Sara Annaiah: ಸಖತ್​ ಬೋಲ್ಡ್​ ಫೋಟೋ ಹಂಚಿಕೊಂಡ ‘ಕನ್ನಡತಿ’ ನಟಿ ಸಾರಾ ಅಣ್ಣಯ್ಯ

ಸಾರಾ ಅವರು ಹಲವು ಟ್ರೆಡಿಷನಲ್ ಫೋಟೋ ಮೂಲಕ ಗಮನ ಸೆಳೆಯುತ್ತಾರೆ. ಧಾರಾವಾಹಿಯಲ್ಲೂ ಸಿಂಪಲ್ ಲುಕ್ ಮೂಲಕ ಗಮನ ಸೆಳೆಯುತ್ತಾರೆ. ಆದರೆ, ಸೋಶಿಯಲ್ ಮೀಡಿಯಾದಲ್ಲಿ ಆಗೊಂದು ಈಗೊಂದು ಹಾಟ್ ಫೋಟೋ ಹಂಚಿಕೊಳ್ಳುತ್ತಾರೆ.

| Updated By: ರಾಜೇಶ್ ದುಗ್ಗುಮನೆ

Updated on: Jun 25, 2022 | 4:33 PM

ನಟಿ ಸಾರಾ ಅಣ್ಣಯ್ಯ ಅವರು ಕಿರುತೆರೆ ಜಗತ್ತಿನಲ್ಲಿ ಸಖತ್ ಫೇಮಸ್. ‘ಕನ್ನಡತಿ’ ಧಾರಾವಾಹಿ ಮೂಲಕ ಅವರು ಹೆಚ್ಚು ಖ್ಯಾತಿ ಪಡೆದುಕೊಂಡಿದ್ದಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ.

ನಟಿ ಸಾರಾ ಅಣ್ಣಯ್ಯ ಅವರು ಕಿರುತೆರೆ ಜಗತ್ತಿನಲ್ಲಿ ಸಖತ್ ಫೇಮಸ್. ‘ಕನ್ನಡತಿ’ ಧಾರಾವಾಹಿ ಮೂಲಕ ಅವರು ಹೆಚ್ಚು ಖ್ಯಾತಿ ಪಡೆದುಕೊಂಡಿದ್ದಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ.

1 / 5
ಸಾರಾ ಅವರು ಹಲವು ಟ್ರೆಡಿಷನಲ್ ಫೋಟೋ ಮೂಲಕ ಗಮನ ಸೆಳೆಯುತ್ತಾರೆ. ಧಾರಾವಾಹಿಯಲ್ಲೂ ಸಿಂಪಲ್ ಲುಕ್ ಮೂಲಕ ಗಮನ ಸೆಳೆಯುತ್ತಾರೆ. ಆದರೆ, ಸೋಶಿಯಲ್ ಮೀಡಿಯಾದಲ್ಲಿ ಆಗೊಂದು ಈಗೊಂದು ಹಾಟ್ ಫೋಟೋ ಹಂಚಿಕೊಳ್ಳುತ್ತಾರೆ.

ಸಾರಾ ಅವರು ಹಲವು ಟ್ರೆಡಿಷನಲ್ ಫೋಟೋ ಮೂಲಕ ಗಮನ ಸೆಳೆಯುತ್ತಾರೆ. ಧಾರಾವಾಹಿಯಲ್ಲೂ ಸಿಂಪಲ್ ಲುಕ್ ಮೂಲಕ ಗಮನ ಸೆಳೆಯುತ್ತಾರೆ. ಆದರೆ, ಸೋಶಿಯಲ್ ಮೀಡಿಯಾದಲ್ಲಿ ಆಗೊಂದು ಈಗೊಂದು ಹಾಟ್ ಫೋಟೋ ಹಂಚಿಕೊಳ್ಳುತ್ತಾರೆ.

2 / 5
ಈ ಬಾರಿ ಸಾರಾ ಬಿಕಿನಿಯಲ್ಲಿ ಮಿಂಚಿದ್ದಾರೆ. ಸ್ವಿಮಿಂಗ್​​ಪೂಲ್​ ಒಂದರ ಪಕ್ಕ ನಿಂತು ಅವರು ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋ ಸಾಕಷ್ಟು ವೈರಲ್ ಆಗುತ್ತಿದೆ.

ಈ ಬಾರಿ ಸಾರಾ ಬಿಕಿನಿಯಲ್ಲಿ ಮಿಂಚಿದ್ದಾರೆ. ಸ್ವಿಮಿಂಗ್​​ಪೂಲ್​ ಒಂದರ ಪಕ್ಕ ನಿಂತು ಅವರು ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋ ಸಾಕಷ್ಟು ವೈರಲ್ ಆಗುತ್ತಿದೆ.

3 / 5
ಸಾರಾ ಅಣ್ಣಯ್ಯ ಅವರು ಕನ್ನಡತಿಯಲ್ಲಿ ವರುಧಿನಿ ಎಂದೇ ಫೇಮಸ್ ಆಗಿದ್ದಾರೆ. ಅವರನ್ನು ವರುಧಿನಿ ಎಂದೇ ಜನರು ಗುರುತಿಸುತ್ತಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರು ಹಂಚಿಕೊಳ್ಳುವ ಫೋಟೋಗೂ ಫ್ಯಾನ್ಸ್​ ಧಾರಾವಾಹಿಗೆ ಸಂಬಂಧಿಸಿದ ಕಮೆಂಟ್ ಹಾಕುತ್ತಾರೆ.

ಸಾರಾ ಅಣ್ಣಯ್ಯ ಅವರು ಕನ್ನಡತಿಯಲ್ಲಿ ವರುಧಿನಿ ಎಂದೇ ಫೇಮಸ್ ಆಗಿದ್ದಾರೆ. ಅವರನ್ನು ವರುಧಿನಿ ಎಂದೇ ಜನರು ಗುರುತಿಸುತ್ತಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರು ಹಂಚಿಕೊಳ್ಳುವ ಫೋಟೋಗೂ ಫ್ಯಾನ್ಸ್​ ಧಾರಾವಾಹಿಗೆ ಸಂಬಂಧಿಸಿದ ಕಮೆಂಟ್ ಹಾಕುತ್ತಾರೆ.

4 / 5
ಸಾರಾ ಅಣ್ಣಯ್ಯ

ಸಾರಾ ಅಣ್ಣಯ್ಯ

5 / 5
Follow us
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ