ಭಾರತ ಕೌಶಲ್ಯ ಸ್ಪರ್ಧೆಯಲ್ಲಿ ಚಿನ್ನ ಸೇರಿ 42 ಪದಕ ಗೆದ್ದ ಕನ್ನಡಿಗರು
ದೆಹಲಿಯಲ್ಲಿ ನಡೆದ ಭಾರತ ಕೌಶಲ್ಯ ಸ್ಪರ್ಧೆಯಲ್ಲಿ ಕನ್ನಡಿಗರು 42 ಪದಕಗಳನ್ನ ಗೆದ್ದು ದೇಶದಲ್ಲಿ 2ನೇ ಸ್ಥಾನ ಪಡೆದುಕೊಂಡಿದ್ದಾರೆ. ಇಂದು ದೇವನಹಳ್ಳಿ ಬಳಿಯ ಕೆಂಪೇಗೌಡ ಏರ್ಪೋರ್ಟ್ಗೆ ಆಗಮಿದ ಸ್ಪರ್ಧಿಗಳನ್ನು ಕೌಶಲ್ಯಾಭಿವೃದ್ಧಿ ಇಲಾಖೆಯ ಅಧಿಕಾರಿಗಳು ಹೂಗುಚ್ಛ ನೀಡುವ ಮೂಲಕ ಅದ್ಧೂರಿಯಾಗಿ ಸ್ವಾಗತ ಕೋರಿದ್ದಾರೆ.
Updated on: May 20, 2024 | 10:47 PM
Share

ದೆಹಲಿಯಲ್ಲಿ ನಡೆದ ಭಾರತ ಕೌಶಲ್ಯ ಸ್ಪರ್ಧೆಯಲ್ಲಿ ಕನ್ನಡಿಗರು ಚಿನ್ನದ ಪದಕ ಗೆದ್ದುಕೊಂಡು ಬಂದಿದ್ದಾರೆ.

42 ಪದಕಗಳನ್ನ ಗೆದ್ದು ದೇಶದಲ್ಲಿ 2ನೇ ಸ್ಥಾನ ಪಡೆದ ಕನ್ನಡಿಗರನ್ನು ಇಂದು ದೇವನಹಳ್ಳಿ ಬಳಿಯ ಕೆಂಪೇಗೌಡ ಏರ್ಪೋರ್ಟ್ನಲ್ಲಿ ಕೌಶಲ್ಯಾಭಿವೃದ್ಧಿ ಇಲಾಖೆಯ ಅಧಿಕಾರಿಗಳು ಹೂಗುಚ್ಛ ನೀಡುವ ಮೂಲಕ ಅದ್ಧೂರಿಯಾಗಿ ಸ್ವಾಗತ ಕೋರಿದ್ದಾರೆ.

ವಿವಿಧ ವಿಭಾಗಗಳಲ್ಲಿ ಚಿನ್ನ, ಬೆಳ್ಳಿ ಹಾಗೂ ಕಂಚಿನ ಪದಕಗಳನ್ನ ಗೆಲ್ಲುವ ಮೂಲಕ ಯುವಕ ಹಾಗೂ ಯುವತಿಯರು ಕರುನಾಡಿಗೆ ಕೀರ್ತಿ ತಂದಿದ್ದಾರೆ.

30 ರಾಜ್ಯಗಳ 900 ಕ್ರೀಡಾಪಟುಗಳ ನಡುವೆ ಸ್ಪರ್ಧೆ ನಡೆದಿದ್ದು, ಕೌಶಲ್ಯಾಭಿವೃದ್ಧಿ ಇಲಾಖೆ ಗ್ರಾಮೀಣ ಭಾಗದ ಪ್ರತಿಭೆಗಳನ್ನು ಗುರುತಿಸಿ ಕಳಿಸಿದ್ದರು.

ಇನ್ನು ಮುಂದೆ ಸೆಪ್ಟೆಂಬರ್ನಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಚಾಂಪಿಯನ್ಶಿಪ್ನಲ್ಲೂ ಸ್ಪರ್ಧೆ ಮಾಡಲಿದ್ದಾರೆ.
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!