AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರೆಡೀಷನಲ್​ ಲುಕ್​ನಲ್ಲಿ ಗಮನ ಸೆಳೆದ ಕನ್ನಡತಿ ವರುಧಿನಿ

ವರುಧಿನ ಹೆಸರಿನ ಪಾತ್ರವನ್ನು ಸಾರಾ ನಿರ್ವಹಿಸುತ್ತಿದ್ದಾರೆ. ಅವರ ನಿಜವಾದ ಹೆಸರು ಅನೇಕರಿಗೆ ತಿಳಿದಿಲ್ಲ. ಆದರೆ, ವರು ಎಂದರೆ ಎಲ್ಲರಿಗೂ ಗೊತ್ತಾಗುತ್ತದೆ.

TV9 Web
| Edited By: |

Updated on: Jan 16, 2022 | 3:46 PM

Share
‘ಕನ್ನಡತಿ’ ಧಾರಾವಾಹಿ ಮೂಲಕ ನಟಿ ಸಾರಾ ಅಣ್ಣಯ್ಯ ಸಾಕಷ್ಟು ಖ್ಯಾತಿ ಹೆಚ್ಚಿಸಿಕೊಂಡಿದ್ದಾರೆ. ಮಾಡೆಲ್​ ಆಗಿರುವ ಅವರು, ನಟಿಯಾಗಿ ಈಗ ಮಿಂಚುತ್ತಿದ್ದಾರೆ.

‘ಕನ್ನಡತಿ’ ಧಾರಾವಾಹಿ ಮೂಲಕ ನಟಿ ಸಾರಾ ಅಣ್ಣಯ್ಯ ಸಾಕಷ್ಟು ಖ್ಯಾತಿ ಹೆಚ್ಚಿಸಿಕೊಂಡಿದ್ದಾರೆ. ಮಾಡೆಲ್​ ಆಗಿರುವ ಅವರು, ನಟಿಯಾಗಿ ಈಗ ಮಿಂಚುತ್ತಿದ್ದಾರೆ.

1 / 5
ವರುಧಿನ ಹೆಸರಿನ ಪಾತ್ರವನ್ನು ಸಾರಾ ನಿರ್ವಹಿಸುತ್ತಿದ್ದಾರೆ. ಅವರ ನಿಜವಾದ ಹೆಸರು ಅನೇಕರಿಗೆ ತಿಳಿದಿಲ್ಲ. ಆದರೆ, ವರು ಎಂದರೆ ಎಲ್ಲರಿಗೂ ಗೊತ್ತಾಗುತ್ತದೆ.

ವರುಧಿನ ಹೆಸರಿನ ಪಾತ್ರವನ್ನು ಸಾರಾ ನಿರ್ವಹಿಸುತ್ತಿದ್ದಾರೆ. ಅವರ ನಿಜವಾದ ಹೆಸರು ಅನೇಕರಿಗೆ ತಿಳಿದಿಲ್ಲ. ಆದರೆ, ವರು ಎಂದರೆ ಎಲ್ಲರಿಗೂ ಗೊತ್ತಾಗುತ್ತದೆ.

2 / 5
‘ಕನ್ನಡತಿ’ ಧಾರಾವಾಹಿ ವರುಧಿನಿಗೆ ಅಷ್ಟು ದೊಡ್ಡ ಮಟ್ಟದ ಖ್ಯಾತಿಯನ್ನು ತಂದುಕೊಟ್ಟಿದೆ.

‘ಕನ್ನಡತಿ’ ಧಾರಾವಾಹಿ ವರುಧಿನಿಗೆ ಅಷ್ಟು ದೊಡ್ಡ ಮಟ್ಟದ ಖ್ಯಾತಿಯನ್ನು ತಂದುಕೊಟ್ಟಿದೆ.

3 / 5
ಸಾರಾ ಸಾಮಾನ್ಯವಾಗಿ ಹಾಟ್​ ಫೋಟೋ ಹಂಚಿಕೊಳ್ಳುವ ಮೂಲಕವೇ ಗಮನ ಸೆಳೆಯುತ್ತಾರೆ. ಈಗ ಅವರು ಸಾಂಪ್ರದಾಯಿಕ ಉಡುಗೆಯಲ್ಲಿ ಕಾಣಿಸಿಕೊಂಡಿದ್ದಾರೆ.

ಸಾರಾ ಸಾಮಾನ್ಯವಾಗಿ ಹಾಟ್​ ಫೋಟೋ ಹಂಚಿಕೊಳ್ಳುವ ಮೂಲಕವೇ ಗಮನ ಸೆಳೆಯುತ್ತಾರೆ. ಈಗ ಅವರು ಸಾಂಪ್ರದಾಯಿಕ ಉಡುಗೆಯಲ್ಲಿ ಕಾಣಿಸಿಕೊಂಡಿದ್ದಾರೆ.

4 / 5
ಈ ಫೋಟೋಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಈ ಫೋಟೋಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

5 / 5
Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ