Sara Annaiah: ಸಖತ್ ಬೋಲ್ಡ್ ಫೋಟೋ ಹಂಚಿಕೊಂಡ ‘ಕನ್ನಡತಿ’ ನಟಿ ಸಾರಾ ಅಣ್ಣಯ್ಯ
ಸಾರಾ ಅವರು ಹಲವು ಟ್ರೆಡಿಷನಲ್ ಫೋಟೋ ಮೂಲಕ ಗಮನ ಸೆಳೆಯುತ್ತಾರೆ. ಧಾರಾವಾಹಿಯಲ್ಲೂ ಸಿಂಪಲ್ ಲುಕ್ ಮೂಲಕ ಗಮನ ಸೆಳೆಯುತ್ತಾರೆ. ಆದರೆ, ಸೋಶಿಯಲ್ ಮೀಡಿಯಾದಲ್ಲಿ ಆಗೊಂದು ಈಗೊಂದು ಹಾಟ್ ಫೋಟೋ ಹಂಚಿಕೊಳ್ಳುತ್ತಾರೆ.
Updated on: Jun 25, 2022 | 4:33 PM

ನಟಿ ಸಾರಾ ಅಣ್ಣಯ್ಯ ಅವರು ಕಿರುತೆರೆ ಜಗತ್ತಿನಲ್ಲಿ ಸಖತ್ ಫೇಮಸ್. ‘ಕನ್ನಡತಿ’ ಧಾರಾವಾಹಿ ಮೂಲಕ ಅವರು ಹೆಚ್ಚು ಖ್ಯಾತಿ ಪಡೆದುಕೊಂಡಿದ್ದಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ.

ಸಾರಾ ಅವರು ಹಲವು ಟ್ರೆಡಿಷನಲ್ ಫೋಟೋ ಮೂಲಕ ಗಮನ ಸೆಳೆಯುತ್ತಾರೆ. ಧಾರಾವಾಹಿಯಲ್ಲೂ ಸಿಂಪಲ್ ಲುಕ್ ಮೂಲಕ ಗಮನ ಸೆಳೆಯುತ್ತಾರೆ. ಆದರೆ, ಸೋಶಿಯಲ್ ಮೀಡಿಯಾದಲ್ಲಿ ಆಗೊಂದು ಈಗೊಂದು ಹಾಟ್ ಫೋಟೋ ಹಂಚಿಕೊಳ್ಳುತ್ತಾರೆ.

ಈ ಬಾರಿ ಸಾರಾ ಬಿಕಿನಿಯಲ್ಲಿ ಮಿಂಚಿದ್ದಾರೆ. ಸ್ವಿಮಿಂಗ್ಪೂಲ್ ಒಂದರ ಪಕ್ಕ ನಿಂತು ಅವರು ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋ ಸಾಕಷ್ಟು ವೈರಲ್ ಆಗುತ್ತಿದೆ.

ಸಾರಾ ಅಣ್ಣಯ್ಯ ಅವರು ಕನ್ನಡತಿಯಲ್ಲಿ ವರುಧಿನಿ ಎಂದೇ ಫೇಮಸ್ ಆಗಿದ್ದಾರೆ. ಅವರನ್ನು ವರುಧಿನಿ ಎಂದೇ ಜನರು ಗುರುತಿಸುತ್ತಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರು ಹಂಚಿಕೊಳ್ಳುವ ಫೋಟೋಗೂ ಫ್ಯಾನ್ಸ್ ಧಾರಾವಾಹಿಗೆ ಸಂಬಂಧಿಸಿದ ಕಮೆಂಟ್ ಹಾಕುತ್ತಾರೆ.

ಸಾರಾ ಅಣ್ಣಯ್ಯ
Related Photo Gallery

ಕಾಡು ಮೇಡಲ್ಲಿ ಸುತ್ತಾಡುತ್ತಾ ಓದಿ ಯುಪಿಎಸ್ಸಿ ಪಾಸ್ ಮಾಡಿದ ಕುರಿಗಾಹಿ

ಎಲ್ಲರ ಚಿತ್ತ ಪಹಲ್ಗಾಮ್ನತ್ತ... ಉಗ್ರರ ದಾಳಿಗೆ ಕ್ರಿಕೆಟಿಗರ ಆಕ್ರೋಶ

ಅಡುಗೆಯಲ್ಲಿ ಈ ಮಸಾಲೆ ಇದ್ದರೆ ಹೃದಯ ಚೆನ್ನಾಗಿರುತ್ತೆ

Kl Rahul: ದಾಖಲೆಗಳು ಧೂಳೀಪಟ... ಹೊಸ ಇತಿಹಾಸ ರಚಿಸಿದ ಕೆಎಲ್ ರಾಹುಲ್

ಹಳ್ಳಕ್ಕೆ ಉರುಳಿಬಿದ್ದ ಖಾಸಗಿ ಬಸ್: 25ಕ್ಕೂ ಹೆಚ್ಚು ಜನರಿಗೆ ಗಾಯ

IPL 2025: ಪ್ಲೇಆಫ್ ಸನಿಹದಲ್ಲಿ ಗುಜರಾತ್ ಟೈಟಾನ್ಸ್

4+2... ಹೀಗಿದೆ RCB ತಂಡದ ಪ್ಲೇಆಫ್ ಲೆಕ್ಕಾಚಾರ

ಮದುವೆಗೂ ಮುನ್ನ ಹಲವರ ಜೊತೆ ತಳುಕು ಹಾಕಿಕೊಂಡಿತ್ತು ಐಶ್ವರ್ಯಾ ಹೆಸರು

ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗನ ಪುತ್ರ, ಸರ್ಫರಾಝ್ ಖಾನ್ ಗೆಳತಿ..!

ವಿಜಯಪುರ ಜಿಲ್ಲೆಯ ಶೇಗುಣಸಿಯ ರೋಮಾಂಚಕ ಹಾಲೋಕುಳಿ ಜಾತ್ರೆಯ ಫೋಟೋಸ್ ನೋಡಿ
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್

ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ

ಪಹಲ್ಗಾಮ್ ಉಗ್ರರ ದಾಳಿಯಿಂದ ಗ್ರೇಟ್ ಎಸ್ಕೆಪ್ ಆದ ಬಾಗಲಕೋಟೆಯ 13 ಮಂದಿ

ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್ಗೆ ಪತ್ನಿಯಿಂದ ಭಾವುಕ ವಿದಾಯ

ಈಗ ಮತಾಂತರ ಮಾಡಲಾಗಲ್ಲ, ಹಾಗಾಗೇ ಮುಸ್ಲಿಮೇತರರನ್ನು ಕೊಲ್ಲೋದು: ರವಿ

ಭಯೋತ್ಪಾದಕರ ದಾಳಿ ಪಾಕಿಸ್ತಾನದ ಹತಾಷೆಯ ಪ್ರತೀಕ: ಬಸನಗೌಡ ಯತ್ನಾಳ್

ಪಹಲ್ಗಾಮ್ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ

ಕುರಿ ಮೇಯಿಸುತ್ತಿರುವಾಗಲೇ ಬಂತು UPSC ಫಲಿತಾಂಶ: ಕುರಿ ಹೊತ್ತು ಕುಣಿದ ಯುವಕ

ವಯಸ್ಸಾದವರು ಅಪಾಯದಿಂದ ಪಾರಾಗಲು ಬಹಳ ಕಷ್ಟಪಟ್ಟರು: ದೊಡ್ಡಬಸಯ್ಯ

ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್ಗೆ ಅಮಿತ್ ಶಾ ಭೇಟಿ
