AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sara Annaiah: ಸಾರಾ ಅಣ್ಣಯ್ಯ ಸಖತ್ ಬೋಲ್ಡ್​​; ಇಲ್ಲಿದೆ ಫೋಟೋ ಗ್ಯಾಲರಿ

ಸಾರಾ ಅಣ್ಣಯ್ಯ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಬೋಲ್ಡ್ ಫೋಟೋಗಳನ್ನು ಹಂಚಿಕೊಳ್ಳುವಲ್ಲಿ ಅವರು ಎತ್ತಿದೆ ಕೈ.

TV9 Web
| Edited By: |

Updated on: Jan 02, 2023 | 3:51 PM

Share
ನಟಿ ಸಾರಾ ಅಣ್ಣಯ್ಯ ಅವರು ‘ಕನ್ನಡತಿ’ ಧಾರಾವಾಹಿ ಮೂಲಕ ಫೇಮಸ್ ಆದವರು. ಈ ಧಾರಾವಾಹಿಯಲ್ಲಿ ವರುಧಿನಿ ಹೆಸರಿನ ಪಾತ್ರ ಮಾಡುತ್ತಿದ್ದಾರೆ. ಅವರಿಗೆ ಈ ಧಾರಾವಾಹಿಯಿಂದ ಸಾಕಷ್ಟು ಜನಪ್ರಿಯತೆ ಸಿಕ್ಕಿದೆ.

ನಟಿ ಸಾರಾ ಅಣ್ಣಯ್ಯ ಅವರು ‘ಕನ್ನಡತಿ’ ಧಾರಾವಾಹಿ ಮೂಲಕ ಫೇಮಸ್ ಆದವರು. ಈ ಧಾರಾವಾಹಿಯಲ್ಲಿ ವರುಧಿನಿ ಹೆಸರಿನ ಪಾತ್ರ ಮಾಡುತ್ತಿದ್ದಾರೆ. ಅವರಿಗೆ ಈ ಧಾರಾವಾಹಿಯಿಂದ ಸಾಕಷ್ಟು ಜನಪ್ರಿಯತೆ ಸಿಕ್ಕಿದೆ.

1 / 5
ಸಾರಾ ಅಣ್ಣಯ್ಯ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಬೋಲ್ಡ್ ಫೋಟೋಗಳನ್ನು ಹಂಚಿಕೊಳ್ಳುವಲ್ಲಿ ಅವರು ಎತ್ತಿದೆ ಕೈ.

ಸಾರಾ ಅಣ್ಣಯ್ಯ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಬೋಲ್ಡ್ ಫೋಟೋಗಳನ್ನು ಹಂಚಿಕೊಳ್ಳುವಲ್ಲಿ ಅವರು ಎತ್ತಿದೆ ಕೈ.

2 / 5
ಸಾರಾ ಅಣ್ಣಯ್ಯ ಅವರು ಸದ್ಯ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋ ಮೂಲಕ ಪಡ್ಡೆಗಳ ನಿದ್ದೆ ಕದ್ದಿದ್ದಾರೆ ಅವರು.

ಸಾರಾ ಅಣ್ಣಯ್ಯ ಅವರು ಸದ್ಯ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋ ಮೂಲಕ ಪಡ್ಡೆಗಳ ನಿದ್ದೆ ಕದ್ದಿದ್ದಾರೆ ಅವರು.

3 / 5
‘ಕನ್ನಡತಿ’ ಧಾರಾವಾಹಿ ಪೂರ್ಣಗೊಳ್ಳುವ ಹಂತಕ್ಕೆ ಬಂದಿದೆ. ಈ ಧಾರಾವಾಹಿ ಮುಗಿದ ನಂತರ ಸಾರಾ ಯಾವ ಸೀರಿಯಲ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಕುತೂಹಲ ಮೂಡಿದೆ.

‘ಕನ್ನಡತಿ’ ಧಾರಾವಾಹಿ ಪೂರ್ಣಗೊಳ್ಳುವ ಹಂತಕ್ಕೆ ಬಂದಿದೆ. ಈ ಧಾರಾವಾಹಿ ಮುಗಿದ ನಂತರ ಸಾರಾ ಯಾವ ಸೀರಿಯಲ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಕುತೂಹಲ ಮೂಡಿದೆ.

4 / 5
ಸಾರಾ ಮಾಡೆಲ್ ಲೋಕದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಕಿರುತೆರೆ ಲೋಕದ ಮೂಲಕ ಅವರ ಜನಪ್ರಿಯತೆ ಹೆಚ್ಚಿದೆ.

ಸಾರಾ ಮಾಡೆಲ್ ಲೋಕದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಕಿರುತೆರೆ ಲೋಕದ ಮೂಲಕ ಅವರ ಜನಪ್ರಿಯತೆ ಹೆಚ್ಚಿದೆ.

5 / 5
Follow Us
ಜಿಬಿಎ ಚುನಾವಣೆಗೆ ಕಾಲಾವಕಾಶ ವಿಸ್ತರಣೆಗೆ ಮನವಿ: ಸುಪ್ರೀಂ​ಗೆ ಸರ್ಕಾರ ಅರ್ಜಿ
ಜಿಬಿಎ ಚುನಾವಣೆಗೆ ಕಾಲಾವಕಾಶ ವಿಸ್ತರಣೆಗೆ ಮನವಿ: ಸುಪ್ರೀಂ​ಗೆ ಸರ್ಕಾರ ಅರ್ಜಿ
ಡಿಕೆಶಿ ಸಿಟಿ ರೌಂಡ್ಸ್: ಫುಟ್​ಪಾತ್ ತೆರವು ವೀಕ್ಷಿಸಿ ಹೇಳಿದ್ದೇನು ನೋಡಿ
ಡಿಕೆಶಿ ಸಿಟಿ ರೌಂಡ್ಸ್: ಫುಟ್​ಪಾತ್ ತೆರವು ವೀಕ್ಷಿಸಿ ಹೇಳಿದ್ದೇನು ನೋಡಿ
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ