AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sarah Annaiah: ಟ್ರೆಡಿಷನಲ್ ಲುಕ್​ನಲ್ಲಿ ಮಿಂಚಿದ ‘ಕನ್ನಡತಿ’ ನಟಿ ಸಾರಾ ಅಣ್ಣಯ್ಯ

ಈಗ ಸಾರಾ ಅವರು ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಲಕ್ಷಣವಾಗಿ ಸೀರೆ ಉಟ್ಟು ಅವರು ಎಲ್ಲರ ಗಮನ ಸೆಳೆದಿದ್ದಾರೆ.

TV9 Web
| Edited By: |

Updated on: Jun 22, 2022 | 7:00 AM

Share
ಮಾಡೆಲ್ ಕೂಡ ಆಗಿರುವ ನಟಿ ಸಾರಾ ಅಣ್ಣಯ್ಯ ಅವರು ಕನ್ನಡ ಕಿರುತೆರೆ ಜಗತ್ತಿನಲ್ಲಿ ಸಖತ್ ಫೇಮಸ್. ‘ಕನ್ನಡತಿ’ ಧಾರಾವಾಹಿಯಲ್ಲಿ ಅವರು ನಿರ್ವಹಿಸುತ್ತಿರುವ ವರುಧಿನಿ ಹೆಸರಿನ ಪಾತ್ರ ಪ್ರಮುಖ ಎನಿಸಿಕೊಂಡಿದೆ. ಅವರ ಪಾತ್ರ ಅರ್ಧ ನೆಗೆಟಿವ್ ಹಾಗೂ ಅರ್ಧ ಪಾಸಿಟಿವ್​ನಿಂದ ಕೂಡಿದೆ.

ಮಾಡೆಲ್ ಕೂಡ ಆಗಿರುವ ನಟಿ ಸಾರಾ ಅಣ್ಣಯ್ಯ ಅವರು ಕನ್ನಡ ಕಿರುತೆರೆ ಜಗತ್ತಿನಲ್ಲಿ ಸಖತ್ ಫೇಮಸ್. ‘ಕನ್ನಡತಿ’ ಧಾರಾವಾಹಿಯಲ್ಲಿ ಅವರು ನಿರ್ವಹಿಸುತ್ತಿರುವ ವರುಧಿನಿ ಹೆಸರಿನ ಪಾತ್ರ ಪ್ರಮುಖ ಎನಿಸಿಕೊಂಡಿದೆ. ಅವರ ಪಾತ್ರ ಅರ್ಧ ನೆಗೆಟಿವ್ ಹಾಗೂ ಅರ್ಧ ಪಾಸಿಟಿವ್​ನಿಂದ ಕೂಡಿದೆ.

1 / 5
ವರುಧಿನಿ ಇವಳು ಕಥಾ ನಾಯಕಿ ಭುವಿಯ ಗೆಳತಿ. ತಾನು ಇಷ್ಟಪಡುತ್ತಿರುವ ಹರ್ಷನನ್ನೇ ಭುವಿ ಮದುವೆ ಆಗುತ್ತಿರುವ ಬಗ್ಗೆ ವರುಗೆ ಬೇಸರ ಇದೆ. ಮದುವೆಯನ್ನು ನಿಲ್ಲಿಸಲು ಆಕೆ ಎಲ್ಲಿಲ್ಲದ ಪ್ರಯತ್ನ ಮಾಡುತ್ತಿದ್ದಾಳೆ.

ವರುಧಿನಿ ಇವಳು ಕಥಾ ನಾಯಕಿ ಭುವಿಯ ಗೆಳತಿ. ತಾನು ಇಷ್ಟಪಡುತ್ತಿರುವ ಹರ್ಷನನ್ನೇ ಭುವಿ ಮದುವೆ ಆಗುತ್ತಿರುವ ಬಗ್ಗೆ ವರುಗೆ ಬೇಸರ ಇದೆ. ಮದುವೆಯನ್ನು ನಿಲ್ಲಿಸಲು ಆಕೆ ಎಲ್ಲಿಲ್ಲದ ಪ್ರಯತ್ನ ಮಾಡುತ್ತಿದ್ದಾಳೆ.

2 / 5
ಸಾರಾ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್. ಸಾಕಷ್ಟು ಹಾಟ್ ಫೋಟೋಗಳ ಮೂಲಕ ಅವರು ಗಮನ ಸೆಳೆಯುತ್ತಾರೆ. ಇದರ ಮಧ್ಯೆ ಸಾಂಪ್ರದಾಯಿಕ ಉಡುಗೆ ಮೂಲಕವೂ ಅವರು ಮಿಂಚುತ್ತಾರೆ.

ಸಾರಾ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್. ಸಾಕಷ್ಟು ಹಾಟ್ ಫೋಟೋಗಳ ಮೂಲಕ ಅವರು ಗಮನ ಸೆಳೆಯುತ್ತಾರೆ. ಇದರ ಮಧ್ಯೆ ಸಾಂಪ್ರದಾಯಿಕ ಉಡುಗೆ ಮೂಲಕವೂ ಅವರು ಮಿಂಚುತ್ತಾರೆ.

3 / 5
ಈಗ ಸಾರಾ ಅವರು ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಲಕ್ಷಣವಾಗಿ ಸೀರೆ ಉಟ್ಟು ಅವರು ಎಲ್ಲರ ಗಮನ ಸೆಳೆದಿದ್ದಾರೆ.

ಈಗ ಸಾರಾ ಅವರು ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಲಕ್ಷಣವಾಗಿ ಸೀರೆ ಉಟ್ಟು ಅವರು ಎಲ್ಲರ ಗಮನ ಸೆಳೆದಿದ್ದಾರೆ.

4 / 5
ಅವರು ಹಂಚಿಕೊಂಡಿರುವ ಫೋಟೋಗಳು ಫ್ಯಾನ್ಸ್​ಗೆ ಇಷ್ಟವಾಗಿದೆ. ಈ ಫೋಟೋಗೆ ಅವರು ಲೈಕ್ಸ್ ಒತ್ತುತ್ತಿದ್ದಾರೆ.

ಅವರು ಹಂಚಿಕೊಂಡಿರುವ ಫೋಟೋಗಳು ಫ್ಯಾನ್ಸ್​ಗೆ ಇಷ್ಟವಾಗಿದೆ. ಈ ಫೋಟೋಗೆ ಅವರು ಲೈಕ್ಸ್ ಒತ್ತುತ್ತಿದ್ದಾರೆ.

5 / 5
Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!