AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ramola: ಹಳದಿ ಬಣ್ಣದ ಡ್ರೆಸ್​ನಲ್ಲಿ ಹುಡುಗರ ಹಾರ್ಟ್​ಬೀಟ್​ ಹೆಚ್ಚಿಸಿದ ಕಿರುತೆರೆ ನಟಿ ರಮೋಲಾ

ರಮೋಲಾ ಗತ್ತು, ಅವರು ಮಾಡುತ್ತಿದ್ದ ಮಾಸ್ಟರ್​ ಮೈಂಡ್​ ಪ್ಲಾನ್​ಗಳು, ಅವರೇ ಮಾಡಿದ ಪ್ಲಾನ್​ನಿಂದ ಅವರೇ ಪೇಚಿಗೆ ಸಿಲುಕುವುದು ಹೀಗೆ ಅವರ ಪಾತ್ರ ಇಷ್ಟ ಆಗೋಕೆ ಹಲವು ಕಾರಣ ಇತ್ತು. ಕಳೆದ ವರ್ಷ ಅವರು ‘ಕನ್ನಡತಿ’ ಧಾರಾವಾಹಿಯನ್ನು ಅವರು ತೊರೆದಿದ್ದರು.

TV9 Web
| Edited By: |

Updated on: Jan 23, 2022 | 5:26 PM

Share
‘ಕನ್ನಡತಿ’ ಧಾರಾವಾಹಿಯಲ್ಲಿ ಖಡಕ್​ ವಿಲನ್​ ಆಗಿ ಕಾಣಿಸಿಕೊಂಡಿದ್ದರು ರಮೋಲಾ. ಸಾನಿಯಾ ಹೆಸರಿನ ಪಾತ್ರವನ್ನು ಅವರು ಅದ್ಭುತವಾಗಿ ನಿರ್ವಹಿಸುತ್ತಿದ್ದರು.

‘ಕನ್ನಡತಿ’ ಧಾರಾವಾಹಿಯಲ್ಲಿ ಖಡಕ್​ ವಿಲನ್​ ಆಗಿ ಕಾಣಿಸಿಕೊಂಡಿದ್ದರು ರಮೋಲಾ. ಸಾನಿಯಾ ಹೆಸರಿನ ಪಾತ್ರವನ್ನು ಅವರು ಅದ್ಭುತವಾಗಿ ನಿರ್ವಹಿಸುತ್ತಿದ್ದರು.

1 / 6
ರಮೋಲಾ ಗತ್ತು, ಅವರು ಮಾಡುತ್ತಿದ್ದ ಮಾಸ್ಟರ್​ ಮೈಂಡ್​ ಪ್ಲಾನ್​ಗಳು, ಅವರೇ ಮಾಡಿದ ಪ್ಲಾನ್​ನಿಂದ ಅವರೇ ಪೇಚಿಗೆ ಸಿಲುಕುವುದು ಹೀಗೆ ಅವರ ಪಾತ್ರ ಇಷ್ಟ ಆಗೋಕೆ ಹಲವು ಕಾರಣ ಇತ್ತು.

ರಮೋಲಾ ಗತ್ತು, ಅವರು ಮಾಡುತ್ತಿದ್ದ ಮಾಸ್ಟರ್​ ಮೈಂಡ್​ ಪ್ಲಾನ್​ಗಳು, ಅವರೇ ಮಾಡಿದ ಪ್ಲಾನ್​ನಿಂದ ಅವರೇ ಪೇಚಿಗೆ ಸಿಲುಕುವುದು ಹೀಗೆ ಅವರ ಪಾತ್ರ ಇಷ್ಟ ಆಗೋಕೆ ಹಲವು ಕಾರಣ ಇತ್ತು.

2 / 6
ಕಳೆದ ವರ್ಷ ಅವರು ‘ಕನ್ನಡತಿ’ ಧಾರಾವಾಹಿಯನ್ನು ಅವರು ತೊರೆದಿದ್ದರು. ಈ ಸೀರಿಯಲ್​ ಮಹತ್ವದ ಘಟ್ಟ ತಲುಪಿರುವಾಗಲೇ ಅವರು ತಂಡವನ್ನು ಬಿಟ್ಟು ಹೋಗಿದ್ದು ವೀಕ್ಷಕರಿಗೆ ಬೇಸರ ತರಿಸಿತ್ತು.

ಕಳೆದ ವರ್ಷ ಅವರು ‘ಕನ್ನಡತಿ’ ಧಾರಾವಾಹಿಯನ್ನು ಅವರು ತೊರೆದಿದ್ದರು. ಈ ಸೀರಿಯಲ್​ ಮಹತ್ವದ ಘಟ್ಟ ತಲುಪಿರುವಾಗಲೇ ಅವರು ತಂಡವನ್ನು ಬಿಟ್ಟು ಹೋಗಿದ್ದು ವೀಕ್ಷಕರಿಗೆ ಬೇಸರ ತರಿಸಿತ್ತು.

3 / 6
ಈಗ ಹೊಸ ಫೋಟೋಶೂಟ್​ನಲ್ಲಿ ಅವರು ಮಿಂಚಿದ್ದಾರೆ.

ಈಗ ಹೊಸ ಫೋಟೋಶೂಟ್​ನಲ್ಲಿ ಅವರು ಮಿಂಚಿದ್ದಾರೆ.

4 / 6
ಈ ಫೋಟೋ ಅವರ ಅಭಿಮಾನಿಗಳಿಗೆ ಇಷ್ಟವಾಗಿದೆ.

ಈ ಫೋಟೋ ಅವರ ಅಭಿಮಾನಿಗಳಿಗೆ ಇಷ್ಟವಾಗಿದೆ.

5 / 6
ರಮೋಲಾ

ರಮೋಲಾ

6 / 6
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌