AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕನ್ನಡತಿ’ ಧಾರಾವಾಹಿಯಲ್ಲಿ ಸಾರಾ ಅಣ್ಣಯ್ಯ ಈಗ ಹೆಚ್ಚು ಕಾಣಿಸಿಕೊಳ್ಳದೇ ಇರಲು ಇದೇ ಕಾರಣ

ಸಾರಾ ಅಣ್ಣಯ್ಯ ಅವರು ವರುಧಿನಿ ಹೆಸರಿನ ಪಾತ್ರ ನಿರ್ವಹಿಸುತ್ತಿದ್ದಾರೆ. ಈ ಪಾತ್ರದ ಮೂಲಕ ಅವರು ಸಾಕಷ್ಟು ಗಮನ ಸೆಳೆದಿದ್ದಾರೆ. ಅವರ ಪಾತ್ರಕ್ಕೆ ಸಾಕಷ್ಟು ಏರಿಳಿತ ಇದೆ. ಅದನ್ನು ಅವರು ಸರಿಯಾಗಿ ನಿರ್ವಹಿಸುತ್ತಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ|

Updated on: Sep 15, 2022 | 5:15 PM

Share
ಕಿರುತೆರೆ ನಟಿ ಸಾರಾ ಅಣ್ಣಯ್ಯ ಅವರು ವರುಧಿನಿ ಎಂದೇ ಫೇಮಸ್. ‘ಕನ್ನಡತಿ’ ಧಾರಾವಾಹಿಯಲ್ಲಿ ಅವರು ನಿರ್ವಹಿಸುತ್ತಿರುವ ಪಾತ್ರ ಸಾಕಷ್ಟು ಗಮನ ಸೆಳೆಯುತ್ತಿದೆ. ಈಗ ಅವರು ಧಾರಾವಾಹಿ ಕೆಲಸದಿಂದ ಬ್ರೇಕ್ ತೆಗೆದುಕೊಂಡು ಸುತ್ತಾಟ ಆರಂಭಿಸಿದ್ದಾರೆ.

ಕಿರುತೆರೆ ನಟಿ ಸಾರಾ ಅಣ್ಣಯ್ಯ ಅವರು ವರುಧಿನಿ ಎಂದೇ ಫೇಮಸ್. ‘ಕನ್ನಡತಿ’ ಧಾರಾವಾಹಿಯಲ್ಲಿ ಅವರು ನಿರ್ವಹಿಸುತ್ತಿರುವ ಪಾತ್ರ ಸಾಕಷ್ಟು ಗಮನ ಸೆಳೆಯುತ್ತಿದೆ. ಈಗ ಅವರು ಧಾರಾವಾಹಿ ಕೆಲಸದಿಂದ ಬ್ರೇಕ್ ತೆಗೆದುಕೊಂಡು ಸುತ್ತಾಟ ಆರಂಭಿಸಿದ್ದಾರೆ.

1 / 5
ಸಾರಾ ಅಣ್ಣಯ್ಯ ಅವರು ವರುಧಿನಿ ಹೆಸರಿನ ಪಾತ್ರ ನಿರ್ವಹಿಸುತ್ತಿದ್ದಾರೆ. ಈ ಪಾತ್ರದ ಮೂಲಕ ಅವರು ಸಾಕಷ್ಟು ಗಮನ ಸೆಳೆದಿದ್ದಾರೆ. ಅವರ ಪಾತ್ರಕ್ಕೆ ಸಾಕಷ್ಟು ಏರಿಳಿತ ಇದೆ. ಅದನ್ನು ಅವರು ಸರಿಯಾಗಿ ನಿರ್ವಹಿಸುತ್ತಿದ್ದಾರೆ.

ಸಾರಾ ಅಣ್ಣಯ್ಯ ಅವರು ವರುಧಿನಿ ಹೆಸರಿನ ಪಾತ್ರ ನಿರ್ವಹಿಸುತ್ತಿದ್ದಾರೆ. ಈ ಪಾತ್ರದ ಮೂಲಕ ಅವರು ಸಾಕಷ್ಟು ಗಮನ ಸೆಳೆದಿದ್ದಾರೆ. ಅವರ ಪಾತ್ರಕ್ಕೆ ಸಾಕಷ್ಟು ಏರಿಳಿತ ಇದೆ. ಅದನ್ನು ಅವರು ಸರಿಯಾಗಿ ನಿರ್ವಹಿಸುತ್ತಿದ್ದಾರೆ.

2 / 5
ಸಾರಾ ಅಣ್ಣಯ್ಯ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅಭಿಮಾನಿಗಳಿಗೋಸ್ಕರ ಅವರು ಹಲವು ಫೋಟೋ ಹಂಚಿಕೊಳ್ಳುತ್ತಾರೆ.

ಸಾರಾ ಅಣ್ಣಯ್ಯ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅಭಿಮಾನಿಗಳಿಗೋಸ್ಕರ ಅವರು ಹಲವು ಫೋಟೋ ಹಂಚಿಕೊಳ್ಳುತ್ತಾರೆ.

3 / 5
ಸಾರಾ ಈಗ ಲೇಹ್​-ಲಡಾಕ್​ ಟ್ರಿಪ್​ನಲ್ಲಿದ್ದಾರೆ. ಈ ಫೋಟೋಗಳನ್ನು ಅವರು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಸಾರಾ ಈಗ ಲೇಹ್​-ಲಡಾಕ್​ ಟ್ರಿಪ್​ನಲ್ಲಿದ್ದಾರೆ. ಈ ಫೋಟೋಗಳನ್ನು ಅವರು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

4 / 5
ಅವರು ಸುತ್ತಾಟದಲ್ಲಿ ಇರುವ ಕಾರಣ ಸಾರಾ ಪಾತ್ರ ತೆರೆಮೇಲೆ ಅಷ್ಟಾಗಿ ಕಾಣಿಸುತ್ತಿಲ್ಲ. ಹರ್ಷ ಹಾಗೂ ಭುವಿಯನ್ನು ಬೇರೆ ಮಾಡಬೇಕು ಎಂಬ ಹಠಕ್ಕೆ ಸಾರಾ ಇಳಿದಿದ್ದಾರೆ.

ಅವರು ಸುತ್ತಾಟದಲ್ಲಿ ಇರುವ ಕಾರಣ ಸಾರಾ ಪಾತ್ರ ತೆರೆಮೇಲೆ ಅಷ್ಟಾಗಿ ಕಾಣಿಸುತ್ತಿಲ್ಲ. ಹರ್ಷ ಹಾಗೂ ಭುವಿಯನ್ನು ಬೇರೆ ಮಾಡಬೇಕು ಎಂಬ ಹಠಕ್ಕೆ ಸಾರಾ ಇಳಿದಿದ್ದಾರೆ.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ