Sarah Annaiah: ಟ್ರೆಡಿಷನಲ್ ಲುಕ್ನಲ್ಲಿ ಮಿಂಚಿದ ‘ಕನ್ನಡತಿ’ ನಟಿ ಸಾರಾ ಅಣ್ಣಯ್ಯ
ಈಗ ಸಾರಾ ಅವರು ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಲಕ್ಷಣವಾಗಿ ಸೀರೆ ಉಟ್ಟು ಅವರು ಎಲ್ಲರ ಗಮನ ಸೆಳೆದಿದ್ದಾರೆ.
Updated on: Jun 22, 2022 | 7:00 AM

ಮಾಡೆಲ್ ಕೂಡ ಆಗಿರುವ ನಟಿ ಸಾರಾ ಅಣ್ಣಯ್ಯ ಅವರು ಕನ್ನಡ ಕಿರುತೆರೆ ಜಗತ್ತಿನಲ್ಲಿ ಸಖತ್ ಫೇಮಸ್. ‘ಕನ್ನಡತಿ’ ಧಾರಾವಾಹಿಯಲ್ಲಿ ಅವರು ನಿರ್ವಹಿಸುತ್ತಿರುವ ವರುಧಿನಿ ಹೆಸರಿನ ಪಾತ್ರ ಪ್ರಮುಖ ಎನಿಸಿಕೊಂಡಿದೆ. ಅವರ ಪಾತ್ರ ಅರ್ಧ ನೆಗೆಟಿವ್ ಹಾಗೂ ಅರ್ಧ ಪಾಸಿಟಿವ್ನಿಂದ ಕೂಡಿದೆ.

ವರುಧಿನಿ ಇವಳು ಕಥಾ ನಾಯಕಿ ಭುವಿಯ ಗೆಳತಿ. ತಾನು ಇಷ್ಟಪಡುತ್ತಿರುವ ಹರ್ಷನನ್ನೇ ಭುವಿ ಮದುವೆ ಆಗುತ್ತಿರುವ ಬಗ್ಗೆ ವರುಗೆ ಬೇಸರ ಇದೆ. ಮದುವೆಯನ್ನು ನಿಲ್ಲಿಸಲು ಆಕೆ ಎಲ್ಲಿಲ್ಲದ ಪ್ರಯತ್ನ ಮಾಡುತ್ತಿದ್ದಾಳೆ.

ಸಾರಾ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್. ಸಾಕಷ್ಟು ಹಾಟ್ ಫೋಟೋಗಳ ಮೂಲಕ ಅವರು ಗಮನ ಸೆಳೆಯುತ್ತಾರೆ. ಇದರ ಮಧ್ಯೆ ಸಾಂಪ್ರದಾಯಿಕ ಉಡುಗೆ ಮೂಲಕವೂ ಅವರು ಮಿಂಚುತ್ತಾರೆ.

ಈಗ ಸಾರಾ ಅವರು ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಲಕ್ಷಣವಾಗಿ ಸೀರೆ ಉಟ್ಟು ಅವರು ಎಲ್ಲರ ಗಮನ ಸೆಳೆದಿದ್ದಾರೆ.

ಅವರು ಹಂಚಿಕೊಂಡಿರುವ ಫೋಟೋಗಳು ಫ್ಯಾನ್ಸ್ಗೆ ಇಷ್ಟವಾಗಿದೆ. ಈ ಫೋಟೋಗೆ ಅವರು ಲೈಕ್ಸ್ ಒತ್ತುತ್ತಿದ್ದಾರೆ.
Related Photo Gallery

ಐಪಿಎಲ್ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಐವರು ಬೌಲರ್ಗಳು ಇವರೇ..

ಗ್ರಾಮದ ಎಲ್ಲರಿಗೂ ವಿಮೆ: ಮರಸೂರು ಕರ್ನಾಟಕದ ಮೊದಲ ಸಂಪೂರ್ಣ ವಿಮಾ ಪಂಚಾಯ್ತಿ

ಎಲ್ಲಿಸ್ ಪೆರ್ರಿ ರೆಕಾರ್ಡ್ ಉಡೀಸ್: WPLನಲ್ಲಿ ಹೊಸ ಇತಿಹಾಸ ರಚಿಸಿದ ನ್ಯಾಟ್

ನೀವು ಮಾಡುವ ಈ ತಪ್ಪುಗಳು ಕಿಡ್ನಿ ವೈಫಲ್ಯಕ್ಕೆ ಕಾರಣವಾಗಬಹುದು

IPL 2025: ಐಪಿಎಲ್ನ ಆರಂಭಿಕ ಪಂದ್ಯಗಳಿಗೆ ಕೆಎಲ್ ರಾಹುಲ್ ಅಲಭ್ಯ

ಬಿರು ಬೇಸಿಗೆಗಯಲ್ಲಿ ಕಾಡು ಪ್ರಾಣಿಗಳು ದಣಿಯದಂತೆ ಮಾಸ್ಟರ್ ಪ್ಲ್ಯಾನ್

ಐಪಿಎಲ್ 2025: ಚೆನ್ನೈ vs ಮುಂಬೈ ಪಂದ್ಯದ ಟಿಕೆಟ್ ಬೆಲೆ ಇಷ್ಟೊಂದಾ..!

ಮೀನುಗಾರಿಕೆಗೆ ತಟ್ಟಿದ ತಾಪಮಾನದ ಬಿಸಿ: ಮೀನು ಸಿಗದೆ ಕಂಗಾಲಾದ ಮೊಗವೀರರು

ಐಸಿಸಿ ಫೆಬ್ರವರಿ ತಿಂಗಳ ಆಟಗಾರ ಪ್ರಶಸ್ತಿಗೆ ಗಿಲ್ ಭಾಜನ

ಏಕದಿನ ರ್ಯಾಂಕಿಂಗ್: ಬೌಲಿಂಗ್ ವಿಭಾಗದಲ್ಲೂ ಭಾರತೀಯರ ಕಮಾಲ್
ಐಪಿಎಲ್ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಐವರು ಬೌಲರ್ಗಳು ಇವರೇ..

ಗ್ರಾಮದ ಎಲ್ಲರಿಗೂ ವಿಮೆ: ಮರಸೂರು ಕರ್ನಾಟಕದ ಮೊದಲ ಸಂಪೂರ್ಣ ವಿಮಾ ಪಂಚಾಯ್ತಿ

ಬೆಂಗಳೂರಿನಲ್ಲಿ ಮತ್ತೆ ಉಲ್ಬಣಿಸಿದ ಕಸ ಸಮಸ್ಯೆ,ನಿಂತಲ್ಲೇ ನಿಂತ ಕಸದ ವಾಹನಗಳು

ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ

ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್ನಲ್ಲಿದ್ದ ವಿಜ್ಞಾನಿ ಸಾವು

ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ

ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್ನಲ್ಲಿದ್ದ ವಿಜ್ಞಾನಿ ಸಾವು

ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ

ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್

ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ

ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು

ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ

ಲಲಿತ್ ಮಹಲ್ನಲ್ಲಿ ‘ಡೆವಿಲ್’ ಶೂಟಿಂಗ್, ದರ್ಶನ್ ಭಾಗಿ: ವಿಡಿಯೋ

ಸಮರಾಭ್ಯಾಸ ಶುರು ಮಾಡಿದ ಆರ್ಸಿಬಿ; ವಿಡಿಯೋ ನೋಡಿ

ಮಂತ್ರಿಗಳಿದ್ದಾರೆ, ಅವರಿಗೆ ಪ್ರಶ್ನೆ ಕೇಳಿ ಎಂದ ಡೆಪ್ಯುಟಿ ಸ್ಪೀಕರ್ ಲಮಾಣಿ
