Sign In

By signing in or creating an account, you agree with Associated Broadcasting Company's Terms & Conditions and Privacy Policy.

Sarah Annaiah: ಟ್ರೆಡಿಷನಲ್ ಲುಕ್​ನಲ್ಲಿ ಮಿಂಚಿದ ‘ಕನ್ನಡತಿ’ ನಟಿ ಸಾರಾ ಅಣ್ಣಯ್ಯ

ಈಗ ಸಾರಾ ಅವರು ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಲಕ್ಷಣವಾಗಿ ಸೀರೆ ಉಟ್ಟು ಅವರು ಎಲ್ಲರ ಗಮನ ಸೆಳೆದಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Jun 22, 2022 | 7:00 AM

ಮಾಡೆಲ್ ಕೂಡ ಆಗಿರುವ ನಟಿ ಸಾರಾ ಅಣ್ಣಯ್ಯ ಅವರು ಕನ್ನಡ ಕಿರುತೆರೆ ಜಗತ್ತಿನಲ್ಲಿ ಸಖತ್ ಫೇಮಸ್. ‘ಕನ್ನಡತಿ’ ಧಾರಾವಾಹಿಯಲ್ಲಿ ಅವರು ನಿರ್ವಹಿಸುತ್ತಿರುವ ವರುಧಿನಿ ಹೆಸರಿನ ಪಾತ್ರ ಪ್ರಮುಖ ಎನಿಸಿಕೊಂಡಿದೆ. ಅವರ ಪಾತ್ರ ಅರ್ಧ ನೆಗೆಟಿವ್ ಹಾಗೂ ಅರ್ಧ ಪಾಸಿಟಿವ್​ನಿಂದ ಕೂಡಿದೆ.

ಮಾಡೆಲ್ ಕೂಡ ಆಗಿರುವ ನಟಿ ಸಾರಾ ಅಣ್ಣಯ್ಯ ಅವರು ಕನ್ನಡ ಕಿರುತೆರೆ ಜಗತ್ತಿನಲ್ಲಿ ಸಖತ್ ಫೇಮಸ್. ‘ಕನ್ನಡತಿ’ ಧಾರಾವಾಹಿಯಲ್ಲಿ ಅವರು ನಿರ್ವಹಿಸುತ್ತಿರುವ ವರುಧಿನಿ ಹೆಸರಿನ ಪಾತ್ರ ಪ್ರಮುಖ ಎನಿಸಿಕೊಂಡಿದೆ. ಅವರ ಪಾತ್ರ ಅರ್ಧ ನೆಗೆಟಿವ್ ಹಾಗೂ ಅರ್ಧ ಪಾಸಿಟಿವ್​ನಿಂದ ಕೂಡಿದೆ.

1 / 5
ವರುಧಿನಿ ಇವಳು ಕಥಾ ನಾಯಕಿ ಭುವಿಯ ಗೆಳತಿ. ತಾನು ಇಷ್ಟಪಡುತ್ತಿರುವ ಹರ್ಷನನ್ನೇ ಭುವಿ ಮದುವೆ ಆಗುತ್ತಿರುವ ಬಗ್ಗೆ ವರುಗೆ ಬೇಸರ ಇದೆ. ಮದುವೆಯನ್ನು ನಿಲ್ಲಿಸಲು ಆಕೆ ಎಲ್ಲಿಲ್ಲದ ಪ್ರಯತ್ನ ಮಾಡುತ್ತಿದ್ದಾಳೆ.

ವರುಧಿನಿ ಇವಳು ಕಥಾ ನಾಯಕಿ ಭುವಿಯ ಗೆಳತಿ. ತಾನು ಇಷ್ಟಪಡುತ್ತಿರುವ ಹರ್ಷನನ್ನೇ ಭುವಿ ಮದುವೆ ಆಗುತ್ತಿರುವ ಬಗ್ಗೆ ವರುಗೆ ಬೇಸರ ಇದೆ. ಮದುವೆಯನ್ನು ನಿಲ್ಲಿಸಲು ಆಕೆ ಎಲ್ಲಿಲ್ಲದ ಪ್ರಯತ್ನ ಮಾಡುತ್ತಿದ್ದಾಳೆ.

2 / 5
ಸಾರಾ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್. ಸಾಕಷ್ಟು ಹಾಟ್ ಫೋಟೋಗಳ ಮೂಲಕ ಅವರು ಗಮನ ಸೆಳೆಯುತ್ತಾರೆ. ಇದರ ಮಧ್ಯೆ ಸಾಂಪ್ರದಾಯಿಕ ಉಡುಗೆ ಮೂಲಕವೂ ಅವರು ಮಿಂಚುತ್ತಾರೆ.

ಸಾರಾ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್. ಸಾಕಷ್ಟು ಹಾಟ್ ಫೋಟೋಗಳ ಮೂಲಕ ಅವರು ಗಮನ ಸೆಳೆಯುತ್ತಾರೆ. ಇದರ ಮಧ್ಯೆ ಸಾಂಪ್ರದಾಯಿಕ ಉಡುಗೆ ಮೂಲಕವೂ ಅವರು ಮಿಂಚುತ್ತಾರೆ.

3 / 5
ಈಗ ಸಾರಾ ಅವರು ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಲಕ್ಷಣವಾಗಿ ಸೀರೆ ಉಟ್ಟು ಅವರು ಎಲ್ಲರ ಗಮನ ಸೆಳೆದಿದ್ದಾರೆ.

ಈಗ ಸಾರಾ ಅವರು ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಲಕ್ಷಣವಾಗಿ ಸೀರೆ ಉಟ್ಟು ಅವರು ಎಲ್ಲರ ಗಮನ ಸೆಳೆದಿದ್ದಾರೆ.

4 / 5
ಅವರು ಹಂಚಿಕೊಂಡಿರುವ ಫೋಟೋಗಳು ಫ್ಯಾನ್ಸ್​ಗೆ ಇಷ್ಟವಾಗಿದೆ. ಈ ಫೋಟೋಗೆ ಅವರು ಲೈಕ್ಸ್ ಒತ್ತುತ್ತಿದ್ದಾರೆ.

ಅವರು ಹಂಚಿಕೊಂಡಿರುವ ಫೋಟೋಗಳು ಫ್ಯಾನ್ಸ್​ಗೆ ಇಷ್ಟವಾಗಿದೆ. ಈ ಫೋಟೋಗೆ ಅವರು ಲೈಕ್ಸ್ ಒತ್ತುತ್ತಿದ್ದಾರೆ.

5 / 5
Follow us
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಲಲಿತ್ ಮಹಲ್​ನಲ್ಲಿ ‘ಡೆವಿಲ್’ ಶೂಟಿಂಗ್, ದರ್ಶನ್ ಭಾಗಿ: ವಿಡಿಯೋ
ಲಲಿತ್ ಮಹಲ್​ನಲ್ಲಿ ‘ಡೆವಿಲ್’ ಶೂಟಿಂಗ್, ದರ್ಶನ್ ಭಾಗಿ: ವಿಡಿಯೋ
ಸಮರಾಭ್ಯಾಸ ಶುರು ಮಾಡಿದ ಆರ್​ಸಿಬಿ; ವಿಡಿಯೋ ನೋಡಿ
ಸಮರಾಭ್ಯಾಸ ಶುರು ಮಾಡಿದ ಆರ್​ಸಿಬಿ; ವಿಡಿಯೋ ನೋಡಿ
ಮಂತ್ರಿಗಳಿದ್ದಾರೆ, ಅವರಿಗೆ ಪ್ರಶ್ನೆ ಕೇಳಿ ಎಂದ ಡೆಪ್ಯುಟಿ ಸ್ಪೀಕರ್ ಲಮಾಣಿ
ಮಂತ್ರಿಗಳಿದ್ದಾರೆ, ಅವರಿಗೆ ಪ್ರಶ್ನೆ ಕೇಳಿ ಎಂದ ಡೆಪ್ಯುಟಿ ಸ್ಪೀಕರ್ ಲಮಾಣಿ