AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kantara: ‘ಕಾಂತಾರ’ ಸೂಪರ್​ ಹಿಟ್​ ಆದ್ಮೇಲೆ ರಿಷಬ್​ ಶೆಟ್ಟಿ ಏನು ಮಾಡ್ತಿದ್ದಾರೆ? ಪ್ರೈವೇಟ್​ ಜೆಟ್​ ಏರಿದ ಶಿವ

Rishab Shetty | Kantara Movie: ‘ಕಾಂತಾರ’ ಚಿತ್ರ ಗೆದ್ದಿದೆ ಎಂದು ರಿಷಬ್​ ಶೆಟ್ಟಿ ಸುಮ್ಮನೆ ಕೂತಿಲ್ಲ. ಪ್ರೈವೇಟ್​ ಜೆಟ್​ ಹತ್ತಿ ವಿವಿಧ ನಗರಗಳಿಗೆ ಅವರು ತೆರಳುತ್ತಿದ್ದಾರೆ.

TV9 Web
| Edited By: |

Updated on: Oct 30, 2022 | 4:52 PM

Share
ನಟ ರಿಷಬ್​ ಶೆಟ್ಟಿ ಅವರಿಗೆ ‘ಕಾಂತಾರ’ ಚಿತ್ರದಿಂದ ದೊಡ್ಡ ಮಟ್ಟದ ಗೆಲುವು ಸಿಕ್ಕಿದೆ. ದೇಶಾದ್ಯಂತ ಈ ಸಿನಿಮಾ ಸೂಪರ್​ ಹಿಟ್​ ಆಗಿರುವುದರಿಂದ ರಿಷಬ್​ ಈಗ ಪ್ಯಾನ್​ ಇಂಡಿಯಾ ಹೀರೋ ಆಗಿದ್ದಾರೆ. ಈ ಚಿತ್ರದಲ್ಲಿ ಅವರ ಮಾಡಿದ ‘ಶಿವ’ ಎಂಬ ಪಾತ್ರ ಸಖತ್​ ಫೇಮಸ್​ ಆಗಿದೆ.

Kantara actor Rishab Shetty travels to major cities in private jet after huge success

1 / 5
‘ಕಾಂತಾರ’ ಚಿತ್ರ ಗೆದ್ದಿದೆ ಎಂದು ರಿಷಬ್​ ಶೆಟ್ಟಿ ಸುಮ್ಮನೆ ಕೂತಿಲ್ಲ. ದೇಶದ ವಿವಿಧ ನಗರಗಳಿಗೆ ತೆರಳಿ ಅವರು ಪ್ರಚಾರ ಮಾಡುತ್ತಿದ್ದಾರೆ. ಹಲವು ಕಡೆಗಳಲ್ಲಿ ಅವರು ಸಕ್ಸಸ್​ ಮೀಟ್​ ಮಾಡುತ್ತಿದ್ದಾರೆ.

Kantara actor Rishab Shetty travels to major cities in private jet after huge success

2 / 5
ಚೆನ್ನೈ, ವಿಶಾಖಪಟ್ಟಣ, ತಿರುಪತಿ, ಮುಂಬೈ ಸೇರಿದಂತೆ ಅನೇಕ ಊರುಗಳಿಗೆ ರಿಷಬ್​ ಶೆಟ್ಟಿ ತೆರಳಿದ್ದಾರೆ. ಪ್ರೈವೇಟ್​ ಜೆಟ್​ ಮೂಲಕ ಅವರು ಎಲ್ಲ ಕಡೆಗಳಿಗೆ ಪ್ರಯಾಣ ಬೆಳೆಸಿದ್ದಾರೆ. ಅವರ ಫೋಟೋಗಳು ವೈರಲ್​ ಆಗಿವೆ.

ಚೆನ್ನೈ, ವಿಶಾಖಪಟ್ಟಣ, ತಿರುಪತಿ, ಮುಂಬೈ ಸೇರಿದಂತೆ ಅನೇಕ ಊರುಗಳಿಗೆ ರಿಷಬ್​ ಶೆಟ್ಟಿ ತೆರಳಿದ್ದಾರೆ. ಪ್ರೈವೇಟ್​ ಜೆಟ್​ ಮೂಲಕ ಅವರು ಎಲ್ಲ ಕಡೆಗಳಿಗೆ ಪ್ರಯಾಣ ಬೆಳೆಸಿದ್ದಾರೆ. ಅವರ ಫೋಟೋಗಳು ವೈರಲ್​ ಆಗಿವೆ.

3 / 5
ನಟನಾಗಿ ಹಾಗೂ ನಿರ್ದೇಶಕನಾಗಿ ರಿಷಬ್​ ಶೆಟ್ಟಿ ಅವರು ತಮ್ಮ ಸಾಮರ್ಥ್ಯ ಏನು ಎಂಬುದನ್ನು ಸಾಬೀತುಪಡಿಸಿದ್ದಾರೆ. ಎಲ್ಲ ರಾಜ್ಯಗಳಲ್ಲೂ ಅವರಿಗೆ ಅಭಿಮಾನಿಗಳು ಹುಟ್ಟಿಕೊಂಡಿದ್ದಾರೆ. ಎಲ್ಲ ಕಡೆಗಳಲ್ಲೂ ‘ಕಾಂತಾರ’ ಚಿತ್ರದ ಚರ್ಚೆ ಆಗುತ್ತಿದೆ.

ನಟನಾಗಿ ಹಾಗೂ ನಿರ್ದೇಶಕನಾಗಿ ರಿಷಬ್​ ಶೆಟ್ಟಿ ಅವರು ತಮ್ಮ ಸಾಮರ್ಥ್ಯ ಏನು ಎಂಬುದನ್ನು ಸಾಬೀತುಪಡಿಸಿದ್ದಾರೆ. ಎಲ್ಲ ರಾಜ್ಯಗಳಲ್ಲೂ ಅವರಿಗೆ ಅಭಿಮಾನಿಗಳು ಹುಟ್ಟಿಕೊಂಡಿದ್ದಾರೆ. ಎಲ್ಲ ಕಡೆಗಳಲ್ಲೂ ‘ಕಾಂತಾರ’ ಚಿತ್ರದ ಚರ್ಚೆ ಆಗುತ್ತಿದೆ.

4 / 5
ರಿಷಬ್​ ಶೆಟ್ಟಿ ಅವರಿಗೆ ಹೋದಲ್ಲೆಲ್ಲ ಜನರ ಪ್ರೀತಿ ಸಿಗುತ್ತಿದೆ. ಕನ್ನಡದ ಈ ನಟ-ನಿರ್ದೇಶಕನ ಮೇಲೆ ಪರಭಾಷೆಯ ಪ್ರೇಕ್ಷಕರಿಗೂ ಸಖತ್​ ಭರವಸೆ ಮೂಡಿದೆ. ಅವರ ಮುಂದಿನ ಚಿತ್ರಕ್ಕಾಗಿ ಎಲ್ಲರೂ ಕಾಯುವಂತಾಗಿದೆ.

ರಿಷಬ್​ ಶೆಟ್ಟಿ ಅವರಿಗೆ ಹೋದಲ್ಲೆಲ್ಲ ಜನರ ಪ್ರೀತಿ ಸಿಗುತ್ತಿದೆ. ಕನ್ನಡದ ಈ ನಟ-ನಿರ್ದೇಶಕನ ಮೇಲೆ ಪರಭಾಷೆಯ ಪ್ರೇಕ್ಷಕರಿಗೂ ಸಖತ್​ ಭರವಸೆ ಮೂಡಿದೆ. ಅವರ ಮುಂದಿನ ಚಿತ್ರಕ್ಕಾಗಿ ಎಲ್ಲರೂ ಕಾಯುವಂತಾಗಿದೆ.

5 / 5
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್