಂದರೆ ಅವರು ಎಂದಿಗೂ ಸಹಿಸಿಕೊಳ್ಳುವುದಿಲ್ಲ. ಈ ಕಾರಣದಿಂದಲೂ ಅವರ ಪಾತ್ರ ಅನೇಕರಿಗೆ ಇಷ್ಟ.

TV9 Web
| Updated By: ರಾಜೇಶ್ ದುಗ್ಗುಮನೆ|

Updated on: Jul 25, 2022 | 6:30 PM

Share
ನಟಿ ರಂಜನಿ ರಾಘವನ್ ಅವರು ಹಲವು ಕಾರಣಗಳಿಗೆ ಇಷ್ಟವಾಗುತ್ತಾರೆ. ‘ಕನ್ನಡತಿ’ ಧಾರಾವಾಹಿಯಲ್ಲಿ ಭುವನೇಶ್ವರಿ ಪಾತ್ರದ ಮೂಲಕ ಅವರು ಸಾಕಷ್ಟು ಗಮನ ಸೆಳೆದಿದ್ದಾರೆ. ಅವರ ಈ ಪಾತ್ರ ಫ್ಯಾನ್ಸ್​ಗೆ ಸಖತ್ ಇಷ್ಟವಾಗಿದೆ. ಚಿತ್ರ ಕೃಪೆ: Instagram

ನಟಿ ರಂಜನಿ ರಾಘವನ್ ಅವರು ಹಲವು ಕಾರಣಗಳಿಗೆ ಇಷ್ಟವಾಗುತ್ತಾರೆ. ‘ಕನ್ನಡತಿ’ ಧಾರಾವಾಹಿಯಲ್ಲಿ ಭುವನೇಶ್ವರಿ ಪಾತ್ರದ ಮೂಲಕ ಅವರು ಸಾಕಷ್ಟು ಗಮನ ಸೆಳೆದಿದ್ದಾರೆ. ಅವರ ಈ ಪಾತ್ರ ಫ್ಯಾನ್ಸ್​ಗೆ ಸಖತ್ ಇಷ್ಟವಾಗಿದೆ. ಚಿತ್ರ ಕೃಪೆ: Instagram

1 / 5
‘ಕನ್ನಡತಿ’ ಧಾರಾವಾಹಿಯಲ್ಲಿ ಭುವಿ ಸಖತ್ ಸೈಲೆಂಟ್. ತುಂಬಾ ಸ್ವಾಭಿಮಾನಿ. ಅವರ ಸ್ವಾಭಿಮಾನಕ್ಕೆ ಧಕ್ಕೆ ಆಗುವಂತಹ ಪರಿಸ್ಥಿತಿ ಬಂದರೆ ಅವರು ಎಂದಿಗೂ ಸಹಿಸಿಕೊಳ್ಳುವುದಿಲ್ಲ. ಈ ಕಾರಣದಿಂದಲೂ ಅವರ ಪಾತ್ರ ಅನೇಕರಿಗೆ ಇಷ್ಟ.ಚಿತ್ರ ಕೃಪೆ: Instagram

‘ಕನ್ನಡತಿ’ ಧಾರಾವಾಹಿಯಲ್ಲಿ ಭುವಿ ಸಖತ್ ಸೈಲೆಂಟ್. ತುಂಬಾ ಸ್ವಾಭಿಮಾನಿ. ಅವರ ಸ್ವಾಭಿಮಾನಕ್ಕೆ ಧಕ್ಕೆ ಆಗುವಂತಹ ಪರಿಸ್ಥಿತಿ ಬಂದರೆ ಅವರು ಎಂದಿಗೂ ಸಹಿಸಿಕೊಳ್ಳುವುದಿಲ್ಲ. ಈ ಕಾರಣದಿಂದಲೂ ಅವರ ಪಾತ್ರ ಅನೇಕರಿಗೆ ಇಷ್ಟ.ಚಿತ್ರ ಕೃಪೆ: Instagram

2 / 5
‘ಕನ್ನಡತಿ’ ಧಾರಾವಾಹಿ ಮೂಲಕ ಕನ್ನಡದ ಬಗ್ಗೆ ಪ್ರೀತಿ ಸಾರುವ ಪ್ರಯತ್ನ ಆಗುತ್ತಿದೆ. ನಿಜ ಜೀವನದಲ್ಲೂ ರಂಜನಿ ಅವರಿಗೆ ಕನ್ನಡದ ಮೇಲೆ ಅಪಾರ ಅಭಿಮಾನ ಇದೆ. ಅವರು ಸ್ವತಃ ಒಂದು ಕಥಾ ಸಂಕಲವನ್ನು ಹೊರ ತಂದಿದ್ದಾರೆ ಅನ್ನೋದು ವಿಶೇಷ. ಚಿತ್ರ ಕೃಪೆ: Instagram

‘ಕನ್ನಡತಿ’ ಧಾರಾವಾಹಿ ಮೂಲಕ ಕನ್ನಡದ ಬಗ್ಗೆ ಪ್ರೀತಿ ಸಾರುವ ಪ್ರಯತ್ನ ಆಗುತ್ತಿದೆ. ನಿಜ ಜೀವನದಲ್ಲೂ ರಂಜನಿ ಅವರಿಗೆ ಕನ್ನಡದ ಮೇಲೆ ಅಪಾರ ಅಭಿಮಾನ ಇದೆ. ಅವರು ಸ್ವತಃ ಒಂದು ಕಥಾ ಸಂಕಲವನ್ನು ಹೊರ ತಂದಿದ್ದಾರೆ ಅನ್ನೋದು ವಿಶೇಷ. ಚಿತ್ರ ಕೃಪೆ: Instagram

3 / 5
ರಂಜನಿ ಅವರು ಇತ್ತೀಚೆಗೆ ‘ಮೈಸೂರು ಸಾಹಿತ್ಯ ಸಂಭ್ರಮ’ದಲ್ಲಿ ಭಾಗಿ ಆಗಿದ್ದರು. ಈ ಸುಂದರ ಕ್ಷಣಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಚಿತ್ರ ಕೃಪೆ: Instagram

ರಂಜನಿ ಅವರು ಇತ್ತೀಚೆಗೆ ‘ಮೈಸೂರು ಸಾಹಿತ್ಯ ಸಂಭ್ರಮ’ದಲ್ಲಿ ಭಾಗಿ ಆಗಿದ್ದರು. ಈ ಸುಂದರ ಕ್ಷಣಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಚಿತ್ರ ಕೃಪೆ: Instagram

4 / 5
ರಂಜನಿ ಅವರು ಹಿರಿತೆಯರೆಯಲ್ಲೂ ಗುರುತಿಸಿಕೊಳ್ಳುತ್ತಿದ್ದಾರೆ. ಅವರ ನಟನೆಯ ‘ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ’ ಸಿನಿಮಾ ಇತ್ತೀಚೆಗೆ ತೆರೆಗೆ ಬಂತು. ಈ ಚಿತ್ರಕ್ಕೆ ದಿಗಂತ್ ಹೀರೋ. ಚಿತ್ರ ಕೃಪೆ: Instagram

ರಂಜನಿ ಅವರು ಹಿರಿತೆಯರೆಯಲ್ಲೂ ಗುರುತಿಸಿಕೊಳ್ಳುತ್ತಿದ್ದಾರೆ. ಅವರ ನಟನೆಯ ‘ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ’ ಸಿನಿಮಾ ಇತ್ತೀಚೆಗೆ ತೆರೆಗೆ ಬಂತು. ಈ ಚಿತ್ರಕ್ಕೆ ದಿಗಂತ್ ಹೀರೋ. ಚಿತ್ರ ಕೃಪೆ: Instagram

5 / 5
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ