AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರೆಡೀಷನಲ್​ ಲುಕ್​ನಲ್ಲಿ ಗಮನ ಸೆಳೆದ ಕನ್ನಡತಿ ವರುಧಿನಿ

ವರುಧಿನ ಹೆಸರಿನ ಪಾತ್ರವನ್ನು ಸಾರಾ ನಿರ್ವಹಿಸುತ್ತಿದ್ದಾರೆ. ಅವರ ನಿಜವಾದ ಹೆಸರು ಅನೇಕರಿಗೆ ತಿಳಿದಿಲ್ಲ. ಆದರೆ, ವರು ಎಂದರೆ ಎಲ್ಲರಿಗೂ ಗೊತ್ತಾಗುತ್ತದೆ.

TV9 Web
| Edited By: |

Updated on: Jan 16, 2022 | 3:46 PM

Share
‘ಕನ್ನಡತಿ’ ಧಾರಾವಾಹಿ ಮೂಲಕ ನಟಿ ಸಾರಾ ಅಣ್ಣಯ್ಯ ಸಾಕಷ್ಟು ಖ್ಯಾತಿ ಹೆಚ್ಚಿಸಿಕೊಂಡಿದ್ದಾರೆ. ಮಾಡೆಲ್​ ಆಗಿರುವ ಅವರು, ನಟಿಯಾಗಿ ಈಗ ಮಿಂಚುತ್ತಿದ್ದಾರೆ.

‘ಕನ್ನಡತಿ’ ಧಾರಾವಾಹಿ ಮೂಲಕ ನಟಿ ಸಾರಾ ಅಣ್ಣಯ್ಯ ಸಾಕಷ್ಟು ಖ್ಯಾತಿ ಹೆಚ್ಚಿಸಿಕೊಂಡಿದ್ದಾರೆ. ಮಾಡೆಲ್​ ಆಗಿರುವ ಅವರು, ನಟಿಯಾಗಿ ಈಗ ಮಿಂಚುತ್ತಿದ್ದಾರೆ.

1 / 5
ವರುಧಿನ ಹೆಸರಿನ ಪಾತ್ರವನ್ನು ಸಾರಾ ನಿರ್ವಹಿಸುತ್ತಿದ್ದಾರೆ. ಅವರ ನಿಜವಾದ ಹೆಸರು ಅನೇಕರಿಗೆ ತಿಳಿದಿಲ್ಲ. ಆದರೆ, ವರು ಎಂದರೆ ಎಲ್ಲರಿಗೂ ಗೊತ್ತಾಗುತ್ತದೆ.

ವರುಧಿನ ಹೆಸರಿನ ಪಾತ್ರವನ್ನು ಸಾರಾ ನಿರ್ವಹಿಸುತ್ತಿದ್ದಾರೆ. ಅವರ ನಿಜವಾದ ಹೆಸರು ಅನೇಕರಿಗೆ ತಿಳಿದಿಲ್ಲ. ಆದರೆ, ವರು ಎಂದರೆ ಎಲ್ಲರಿಗೂ ಗೊತ್ತಾಗುತ್ತದೆ.

2 / 5
‘ಕನ್ನಡತಿ’ ಧಾರಾವಾಹಿ ವರುಧಿನಿಗೆ ಅಷ್ಟು ದೊಡ್ಡ ಮಟ್ಟದ ಖ್ಯಾತಿಯನ್ನು ತಂದುಕೊಟ್ಟಿದೆ.

‘ಕನ್ನಡತಿ’ ಧಾರಾವಾಹಿ ವರುಧಿನಿಗೆ ಅಷ್ಟು ದೊಡ್ಡ ಮಟ್ಟದ ಖ್ಯಾತಿಯನ್ನು ತಂದುಕೊಟ್ಟಿದೆ.

3 / 5
ಸಾರಾ ಸಾಮಾನ್ಯವಾಗಿ ಹಾಟ್​ ಫೋಟೋ ಹಂಚಿಕೊಳ್ಳುವ ಮೂಲಕವೇ ಗಮನ ಸೆಳೆಯುತ್ತಾರೆ. ಈಗ ಅವರು ಸಾಂಪ್ರದಾಯಿಕ ಉಡುಗೆಯಲ್ಲಿ ಕಾಣಿಸಿಕೊಂಡಿದ್ದಾರೆ.

ಸಾರಾ ಸಾಮಾನ್ಯವಾಗಿ ಹಾಟ್​ ಫೋಟೋ ಹಂಚಿಕೊಳ್ಳುವ ಮೂಲಕವೇ ಗಮನ ಸೆಳೆಯುತ್ತಾರೆ. ಈಗ ಅವರು ಸಾಂಪ್ರದಾಯಿಕ ಉಡುಗೆಯಲ್ಲಿ ಕಾಣಿಸಿಕೊಂಡಿದ್ದಾರೆ.

4 / 5
ಈ ಫೋಟೋಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಈ ಫೋಟೋಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

5 / 5
Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು