AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kantara: ‘ಕಾಂತಾರ’ ಸೂಪರ್​ ಹಿಟ್​ ಆದ್ಮೇಲೆ ರಿಷಬ್​ ಶೆಟ್ಟಿ ಏನು ಮಾಡ್ತಿದ್ದಾರೆ? ಪ್ರೈವೇಟ್​ ಜೆಟ್​ ಏರಿದ ಶಿವ

Rishab Shetty | Kantara Movie: ‘ಕಾಂತಾರ’ ಚಿತ್ರ ಗೆದ್ದಿದೆ ಎಂದು ರಿಷಬ್​ ಶೆಟ್ಟಿ ಸುಮ್ಮನೆ ಕೂತಿಲ್ಲ. ಪ್ರೈವೇಟ್​ ಜೆಟ್​ ಹತ್ತಿ ವಿವಿಧ ನಗರಗಳಿಗೆ ಅವರು ತೆರಳುತ್ತಿದ್ದಾರೆ.

TV9 Web
| Updated By: ಮದನ್​ ಕುಮಾರ್​|

Updated on: Oct 30, 2022 | 4:52 PM

Share
ನಟ ರಿಷಬ್​ ಶೆಟ್ಟಿ ಅವರಿಗೆ ‘ಕಾಂತಾರ’ ಚಿತ್ರದಿಂದ ದೊಡ್ಡ ಮಟ್ಟದ ಗೆಲುವು ಸಿಕ್ಕಿದೆ. ದೇಶಾದ್ಯಂತ ಈ ಸಿನಿಮಾ ಸೂಪರ್​ ಹಿಟ್​ ಆಗಿರುವುದರಿಂದ ರಿಷಬ್​ ಈಗ ಪ್ಯಾನ್​ ಇಂಡಿಯಾ ಹೀರೋ ಆಗಿದ್ದಾರೆ. ಈ ಚಿತ್ರದಲ್ಲಿ ಅವರ ಮಾಡಿದ ‘ಶಿವ’ ಎಂಬ ಪಾತ್ರ ಸಖತ್​ ಫೇಮಸ್​ ಆಗಿದೆ.

Kantara actor Rishab Shetty travels to major cities in private jet after huge success

1 / 5
‘ಕಾಂತಾರ’ ಚಿತ್ರ ಗೆದ್ದಿದೆ ಎಂದು ರಿಷಬ್​ ಶೆಟ್ಟಿ ಸುಮ್ಮನೆ ಕೂತಿಲ್ಲ. ದೇಶದ ವಿವಿಧ ನಗರಗಳಿಗೆ ತೆರಳಿ ಅವರು ಪ್ರಚಾರ ಮಾಡುತ್ತಿದ್ದಾರೆ. ಹಲವು ಕಡೆಗಳಲ್ಲಿ ಅವರು ಸಕ್ಸಸ್​ ಮೀಟ್​ ಮಾಡುತ್ತಿದ್ದಾರೆ.

Kantara actor Rishab Shetty travels to major cities in private jet after huge success

2 / 5
ಚೆನ್ನೈ, ವಿಶಾಖಪಟ್ಟಣ, ತಿರುಪತಿ, ಮುಂಬೈ ಸೇರಿದಂತೆ ಅನೇಕ ಊರುಗಳಿಗೆ ರಿಷಬ್​ ಶೆಟ್ಟಿ ತೆರಳಿದ್ದಾರೆ. ಪ್ರೈವೇಟ್​ ಜೆಟ್​ ಮೂಲಕ ಅವರು ಎಲ್ಲ ಕಡೆಗಳಿಗೆ ಪ್ರಯಾಣ ಬೆಳೆಸಿದ್ದಾರೆ. ಅವರ ಫೋಟೋಗಳು ವೈರಲ್​ ಆಗಿವೆ.

ಚೆನ್ನೈ, ವಿಶಾಖಪಟ್ಟಣ, ತಿರುಪತಿ, ಮುಂಬೈ ಸೇರಿದಂತೆ ಅನೇಕ ಊರುಗಳಿಗೆ ರಿಷಬ್​ ಶೆಟ್ಟಿ ತೆರಳಿದ್ದಾರೆ. ಪ್ರೈವೇಟ್​ ಜೆಟ್​ ಮೂಲಕ ಅವರು ಎಲ್ಲ ಕಡೆಗಳಿಗೆ ಪ್ರಯಾಣ ಬೆಳೆಸಿದ್ದಾರೆ. ಅವರ ಫೋಟೋಗಳು ವೈರಲ್​ ಆಗಿವೆ.

3 / 5
ನಟನಾಗಿ ಹಾಗೂ ನಿರ್ದೇಶಕನಾಗಿ ರಿಷಬ್​ ಶೆಟ್ಟಿ ಅವರು ತಮ್ಮ ಸಾಮರ್ಥ್ಯ ಏನು ಎಂಬುದನ್ನು ಸಾಬೀತುಪಡಿಸಿದ್ದಾರೆ. ಎಲ್ಲ ರಾಜ್ಯಗಳಲ್ಲೂ ಅವರಿಗೆ ಅಭಿಮಾನಿಗಳು ಹುಟ್ಟಿಕೊಂಡಿದ್ದಾರೆ. ಎಲ್ಲ ಕಡೆಗಳಲ್ಲೂ ‘ಕಾಂತಾರ’ ಚಿತ್ರದ ಚರ್ಚೆ ಆಗುತ್ತಿದೆ.

ನಟನಾಗಿ ಹಾಗೂ ನಿರ್ದೇಶಕನಾಗಿ ರಿಷಬ್​ ಶೆಟ್ಟಿ ಅವರು ತಮ್ಮ ಸಾಮರ್ಥ್ಯ ಏನು ಎಂಬುದನ್ನು ಸಾಬೀತುಪಡಿಸಿದ್ದಾರೆ. ಎಲ್ಲ ರಾಜ್ಯಗಳಲ್ಲೂ ಅವರಿಗೆ ಅಭಿಮಾನಿಗಳು ಹುಟ್ಟಿಕೊಂಡಿದ್ದಾರೆ. ಎಲ್ಲ ಕಡೆಗಳಲ್ಲೂ ‘ಕಾಂತಾರ’ ಚಿತ್ರದ ಚರ್ಚೆ ಆಗುತ್ತಿದೆ.

4 / 5
ರಿಷಬ್​ ಶೆಟ್ಟಿ ಅವರಿಗೆ ಹೋದಲ್ಲೆಲ್ಲ ಜನರ ಪ್ರೀತಿ ಸಿಗುತ್ತಿದೆ. ಕನ್ನಡದ ಈ ನಟ-ನಿರ್ದೇಶಕನ ಮೇಲೆ ಪರಭಾಷೆಯ ಪ್ರೇಕ್ಷಕರಿಗೂ ಸಖತ್​ ಭರವಸೆ ಮೂಡಿದೆ. ಅವರ ಮುಂದಿನ ಚಿತ್ರಕ್ಕಾಗಿ ಎಲ್ಲರೂ ಕಾಯುವಂತಾಗಿದೆ.

ರಿಷಬ್​ ಶೆಟ್ಟಿ ಅವರಿಗೆ ಹೋದಲ್ಲೆಲ್ಲ ಜನರ ಪ್ರೀತಿ ಸಿಗುತ್ತಿದೆ. ಕನ್ನಡದ ಈ ನಟ-ನಿರ್ದೇಶಕನ ಮೇಲೆ ಪರಭಾಷೆಯ ಪ್ರೇಕ್ಷಕರಿಗೂ ಸಖತ್​ ಭರವಸೆ ಮೂಡಿದೆ. ಅವರ ಮುಂದಿನ ಚಿತ್ರಕ್ಕಾಗಿ ಎಲ್ಲರೂ ಕಾಯುವಂತಾಗಿದೆ.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ