AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ramola: ಹಳದಿ ಬಣ್ಣದ ಡ್ರೆಸ್​ನಲ್ಲಿ ಹುಡುಗರ ಹಾರ್ಟ್​ಬೀಟ್​ ಹೆಚ್ಚಿಸಿದ ಕಿರುತೆರೆ ನಟಿ ರಮೋಲಾ

ರಮೋಲಾ ಗತ್ತು, ಅವರು ಮಾಡುತ್ತಿದ್ದ ಮಾಸ್ಟರ್​ ಮೈಂಡ್​ ಪ್ಲಾನ್​ಗಳು, ಅವರೇ ಮಾಡಿದ ಪ್ಲಾನ್​ನಿಂದ ಅವರೇ ಪೇಚಿಗೆ ಸಿಲುಕುವುದು ಹೀಗೆ ಅವರ ಪಾತ್ರ ಇಷ್ಟ ಆಗೋಕೆ ಹಲವು ಕಾರಣ ಇತ್ತು. ಕಳೆದ ವರ್ಷ ಅವರು ‘ಕನ್ನಡತಿ’ ಧಾರಾವಾಹಿಯನ್ನು ಅವರು ತೊರೆದಿದ್ದರು.

TV9 Web
| Edited By: |

Updated on: Jan 23, 2022 | 5:26 PM

Share
‘ಕನ್ನಡತಿ’ ಧಾರಾವಾಹಿಯಲ್ಲಿ ಖಡಕ್​ ವಿಲನ್​ ಆಗಿ ಕಾಣಿಸಿಕೊಂಡಿದ್ದರು ರಮೋಲಾ. ಸಾನಿಯಾ ಹೆಸರಿನ ಪಾತ್ರವನ್ನು ಅವರು ಅದ್ಭುತವಾಗಿ ನಿರ್ವಹಿಸುತ್ತಿದ್ದರು.

‘ಕನ್ನಡತಿ’ ಧಾರಾವಾಹಿಯಲ್ಲಿ ಖಡಕ್​ ವಿಲನ್​ ಆಗಿ ಕಾಣಿಸಿಕೊಂಡಿದ್ದರು ರಮೋಲಾ. ಸಾನಿಯಾ ಹೆಸರಿನ ಪಾತ್ರವನ್ನು ಅವರು ಅದ್ಭುತವಾಗಿ ನಿರ್ವಹಿಸುತ್ತಿದ್ದರು.

1 / 6
ರಮೋಲಾ ಗತ್ತು, ಅವರು ಮಾಡುತ್ತಿದ್ದ ಮಾಸ್ಟರ್​ ಮೈಂಡ್​ ಪ್ಲಾನ್​ಗಳು, ಅವರೇ ಮಾಡಿದ ಪ್ಲಾನ್​ನಿಂದ ಅವರೇ ಪೇಚಿಗೆ ಸಿಲುಕುವುದು ಹೀಗೆ ಅವರ ಪಾತ್ರ ಇಷ್ಟ ಆಗೋಕೆ ಹಲವು ಕಾರಣ ಇತ್ತು.

ರಮೋಲಾ ಗತ್ತು, ಅವರು ಮಾಡುತ್ತಿದ್ದ ಮಾಸ್ಟರ್​ ಮೈಂಡ್​ ಪ್ಲಾನ್​ಗಳು, ಅವರೇ ಮಾಡಿದ ಪ್ಲಾನ್​ನಿಂದ ಅವರೇ ಪೇಚಿಗೆ ಸಿಲುಕುವುದು ಹೀಗೆ ಅವರ ಪಾತ್ರ ಇಷ್ಟ ಆಗೋಕೆ ಹಲವು ಕಾರಣ ಇತ್ತು.

2 / 6
ಕಳೆದ ವರ್ಷ ಅವರು ‘ಕನ್ನಡತಿ’ ಧಾರಾವಾಹಿಯನ್ನು ಅವರು ತೊರೆದಿದ್ದರು. ಈ ಸೀರಿಯಲ್​ ಮಹತ್ವದ ಘಟ್ಟ ತಲುಪಿರುವಾಗಲೇ ಅವರು ತಂಡವನ್ನು ಬಿಟ್ಟು ಹೋಗಿದ್ದು ವೀಕ್ಷಕರಿಗೆ ಬೇಸರ ತರಿಸಿತ್ತು.

ಕಳೆದ ವರ್ಷ ಅವರು ‘ಕನ್ನಡತಿ’ ಧಾರಾವಾಹಿಯನ್ನು ಅವರು ತೊರೆದಿದ್ದರು. ಈ ಸೀರಿಯಲ್​ ಮಹತ್ವದ ಘಟ್ಟ ತಲುಪಿರುವಾಗಲೇ ಅವರು ತಂಡವನ್ನು ಬಿಟ್ಟು ಹೋಗಿದ್ದು ವೀಕ್ಷಕರಿಗೆ ಬೇಸರ ತರಿಸಿತ್ತು.

3 / 6
ಈಗ ಹೊಸ ಫೋಟೋಶೂಟ್​ನಲ್ಲಿ ಅವರು ಮಿಂಚಿದ್ದಾರೆ.

ಈಗ ಹೊಸ ಫೋಟೋಶೂಟ್​ನಲ್ಲಿ ಅವರು ಮಿಂಚಿದ್ದಾರೆ.

4 / 6
ಈ ಫೋಟೋ ಅವರ ಅಭಿಮಾನಿಗಳಿಗೆ ಇಷ್ಟವಾಗಿದೆ.

ಈ ಫೋಟೋ ಅವರ ಅಭಿಮಾನಿಗಳಿಗೆ ಇಷ್ಟವಾಗಿದೆ.

5 / 6
ರಮೋಲಾ

ರಮೋಲಾ

6 / 6
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ