AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranjani Raghavan: ಕರಡಿಗಳ ಜತೆ ಸಮಯ ಕಳೆದ ನಟಿ ರಂಜನಿ ರಾಘವನ್​; ಇದಕ್ಕಿದೆ ಕಾರಣ

ಕರಡಿ ಕುಣಿತದವರ ಬಳಿ ಇರುವ 63 ಕರಡಿಗಳನ್ನು ರಕ್ಷಿಸಿ ಅವುಗಳನ್ನು ಸಾಕುವ ಕೆಲಸ Wildlife SOS ಅವರಿಂದ ಆಗುತ್ತಿದೆ. ಈ ಕೇಂದ್ರಕ್ಕೆ ರಂಜನಿ ರಾಘವನ್ ಭೇಟಿ ನೀಡಿದ್ದಾರೆ. ಇದು ಬನ್ನೇರುಘಟ್ಟದ ರಾಷ್ಟ್ರೀಯ ಉದ್ಯಾವನದಲ್ಲಿದೆ.

ರಾಜೇಶ್ ದುಗ್ಗುಮನೆ
|

Updated on:Jan 23, 2023 | 4:09 PM

Share
ನಟಿ ರಂಜನಿ ರಾಘವನ್ ಅವರು ಬಣ್ಣದ ಲೋಕದ ಕೆಲಸಗಳ ಜತೆ ಸಾಮಾಜಿಕ ಕೆಲಸಗಳಲ್ಲೂ ತೊಡಗಿಕೊಂಡಿದ್ದಾರೆ. ಕಥೆ-ಕಾದಂಬರಿಯನ್ನೂ ಬರೆಯುತ್ತಾರೆ ಅವರು. ಈಗ ಅವರು ಕರಡಿಗಳ ಜತೆ ಸಮಯ ಕಳೆದಿದ್ದಾರೆ.

ನಟಿ ರಂಜನಿ ರಾಘವನ್ ಅವರು ಬಣ್ಣದ ಲೋಕದ ಕೆಲಸಗಳ ಜತೆ ಸಾಮಾಜಿಕ ಕೆಲಸಗಳಲ್ಲೂ ತೊಡಗಿಕೊಂಡಿದ್ದಾರೆ. ಕಥೆ-ಕಾದಂಬರಿಯನ್ನೂ ಬರೆಯುತ್ತಾರೆ ಅವರು. ಈಗ ಅವರು ಕರಡಿಗಳ ಜತೆ ಸಮಯ ಕಳೆದಿದ್ದಾರೆ.

1 / 5
ಕರಡಿ ಕುಣಿತದವರ ಬಳಿ ಇರುವ 63 ಕರಡಿಗಳನ್ನು ರಕ್ಷಿಸಿ ಅವುಗಳನ್ನು ಸಾಕುವ ಕೆಲಸ Wildlife SOS ಅವರಿಂದ ಆಗುತ್ತಿದೆ. ಈ ಕೇಂದ್ರಕ್ಕೆ ರಂಜನಿ ರಾಘವನ್ ಭೇಟಿ ನೀಡಿದ್ದಾರೆ. ಇದು ಬನ್ನೇರುಘಟ್ಟದ ರಾಷ್ಟ್ರೀಯ ಉದ್ಯಾವನದಲ್ಲಿದೆ.

ಕರಡಿ ಕುಣಿತದವರ ಬಳಿ ಇರುವ 63 ಕರಡಿಗಳನ್ನು ರಕ್ಷಿಸಿ ಅವುಗಳನ್ನು ಸಾಕುವ ಕೆಲಸ Wildlife SOS ಅವರಿಂದ ಆಗುತ್ತಿದೆ. ಈ ಕೇಂದ್ರಕ್ಕೆ ರಂಜನಿ ರಾಘವನ್ ಭೇಟಿ ನೀಡಿದ್ದಾರೆ. ಇದು ಬನ್ನೇರುಘಟ್ಟದ ರಾಷ್ಟ್ರೀಯ ಉದ್ಯಾವನದಲ್ಲಿದೆ.

2 / 5
ಈ ಕರಡಿಗಳಿಗೆ ರಂಜನಿ ರಾಘವನ್ ಅವರು ಪೀನಟ್ ಬಟರ್ ಹಾಗೂ ಖರ್ಜೂರ ಕೊಟ್ಟಿದ್ದಾರೆ. ಕರಡಿ ಕುಣಿಸುವವರ ಬಳಿ ಇದ್ದಾಗ ಸರಿಯಾಗಿ ಆಹಾರ ನೀಡದ ಕಾರಣ ಅದರ ಬೆಳವಣಿಗೆ ಕುಂಠಿತವಾಗಿದೆ ಎಂದು ರಂಜನಿ ಹೇಳಿಕೊಂಡಿದ್ದಾರೆ. 

ಈ ಕರಡಿಗಳಿಗೆ ರಂಜನಿ ರಾಘವನ್ ಅವರು ಪೀನಟ್ ಬಟರ್ ಹಾಗೂ ಖರ್ಜೂರ ಕೊಟ್ಟಿದ್ದಾರೆ. ಕರಡಿ ಕುಣಿಸುವವರ ಬಳಿ ಇದ್ದಾಗ ಸರಿಯಾಗಿ ಆಹಾರ ನೀಡದ ಕಾರಣ ಅದರ ಬೆಳವಣಿಗೆ ಕುಂಠಿತವಾಗಿದೆ ಎಂದು ರಂಜನಿ ಹೇಳಿಕೊಂಡಿದ್ದಾರೆ. 

3 / 5
‘ಕನ್ನಡತಿ’ ಧಾರಾವಾಹಿಯಲ್ಲಿ ರಂಜನಿ ರಾಘವನ್ ಅವರು ಭುವಿ ಹೆಸರಿನ ಪಾತ್ರ ಮಾಡುತ್ತಿದ್ದಾರೆ. ಈ ಧಾರಾವಾಹಿ ಕೆಲವೇ ದಿನಗಳಲ್ಲಿ ಮುಗಿಯಲಿದೆ..  

‘ಕನ್ನಡತಿ’ ಧಾರಾವಾಹಿಯಲ್ಲಿ ರಂಜನಿ ರಾಘವನ್ ಅವರು ಭುವಿ ಹೆಸರಿನ ಪಾತ್ರ ಮಾಡುತ್ತಿದ್ದಾರೆ. ಈ ಧಾರಾವಾಹಿ ಕೆಲವೇ ದಿನಗಳಲ್ಲಿ ಮುಗಿಯಲಿದೆ..  

4 / 5
‘ಕನ್ನಡತಿ’ ಧಾರಾವಾಹಿ ಪೂರ್ಣಗೊಳ್ಳುತ್ತಿರುವ ಬಗ್ಗೆ ಅನೇಕರಿಗೆ ಬೇಸರವಿದೆ. ಧಾರಾವಾಹಿ ಮುಗಿಯುತ್ತಿರುವ ವಿಚಾರವನ್ನು ರಂಜನಿ ಅವರೇ ಖಚಿತಪಡಿಸಿದ್ದರು.  

‘ಕನ್ನಡತಿ’ ಧಾರಾವಾಹಿ ಪೂರ್ಣಗೊಳ್ಳುತ್ತಿರುವ ಬಗ್ಗೆ ಅನೇಕರಿಗೆ ಬೇಸರವಿದೆ. ಧಾರಾವಾಹಿ ಮುಗಿಯುತ್ತಿರುವ ವಿಚಾರವನ್ನು ರಂಜನಿ ಅವರೇ ಖಚಿತಪಡಿಸಿದ್ದರು.  

5 / 5

Published On - 2:43 pm, Mon, 23 January 23

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು