AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sarah Annaiah: ಟ್ರೆಡಿಷನಲ್ ಲುಕ್​ನಲ್ಲಿ ಮಿಂಚಿದ ‘ಕನ್ನಡತಿ’ ನಟಿ ಸಾರಾ ಅಣ್ಣಯ್ಯ

ಈಗ ಸಾರಾ ಅವರು ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಲಕ್ಷಣವಾಗಿ ಸೀರೆ ಉಟ್ಟು ಅವರು ಎಲ್ಲರ ಗಮನ ಸೆಳೆದಿದ್ದಾರೆ.

TV9 Web
| Edited By: |

Updated on: Jun 22, 2022 | 7:00 AM

Share
ಮಾಡೆಲ್ ಕೂಡ ಆಗಿರುವ ನಟಿ ಸಾರಾ ಅಣ್ಣಯ್ಯ ಅವರು ಕನ್ನಡ ಕಿರುತೆರೆ ಜಗತ್ತಿನಲ್ಲಿ ಸಖತ್ ಫೇಮಸ್. ‘ಕನ್ನಡತಿ’ ಧಾರಾವಾಹಿಯಲ್ಲಿ ಅವರು ನಿರ್ವಹಿಸುತ್ತಿರುವ ವರುಧಿನಿ ಹೆಸರಿನ ಪಾತ್ರ ಪ್ರಮುಖ ಎನಿಸಿಕೊಂಡಿದೆ. ಅವರ ಪಾತ್ರ ಅರ್ಧ ನೆಗೆಟಿವ್ ಹಾಗೂ ಅರ್ಧ ಪಾಸಿಟಿವ್​ನಿಂದ ಕೂಡಿದೆ.

ಮಾಡೆಲ್ ಕೂಡ ಆಗಿರುವ ನಟಿ ಸಾರಾ ಅಣ್ಣಯ್ಯ ಅವರು ಕನ್ನಡ ಕಿರುತೆರೆ ಜಗತ್ತಿನಲ್ಲಿ ಸಖತ್ ಫೇಮಸ್. ‘ಕನ್ನಡತಿ’ ಧಾರಾವಾಹಿಯಲ್ಲಿ ಅವರು ನಿರ್ವಹಿಸುತ್ತಿರುವ ವರುಧಿನಿ ಹೆಸರಿನ ಪಾತ್ರ ಪ್ರಮುಖ ಎನಿಸಿಕೊಂಡಿದೆ. ಅವರ ಪಾತ್ರ ಅರ್ಧ ನೆಗೆಟಿವ್ ಹಾಗೂ ಅರ್ಧ ಪಾಸಿಟಿವ್​ನಿಂದ ಕೂಡಿದೆ.

1 / 5
ವರುಧಿನಿ ಇವಳು ಕಥಾ ನಾಯಕಿ ಭುವಿಯ ಗೆಳತಿ. ತಾನು ಇಷ್ಟಪಡುತ್ತಿರುವ ಹರ್ಷನನ್ನೇ ಭುವಿ ಮದುವೆ ಆಗುತ್ತಿರುವ ಬಗ್ಗೆ ವರುಗೆ ಬೇಸರ ಇದೆ. ಮದುವೆಯನ್ನು ನಿಲ್ಲಿಸಲು ಆಕೆ ಎಲ್ಲಿಲ್ಲದ ಪ್ರಯತ್ನ ಮಾಡುತ್ತಿದ್ದಾಳೆ.

ವರುಧಿನಿ ಇವಳು ಕಥಾ ನಾಯಕಿ ಭುವಿಯ ಗೆಳತಿ. ತಾನು ಇಷ್ಟಪಡುತ್ತಿರುವ ಹರ್ಷನನ್ನೇ ಭುವಿ ಮದುವೆ ಆಗುತ್ತಿರುವ ಬಗ್ಗೆ ವರುಗೆ ಬೇಸರ ಇದೆ. ಮದುವೆಯನ್ನು ನಿಲ್ಲಿಸಲು ಆಕೆ ಎಲ್ಲಿಲ್ಲದ ಪ್ರಯತ್ನ ಮಾಡುತ್ತಿದ್ದಾಳೆ.

2 / 5
ಸಾರಾ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್. ಸಾಕಷ್ಟು ಹಾಟ್ ಫೋಟೋಗಳ ಮೂಲಕ ಅವರು ಗಮನ ಸೆಳೆಯುತ್ತಾರೆ. ಇದರ ಮಧ್ಯೆ ಸಾಂಪ್ರದಾಯಿಕ ಉಡುಗೆ ಮೂಲಕವೂ ಅವರು ಮಿಂಚುತ್ತಾರೆ.

ಸಾರಾ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್. ಸಾಕಷ್ಟು ಹಾಟ್ ಫೋಟೋಗಳ ಮೂಲಕ ಅವರು ಗಮನ ಸೆಳೆಯುತ್ತಾರೆ. ಇದರ ಮಧ್ಯೆ ಸಾಂಪ್ರದಾಯಿಕ ಉಡುಗೆ ಮೂಲಕವೂ ಅವರು ಮಿಂಚುತ್ತಾರೆ.

3 / 5
ಈಗ ಸಾರಾ ಅವರು ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಲಕ್ಷಣವಾಗಿ ಸೀರೆ ಉಟ್ಟು ಅವರು ಎಲ್ಲರ ಗಮನ ಸೆಳೆದಿದ್ದಾರೆ.

ಈಗ ಸಾರಾ ಅವರು ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಲಕ್ಷಣವಾಗಿ ಸೀರೆ ಉಟ್ಟು ಅವರು ಎಲ್ಲರ ಗಮನ ಸೆಳೆದಿದ್ದಾರೆ.

4 / 5
ಅವರು ಹಂಚಿಕೊಂಡಿರುವ ಫೋಟೋಗಳು ಫ್ಯಾನ್ಸ್​ಗೆ ಇಷ್ಟವಾಗಿದೆ. ಈ ಫೋಟೋಗೆ ಅವರು ಲೈಕ್ಸ್ ಒತ್ತುತ್ತಿದ್ದಾರೆ.

ಅವರು ಹಂಚಿಕೊಂಡಿರುವ ಫೋಟೋಗಳು ಫ್ಯಾನ್ಸ್​ಗೆ ಇಷ್ಟವಾಗಿದೆ. ಈ ಫೋಟೋಗೆ ಅವರು ಲೈಕ್ಸ್ ಒತ್ತುತ್ತಿದ್ದಾರೆ.

5 / 5
Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ