Sign In

By signing in or creating an account, you agree with Associated Broadcasting Company's Terms & Conditions and Privacy Policy.

Sara Annaiah: ಸಖತ್​ ಬೋಲ್ಡ್​ ಫೋಟೋ ಹಂಚಿಕೊಂಡ ‘ಕನ್ನಡತಿ’ ನಟಿ ಸಾರಾ ಅಣ್ಣಯ್ಯ

ಸಾರಾ ಅವರು ಹಲವು ಟ್ರೆಡಿಷನಲ್ ಫೋಟೋ ಮೂಲಕ ಗಮನ ಸೆಳೆಯುತ್ತಾರೆ. ಧಾರಾವಾಹಿಯಲ್ಲೂ ಸಿಂಪಲ್ ಲುಕ್ ಮೂಲಕ ಗಮನ ಸೆಳೆಯುತ್ತಾರೆ. ಆದರೆ, ಸೋಶಿಯಲ್ ಮೀಡಿಯಾದಲ್ಲಿ ಆಗೊಂದು ಈಗೊಂದು ಹಾಟ್ ಫೋಟೋ ಹಂಚಿಕೊಳ್ಳುತ್ತಾರೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Jun 25, 2022 | 4:33 PM

ನಟಿ ಸಾರಾ ಅಣ್ಣಯ್ಯ ಅವರು ಕಿರುತೆರೆ ಜಗತ್ತಿನಲ್ಲಿ ಸಖತ್ ಫೇಮಸ್. ‘ಕನ್ನಡತಿ’ ಧಾರಾವಾಹಿ ಮೂಲಕ ಅವರು ಹೆಚ್ಚು ಖ್ಯಾತಿ ಪಡೆದುಕೊಂಡಿದ್ದಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ.

ನಟಿ ಸಾರಾ ಅಣ್ಣಯ್ಯ ಅವರು ಕಿರುತೆರೆ ಜಗತ್ತಿನಲ್ಲಿ ಸಖತ್ ಫೇಮಸ್. ‘ಕನ್ನಡತಿ’ ಧಾರಾವಾಹಿ ಮೂಲಕ ಅವರು ಹೆಚ್ಚು ಖ್ಯಾತಿ ಪಡೆದುಕೊಂಡಿದ್ದಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ.

1 / 5
ಸಾರಾ ಅವರು ಹಲವು ಟ್ರೆಡಿಷನಲ್ ಫೋಟೋ ಮೂಲಕ ಗಮನ ಸೆಳೆಯುತ್ತಾರೆ. ಧಾರಾವಾಹಿಯಲ್ಲೂ ಸಿಂಪಲ್ ಲುಕ್ ಮೂಲಕ ಗಮನ ಸೆಳೆಯುತ್ತಾರೆ. ಆದರೆ, ಸೋಶಿಯಲ್ ಮೀಡಿಯಾದಲ್ಲಿ ಆಗೊಂದು ಈಗೊಂದು ಹಾಟ್ ಫೋಟೋ ಹಂಚಿಕೊಳ್ಳುತ್ತಾರೆ.

ಸಾರಾ ಅವರು ಹಲವು ಟ್ರೆಡಿಷನಲ್ ಫೋಟೋ ಮೂಲಕ ಗಮನ ಸೆಳೆಯುತ್ತಾರೆ. ಧಾರಾವಾಹಿಯಲ್ಲೂ ಸಿಂಪಲ್ ಲುಕ್ ಮೂಲಕ ಗಮನ ಸೆಳೆಯುತ್ತಾರೆ. ಆದರೆ, ಸೋಶಿಯಲ್ ಮೀಡಿಯಾದಲ್ಲಿ ಆಗೊಂದು ಈಗೊಂದು ಹಾಟ್ ಫೋಟೋ ಹಂಚಿಕೊಳ್ಳುತ್ತಾರೆ.

2 / 5
ಈ ಬಾರಿ ಸಾರಾ ಬಿಕಿನಿಯಲ್ಲಿ ಮಿಂಚಿದ್ದಾರೆ. ಸ್ವಿಮಿಂಗ್​​ಪೂಲ್​ ಒಂದರ ಪಕ್ಕ ನಿಂತು ಅವರು ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋ ಸಾಕಷ್ಟು ವೈರಲ್ ಆಗುತ್ತಿದೆ.

ಈ ಬಾರಿ ಸಾರಾ ಬಿಕಿನಿಯಲ್ಲಿ ಮಿಂಚಿದ್ದಾರೆ. ಸ್ವಿಮಿಂಗ್​​ಪೂಲ್​ ಒಂದರ ಪಕ್ಕ ನಿಂತು ಅವರು ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋ ಸಾಕಷ್ಟು ವೈರಲ್ ಆಗುತ್ತಿದೆ.

3 / 5
ಸಾರಾ ಅಣ್ಣಯ್ಯ ಅವರು ಕನ್ನಡತಿಯಲ್ಲಿ ವರುಧಿನಿ ಎಂದೇ ಫೇಮಸ್ ಆಗಿದ್ದಾರೆ. ಅವರನ್ನು ವರುಧಿನಿ ಎಂದೇ ಜನರು ಗುರುತಿಸುತ್ತಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರು ಹಂಚಿಕೊಳ್ಳುವ ಫೋಟೋಗೂ ಫ್ಯಾನ್ಸ್​ ಧಾರಾವಾಹಿಗೆ ಸಂಬಂಧಿಸಿದ ಕಮೆಂಟ್ ಹಾಕುತ್ತಾರೆ.

ಸಾರಾ ಅಣ್ಣಯ್ಯ ಅವರು ಕನ್ನಡತಿಯಲ್ಲಿ ವರುಧಿನಿ ಎಂದೇ ಫೇಮಸ್ ಆಗಿದ್ದಾರೆ. ಅವರನ್ನು ವರುಧಿನಿ ಎಂದೇ ಜನರು ಗುರುತಿಸುತ್ತಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರು ಹಂಚಿಕೊಳ್ಳುವ ಫೋಟೋಗೂ ಫ್ಯಾನ್ಸ್​ ಧಾರಾವಾಹಿಗೆ ಸಂಬಂಧಿಸಿದ ಕಮೆಂಟ್ ಹಾಕುತ್ತಾರೆ.

4 / 5
ಸಾರಾ ಅಣ್ಣಯ್ಯ

ಸಾರಾ ಅಣ್ಣಯ್ಯ

5 / 5
Follow us
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಈಗ ಮತಾಂತರ ಮಾಡಲಾಗಲ್ಲ, ಹಾಗಾಗೇ ಮುಸ್ಲಿಮೇತರರನ್ನು ಕೊಲ್ಲೋದು: ರವಿ
ಈಗ ಮತಾಂತರ ಮಾಡಲಾಗಲ್ಲ, ಹಾಗಾಗೇ ಮುಸ್ಲಿಮೇತರರನ್ನು ಕೊಲ್ಲೋದು: ರವಿ
ಭಯೋತ್ಪಾದಕರ ದಾಳಿ ಪಾಕಿಸ್ತಾನದ ಹತಾಷೆಯ ಪ್ರತೀಕ: ಬಸನಗೌಡ ಯತ್ನಾಳ್
ಭಯೋತ್ಪಾದಕರ ದಾಳಿ ಪಾಕಿಸ್ತಾನದ ಹತಾಷೆಯ ಪ್ರತೀಕ: ಬಸನಗೌಡ ಯತ್ನಾಳ್
ಪಹಲ್ಗಾಮ್​ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ
ಪಹಲ್ಗಾಮ್​ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ
ಕುರಿ ಮೇಯಿಸುತ್ತಿರುವಾಗಲೇ ಬಂತು UPSC ಫಲಿತಾಂಶ: ಕುರಿ ಹೊತ್ತು ಕುಣಿದ ಯುವಕ
ಕುರಿ ಮೇಯಿಸುತ್ತಿರುವಾಗಲೇ ಬಂತು UPSC ಫಲಿತಾಂಶ: ಕುರಿ ಹೊತ್ತು ಕುಣಿದ ಯುವಕ
ವಯಸ್ಸಾದವರು ಅಪಾಯದಿಂದ ಪಾರಾಗಲು ಬಹಳ ಕಷ್ಟಪಟ್ಟರು: ದೊಡ್ಡಬಸಯ್ಯ
ವಯಸ್ಸಾದವರು ಅಪಾಯದಿಂದ ಪಾರಾಗಲು ಬಹಳ ಕಷ್ಟಪಟ್ಟರು: ದೊಡ್ಡಬಸಯ್ಯ
ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್​ಗೆ ಅಮಿತ್​ ಶಾ ಭೇಟಿ
ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್​ಗೆ ಅಮಿತ್​ ಶಾ ಭೇಟಿ