ಭಾರತ ಕೌಶಲ್ಯ ಸ್ಪರ್ಧೆಯಲ್ಲಿ ಚಿನ್ನ ಸೇರಿ 42 ಪದಕ ಗೆದ್ದ ಕನ್ನಡಿಗರು
ದೆಹಲಿಯಲ್ಲಿ ನಡೆದ ಭಾರತ ಕೌಶಲ್ಯ ಸ್ಪರ್ಧೆಯಲ್ಲಿ ಕನ್ನಡಿಗರು 42 ಪದಕಗಳನ್ನ ಗೆದ್ದು ದೇಶದಲ್ಲಿ 2ನೇ ಸ್ಥಾನ ಪಡೆದುಕೊಂಡಿದ್ದಾರೆ. ಇಂದು ದೇವನಹಳ್ಳಿ ಬಳಿಯ ಕೆಂಪೇಗೌಡ ಏರ್ಪೋರ್ಟ್ಗೆ ಆಗಮಿದ ಸ್ಪರ್ಧಿಗಳನ್ನು ಕೌಶಲ್ಯಾಭಿವೃದ್ಧಿ ಇಲಾಖೆಯ ಅಧಿಕಾರಿಗಳು ಹೂಗುಚ್ಛ ನೀಡುವ ಮೂಲಕ ಅದ್ಧೂರಿಯಾಗಿ ಸ್ವಾಗತ ಕೋರಿದ್ದಾರೆ.
Updated on: May 20, 2024 | 10:47 PM
Share

ದೆಹಲಿಯಲ್ಲಿ ನಡೆದ ಭಾರತ ಕೌಶಲ್ಯ ಸ್ಪರ್ಧೆಯಲ್ಲಿ ಕನ್ನಡಿಗರು ಚಿನ್ನದ ಪದಕ ಗೆದ್ದುಕೊಂಡು ಬಂದಿದ್ದಾರೆ.

42 ಪದಕಗಳನ್ನ ಗೆದ್ದು ದೇಶದಲ್ಲಿ 2ನೇ ಸ್ಥಾನ ಪಡೆದ ಕನ್ನಡಿಗರನ್ನು ಇಂದು ದೇವನಹಳ್ಳಿ ಬಳಿಯ ಕೆಂಪೇಗೌಡ ಏರ್ಪೋರ್ಟ್ನಲ್ಲಿ ಕೌಶಲ್ಯಾಭಿವೃದ್ಧಿ ಇಲಾಖೆಯ ಅಧಿಕಾರಿಗಳು ಹೂಗುಚ್ಛ ನೀಡುವ ಮೂಲಕ ಅದ್ಧೂರಿಯಾಗಿ ಸ್ವಾಗತ ಕೋರಿದ್ದಾರೆ.

ವಿವಿಧ ವಿಭಾಗಗಳಲ್ಲಿ ಚಿನ್ನ, ಬೆಳ್ಳಿ ಹಾಗೂ ಕಂಚಿನ ಪದಕಗಳನ್ನ ಗೆಲ್ಲುವ ಮೂಲಕ ಯುವಕ ಹಾಗೂ ಯುವತಿಯರು ಕರುನಾಡಿಗೆ ಕೀರ್ತಿ ತಂದಿದ್ದಾರೆ.

30 ರಾಜ್ಯಗಳ 900 ಕ್ರೀಡಾಪಟುಗಳ ನಡುವೆ ಸ್ಪರ್ಧೆ ನಡೆದಿದ್ದು, ಕೌಶಲ್ಯಾಭಿವೃದ್ಧಿ ಇಲಾಖೆ ಗ್ರಾಮೀಣ ಭಾಗದ ಪ್ರತಿಭೆಗಳನ್ನು ಗುರುತಿಸಿ ಕಳಿಸಿದ್ದರು.

ಇನ್ನು ಮುಂದೆ ಸೆಪ್ಟೆಂಬರ್ನಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಚಾಂಪಿಯನ್ಶಿಪ್ನಲ್ಲೂ ಸ್ಪರ್ಧೆ ಮಾಡಲಿದ್ದಾರೆ.
Related Photo Gallery
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ



