AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kantara: ‘ಕಾಂತಾರ’ ಸೂಪರ್​ ಹಿಟ್​ ಆದ್ಮೇಲೆ ರಿಷಬ್​ ಶೆಟ್ಟಿ ಏನು ಮಾಡ್ತಿದ್ದಾರೆ? ಪ್ರೈವೇಟ್​ ಜೆಟ್​ ಏರಿದ ಶಿವ

Rishab Shetty | Kantara Movie: ‘ಕಾಂತಾರ’ ಚಿತ್ರ ಗೆದ್ದಿದೆ ಎಂದು ರಿಷಬ್​ ಶೆಟ್ಟಿ ಸುಮ್ಮನೆ ಕೂತಿಲ್ಲ. ಪ್ರೈವೇಟ್​ ಜೆಟ್​ ಹತ್ತಿ ವಿವಿಧ ನಗರಗಳಿಗೆ ಅವರು ತೆರಳುತ್ತಿದ್ದಾರೆ.

TV9 Web
| Edited By: |

Updated on: Oct 30, 2022 | 4:52 PM

Share
ನಟ ರಿಷಬ್​ ಶೆಟ್ಟಿ ಅವರಿಗೆ ‘ಕಾಂತಾರ’ ಚಿತ್ರದಿಂದ ದೊಡ್ಡ ಮಟ್ಟದ ಗೆಲುವು ಸಿಕ್ಕಿದೆ. ದೇಶಾದ್ಯಂತ ಈ ಸಿನಿಮಾ ಸೂಪರ್​ ಹಿಟ್​ ಆಗಿರುವುದರಿಂದ ರಿಷಬ್​ ಈಗ ಪ್ಯಾನ್​ ಇಂಡಿಯಾ ಹೀರೋ ಆಗಿದ್ದಾರೆ. ಈ ಚಿತ್ರದಲ್ಲಿ ಅವರ ಮಾಡಿದ ‘ಶಿವ’ ಎಂಬ ಪಾತ್ರ ಸಖತ್​ ಫೇಮಸ್​ ಆಗಿದೆ.

Kantara actor Rishab Shetty travels to major cities in private jet after huge success

1 / 5
‘ಕಾಂತಾರ’ ಚಿತ್ರ ಗೆದ್ದಿದೆ ಎಂದು ರಿಷಬ್​ ಶೆಟ್ಟಿ ಸುಮ್ಮನೆ ಕೂತಿಲ್ಲ. ದೇಶದ ವಿವಿಧ ನಗರಗಳಿಗೆ ತೆರಳಿ ಅವರು ಪ್ರಚಾರ ಮಾಡುತ್ತಿದ್ದಾರೆ. ಹಲವು ಕಡೆಗಳಲ್ಲಿ ಅವರು ಸಕ್ಸಸ್​ ಮೀಟ್​ ಮಾಡುತ್ತಿದ್ದಾರೆ.

Kantara actor Rishab Shetty travels to major cities in private jet after huge success

2 / 5
ಚೆನ್ನೈ, ವಿಶಾಖಪಟ್ಟಣ, ತಿರುಪತಿ, ಮುಂಬೈ ಸೇರಿದಂತೆ ಅನೇಕ ಊರುಗಳಿಗೆ ರಿಷಬ್​ ಶೆಟ್ಟಿ ತೆರಳಿದ್ದಾರೆ. ಪ್ರೈವೇಟ್​ ಜೆಟ್​ ಮೂಲಕ ಅವರು ಎಲ್ಲ ಕಡೆಗಳಿಗೆ ಪ್ರಯಾಣ ಬೆಳೆಸಿದ್ದಾರೆ. ಅವರ ಫೋಟೋಗಳು ವೈರಲ್​ ಆಗಿವೆ.

ಚೆನ್ನೈ, ವಿಶಾಖಪಟ್ಟಣ, ತಿರುಪತಿ, ಮುಂಬೈ ಸೇರಿದಂತೆ ಅನೇಕ ಊರುಗಳಿಗೆ ರಿಷಬ್​ ಶೆಟ್ಟಿ ತೆರಳಿದ್ದಾರೆ. ಪ್ರೈವೇಟ್​ ಜೆಟ್​ ಮೂಲಕ ಅವರು ಎಲ್ಲ ಕಡೆಗಳಿಗೆ ಪ್ರಯಾಣ ಬೆಳೆಸಿದ್ದಾರೆ. ಅವರ ಫೋಟೋಗಳು ವೈರಲ್​ ಆಗಿವೆ.

3 / 5
ನಟನಾಗಿ ಹಾಗೂ ನಿರ್ದೇಶಕನಾಗಿ ರಿಷಬ್​ ಶೆಟ್ಟಿ ಅವರು ತಮ್ಮ ಸಾಮರ್ಥ್ಯ ಏನು ಎಂಬುದನ್ನು ಸಾಬೀತುಪಡಿಸಿದ್ದಾರೆ. ಎಲ್ಲ ರಾಜ್ಯಗಳಲ್ಲೂ ಅವರಿಗೆ ಅಭಿಮಾನಿಗಳು ಹುಟ್ಟಿಕೊಂಡಿದ್ದಾರೆ. ಎಲ್ಲ ಕಡೆಗಳಲ್ಲೂ ‘ಕಾಂತಾರ’ ಚಿತ್ರದ ಚರ್ಚೆ ಆಗುತ್ತಿದೆ.

ನಟನಾಗಿ ಹಾಗೂ ನಿರ್ದೇಶಕನಾಗಿ ರಿಷಬ್​ ಶೆಟ್ಟಿ ಅವರು ತಮ್ಮ ಸಾಮರ್ಥ್ಯ ಏನು ಎಂಬುದನ್ನು ಸಾಬೀತುಪಡಿಸಿದ್ದಾರೆ. ಎಲ್ಲ ರಾಜ್ಯಗಳಲ್ಲೂ ಅವರಿಗೆ ಅಭಿಮಾನಿಗಳು ಹುಟ್ಟಿಕೊಂಡಿದ್ದಾರೆ. ಎಲ್ಲ ಕಡೆಗಳಲ್ಲೂ ‘ಕಾಂತಾರ’ ಚಿತ್ರದ ಚರ್ಚೆ ಆಗುತ್ತಿದೆ.

4 / 5
ರಿಷಬ್​ ಶೆಟ್ಟಿ ಅವರಿಗೆ ಹೋದಲ್ಲೆಲ್ಲ ಜನರ ಪ್ರೀತಿ ಸಿಗುತ್ತಿದೆ. ಕನ್ನಡದ ಈ ನಟ-ನಿರ್ದೇಶಕನ ಮೇಲೆ ಪರಭಾಷೆಯ ಪ್ರೇಕ್ಷಕರಿಗೂ ಸಖತ್​ ಭರವಸೆ ಮೂಡಿದೆ. ಅವರ ಮುಂದಿನ ಚಿತ್ರಕ್ಕಾಗಿ ಎಲ್ಲರೂ ಕಾಯುವಂತಾಗಿದೆ.

ರಿಷಬ್​ ಶೆಟ್ಟಿ ಅವರಿಗೆ ಹೋದಲ್ಲೆಲ್ಲ ಜನರ ಪ್ರೀತಿ ಸಿಗುತ್ತಿದೆ. ಕನ್ನಡದ ಈ ನಟ-ನಿರ್ದೇಶಕನ ಮೇಲೆ ಪರಭಾಷೆಯ ಪ್ರೇಕ್ಷಕರಿಗೂ ಸಖತ್​ ಭರವಸೆ ಮೂಡಿದೆ. ಅವರ ಮುಂದಿನ ಚಿತ್ರಕ್ಕಾಗಿ ಎಲ್ಲರೂ ಕಾಯುವಂತಾಗಿದೆ.

5 / 5
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್