Sarah Annaiah: ಟ್ರೆಡಿಷನಲ್ ಲುಕ್ನಲ್ಲಿ ಮಿಂಚಿದ ‘ಕನ್ನಡತಿ’ ನಟಿ ಸಾರಾ ಅಣ್ಣಯ್ಯ
ಈಗ ಸಾರಾ ಅವರು ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಲಕ್ಷಣವಾಗಿ ಸೀರೆ ಉಟ್ಟು ಅವರು ಎಲ್ಲರ ಗಮನ ಸೆಳೆದಿದ್ದಾರೆ.
Updated on: Jun 22, 2022 | 7:00 AM
Share

ಮಾಡೆಲ್ ಕೂಡ ಆಗಿರುವ ನಟಿ ಸಾರಾ ಅಣ್ಣಯ್ಯ ಅವರು ಕನ್ನಡ ಕಿರುತೆರೆ ಜಗತ್ತಿನಲ್ಲಿ ಸಖತ್ ಫೇಮಸ್. ‘ಕನ್ನಡತಿ’ ಧಾರಾವಾಹಿಯಲ್ಲಿ ಅವರು ನಿರ್ವಹಿಸುತ್ತಿರುವ ವರುಧಿನಿ ಹೆಸರಿನ ಪಾತ್ರ ಪ್ರಮುಖ ಎನಿಸಿಕೊಂಡಿದೆ. ಅವರ ಪಾತ್ರ ಅರ್ಧ ನೆಗೆಟಿವ್ ಹಾಗೂ ಅರ್ಧ ಪಾಸಿಟಿವ್ನಿಂದ ಕೂಡಿದೆ.

ವರುಧಿನಿ ಇವಳು ಕಥಾ ನಾಯಕಿ ಭುವಿಯ ಗೆಳತಿ. ತಾನು ಇಷ್ಟಪಡುತ್ತಿರುವ ಹರ್ಷನನ್ನೇ ಭುವಿ ಮದುವೆ ಆಗುತ್ತಿರುವ ಬಗ್ಗೆ ವರುಗೆ ಬೇಸರ ಇದೆ. ಮದುವೆಯನ್ನು ನಿಲ್ಲಿಸಲು ಆಕೆ ಎಲ್ಲಿಲ್ಲದ ಪ್ರಯತ್ನ ಮಾಡುತ್ತಿದ್ದಾಳೆ.

ಸಾರಾ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್. ಸಾಕಷ್ಟು ಹಾಟ್ ಫೋಟೋಗಳ ಮೂಲಕ ಅವರು ಗಮನ ಸೆಳೆಯುತ್ತಾರೆ. ಇದರ ಮಧ್ಯೆ ಸಾಂಪ್ರದಾಯಿಕ ಉಡುಗೆ ಮೂಲಕವೂ ಅವರು ಮಿಂಚುತ್ತಾರೆ.

ಈಗ ಸಾರಾ ಅವರು ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಲಕ್ಷಣವಾಗಿ ಸೀರೆ ಉಟ್ಟು ಅವರು ಎಲ್ಲರ ಗಮನ ಸೆಳೆದಿದ್ದಾರೆ.

ಅವರು ಹಂಚಿಕೊಂಡಿರುವ ಫೋಟೋಗಳು ಫ್ಯಾನ್ಸ್ಗೆ ಇಷ್ಟವಾಗಿದೆ. ಈ ಫೋಟೋಗೆ ಅವರು ಲೈಕ್ಸ್ ಒತ್ತುತ್ತಿದ್ದಾರೆ.
Related Photo Gallery
ಯುದ್ಧದ ಬಿಸಿ: ವಿಮಾನ ಟಿಕೆಟ್ ದರವೂ ಏರಿಕೆ, ಪ್ರಯಾಣಿಕರು ಕಂಗಾಲು
ದಿನ ಭವಿಷ್ಯ: ಇಂದು ಈ ರಾಶಿಯವರು ಕಳೆದುಕೊಂಡಿದ್ದು ಅಮೂಲ್ಯ ಎಂದೆನಿಸದು
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 15ರ ದಿನಭವಿಷ್ಯ
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 15ರ ದಿನಭವಿಷ್ಯ
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 15ರ ದಿನಭವಿಷ್ಯ
ಯುದ್ಧದ ಬಿಸಿ: ವಿಮಾನ ಟಿಕೆಟ್ ದರವೂ ಏರಿಕೆ, ಪ್ರಯಾಣಿಕರು ಕಂಗಾಲು
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್ಮೆಂಟ್ ಲಿಫ್ಟ್ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ರೈಲಿನಲ್ಲಿ ಸೀಟಿಗಾಗಿ ಮಹಿಳೆಯರಿಬ್ಬರ ಹೊಡೆದಾಟ!
ಭಾಗ್ಯದ ಲಕ್ಷ್ಮೀ ಬಾರಮ್ಮಾ; ಎಲ್ಪಿಜಿ ಸಿಲಿಂಡರ್ಗೆ ಮಹಿಳೆಯಿಂದ ಪೂಜೆ!
ಕುಂದ್ರು ಫ್ರೈ ಹೇಗ್ ಮಾಡೋದು ಗೊತ್ತಾ?
ಸೀರೆಯುಟ್ಟು ಎಸ್ಕಲೇಟರ್ ಮೇಲೆ ಮಹಿಳೆಯ ಸರ್ಕಸ್; ಇದೆಲ್ಲ ಬೇಕಾ?
ಸೈಕಲಿಂಗ್, ರನ್ನಿಂಗ್: ಫಿಟ್ ಇಂಡಿಯಾ ಕಾರ್ಯಕ್ರಮದಲ್ಲಿ ರಾಗಿಣಿ ದ್ವಿವೇದಿ
ಗ್ಯಾಸ್ ಸಿಲಿಂಡರ್ಗಾಗಿ ವಾಟಾಳ್ ನಾಗರಾಜ್ ಪ್ರತಿಭಟನೆ




