AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ramola: ಹಳದಿ ಬಣ್ಣದ ಡ್ರೆಸ್​ನಲ್ಲಿ ಹುಡುಗರ ಹಾರ್ಟ್​ಬೀಟ್​ ಹೆಚ್ಚಿಸಿದ ಕಿರುತೆರೆ ನಟಿ ರಮೋಲಾ

ರಮೋಲಾ ಗತ್ತು, ಅವರು ಮಾಡುತ್ತಿದ್ದ ಮಾಸ್ಟರ್​ ಮೈಂಡ್​ ಪ್ಲಾನ್​ಗಳು, ಅವರೇ ಮಾಡಿದ ಪ್ಲಾನ್​ನಿಂದ ಅವರೇ ಪೇಚಿಗೆ ಸಿಲುಕುವುದು ಹೀಗೆ ಅವರ ಪಾತ್ರ ಇಷ್ಟ ಆಗೋಕೆ ಹಲವು ಕಾರಣ ಇತ್ತು. ಕಳೆದ ವರ್ಷ ಅವರು ‘ಕನ್ನಡತಿ’ ಧಾರಾವಾಹಿಯನ್ನು ಅವರು ತೊರೆದಿದ್ದರು.

TV9 Web
| Edited By: |

Updated on: Jan 23, 2022 | 5:26 PM

Share
‘ಕನ್ನಡತಿ’ ಧಾರಾವಾಹಿಯಲ್ಲಿ ಖಡಕ್​ ವಿಲನ್​ ಆಗಿ ಕಾಣಿಸಿಕೊಂಡಿದ್ದರು ರಮೋಲಾ. ಸಾನಿಯಾ ಹೆಸರಿನ ಪಾತ್ರವನ್ನು ಅವರು ಅದ್ಭುತವಾಗಿ ನಿರ್ವಹಿಸುತ್ತಿದ್ದರು.

‘ಕನ್ನಡತಿ’ ಧಾರಾವಾಹಿಯಲ್ಲಿ ಖಡಕ್​ ವಿಲನ್​ ಆಗಿ ಕಾಣಿಸಿಕೊಂಡಿದ್ದರು ರಮೋಲಾ. ಸಾನಿಯಾ ಹೆಸರಿನ ಪಾತ್ರವನ್ನು ಅವರು ಅದ್ಭುತವಾಗಿ ನಿರ್ವಹಿಸುತ್ತಿದ್ದರು.

1 / 6
ರಮೋಲಾ ಗತ್ತು, ಅವರು ಮಾಡುತ್ತಿದ್ದ ಮಾಸ್ಟರ್​ ಮೈಂಡ್​ ಪ್ಲಾನ್​ಗಳು, ಅವರೇ ಮಾಡಿದ ಪ್ಲಾನ್​ನಿಂದ ಅವರೇ ಪೇಚಿಗೆ ಸಿಲುಕುವುದು ಹೀಗೆ ಅವರ ಪಾತ್ರ ಇಷ್ಟ ಆಗೋಕೆ ಹಲವು ಕಾರಣ ಇತ್ತು.

ರಮೋಲಾ ಗತ್ತು, ಅವರು ಮಾಡುತ್ತಿದ್ದ ಮಾಸ್ಟರ್​ ಮೈಂಡ್​ ಪ್ಲಾನ್​ಗಳು, ಅವರೇ ಮಾಡಿದ ಪ್ಲಾನ್​ನಿಂದ ಅವರೇ ಪೇಚಿಗೆ ಸಿಲುಕುವುದು ಹೀಗೆ ಅವರ ಪಾತ್ರ ಇಷ್ಟ ಆಗೋಕೆ ಹಲವು ಕಾರಣ ಇತ್ತು.

2 / 6
ಕಳೆದ ವರ್ಷ ಅವರು ‘ಕನ್ನಡತಿ’ ಧಾರಾವಾಹಿಯನ್ನು ಅವರು ತೊರೆದಿದ್ದರು. ಈ ಸೀರಿಯಲ್​ ಮಹತ್ವದ ಘಟ್ಟ ತಲುಪಿರುವಾಗಲೇ ಅವರು ತಂಡವನ್ನು ಬಿಟ್ಟು ಹೋಗಿದ್ದು ವೀಕ್ಷಕರಿಗೆ ಬೇಸರ ತರಿಸಿತ್ತು.

ಕಳೆದ ವರ್ಷ ಅವರು ‘ಕನ್ನಡತಿ’ ಧಾರಾವಾಹಿಯನ್ನು ಅವರು ತೊರೆದಿದ್ದರು. ಈ ಸೀರಿಯಲ್​ ಮಹತ್ವದ ಘಟ್ಟ ತಲುಪಿರುವಾಗಲೇ ಅವರು ತಂಡವನ್ನು ಬಿಟ್ಟು ಹೋಗಿದ್ದು ವೀಕ್ಷಕರಿಗೆ ಬೇಸರ ತರಿಸಿತ್ತು.

3 / 6
ಈಗ ಹೊಸ ಫೋಟೋಶೂಟ್​ನಲ್ಲಿ ಅವರು ಮಿಂಚಿದ್ದಾರೆ.

ಈಗ ಹೊಸ ಫೋಟೋಶೂಟ್​ನಲ್ಲಿ ಅವರು ಮಿಂಚಿದ್ದಾರೆ.

4 / 6
ಈ ಫೋಟೋ ಅವರ ಅಭಿಮಾನಿಗಳಿಗೆ ಇಷ್ಟವಾಗಿದೆ.

ಈ ಫೋಟೋ ಅವರ ಅಭಿಮಾನಿಗಳಿಗೆ ಇಷ್ಟವಾಗಿದೆ.

5 / 6
ರಮೋಲಾ

ರಮೋಲಾ

6 / 6
Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್