AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kantara: ‘ಕಾಂತಾರ’ ಸೂಪರ್​ ಹಿಟ್​ ಆದ್ಮೇಲೆ ರಿಷಬ್​ ಶೆಟ್ಟಿ ಏನು ಮಾಡ್ತಿದ್ದಾರೆ? ಪ್ರೈವೇಟ್​ ಜೆಟ್​ ಏರಿದ ಶಿವ

Rishab Shetty | Kantara Movie: ‘ಕಾಂತಾರ’ ಚಿತ್ರ ಗೆದ್ದಿದೆ ಎಂದು ರಿಷಬ್​ ಶೆಟ್ಟಿ ಸುಮ್ಮನೆ ಕೂತಿಲ್ಲ. ಪ್ರೈವೇಟ್​ ಜೆಟ್​ ಹತ್ತಿ ವಿವಿಧ ನಗರಗಳಿಗೆ ಅವರು ತೆರಳುತ್ತಿದ್ದಾರೆ.

TV9 Web
| Edited By: |

Updated on: Oct 30, 2022 | 4:52 PM

Share
ನಟ ರಿಷಬ್​ ಶೆಟ್ಟಿ ಅವರಿಗೆ ‘ಕಾಂತಾರ’ ಚಿತ್ರದಿಂದ ದೊಡ್ಡ ಮಟ್ಟದ ಗೆಲುವು ಸಿಕ್ಕಿದೆ. ದೇಶಾದ್ಯಂತ ಈ ಸಿನಿಮಾ ಸೂಪರ್​ ಹಿಟ್​ ಆಗಿರುವುದರಿಂದ ರಿಷಬ್​ ಈಗ ಪ್ಯಾನ್​ ಇಂಡಿಯಾ ಹೀರೋ ಆಗಿದ್ದಾರೆ. ಈ ಚಿತ್ರದಲ್ಲಿ ಅವರ ಮಾಡಿದ ‘ಶಿವ’ ಎಂಬ ಪಾತ್ರ ಸಖತ್​ ಫೇಮಸ್​ ಆಗಿದೆ.

Kantara actor Rishab Shetty travels to major cities in private jet after huge success

1 / 5
‘ಕಾಂತಾರ’ ಚಿತ್ರ ಗೆದ್ದಿದೆ ಎಂದು ರಿಷಬ್​ ಶೆಟ್ಟಿ ಸುಮ್ಮನೆ ಕೂತಿಲ್ಲ. ದೇಶದ ವಿವಿಧ ನಗರಗಳಿಗೆ ತೆರಳಿ ಅವರು ಪ್ರಚಾರ ಮಾಡುತ್ತಿದ್ದಾರೆ. ಹಲವು ಕಡೆಗಳಲ್ಲಿ ಅವರು ಸಕ್ಸಸ್​ ಮೀಟ್​ ಮಾಡುತ್ತಿದ್ದಾರೆ.

Kantara actor Rishab Shetty travels to major cities in private jet after huge success

2 / 5
ಚೆನ್ನೈ, ವಿಶಾಖಪಟ್ಟಣ, ತಿರುಪತಿ, ಮುಂಬೈ ಸೇರಿದಂತೆ ಅನೇಕ ಊರುಗಳಿಗೆ ರಿಷಬ್​ ಶೆಟ್ಟಿ ತೆರಳಿದ್ದಾರೆ. ಪ್ರೈವೇಟ್​ ಜೆಟ್​ ಮೂಲಕ ಅವರು ಎಲ್ಲ ಕಡೆಗಳಿಗೆ ಪ್ರಯಾಣ ಬೆಳೆಸಿದ್ದಾರೆ. ಅವರ ಫೋಟೋಗಳು ವೈರಲ್​ ಆಗಿವೆ.

ಚೆನ್ನೈ, ವಿಶಾಖಪಟ್ಟಣ, ತಿರುಪತಿ, ಮುಂಬೈ ಸೇರಿದಂತೆ ಅನೇಕ ಊರುಗಳಿಗೆ ರಿಷಬ್​ ಶೆಟ್ಟಿ ತೆರಳಿದ್ದಾರೆ. ಪ್ರೈವೇಟ್​ ಜೆಟ್​ ಮೂಲಕ ಅವರು ಎಲ್ಲ ಕಡೆಗಳಿಗೆ ಪ್ರಯಾಣ ಬೆಳೆಸಿದ್ದಾರೆ. ಅವರ ಫೋಟೋಗಳು ವೈರಲ್​ ಆಗಿವೆ.

3 / 5
ನಟನಾಗಿ ಹಾಗೂ ನಿರ್ದೇಶಕನಾಗಿ ರಿಷಬ್​ ಶೆಟ್ಟಿ ಅವರು ತಮ್ಮ ಸಾಮರ್ಥ್ಯ ಏನು ಎಂಬುದನ್ನು ಸಾಬೀತುಪಡಿಸಿದ್ದಾರೆ. ಎಲ್ಲ ರಾಜ್ಯಗಳಲ್ಲೂ ಅವರಿಗೆ ಅಭಿಮಾನಿಗಳು ಹುಟ್ಟಿಕೊಂಡಿದ್ದಾರೆ. ಎಲ್ಲ ಕಡೆಗಳಲ್ಲೂ ‘ಕಾಂತಾರ’ ಚಿತ್ರದ ಚರ್ಚೆ ಆಗುತ್ತಿದೆ.

ನಟನಾಗಿ ಹಾಗೂ ನಿರ್ದೇಶಕನಾಗಿ ರಿಷಬ್​ ಶೆಟ್ಟಿ ಅವರು ತಮ್ಮ ಸಾಮರ್ಥ್ಯ ಏನು ಎಂಬುದನ್ನು ಸಾಬೀತುಪಡಿಸಿದ್ದಾರೆ. ಎಲ್ಲ ರಾಜ್ಯಗಳಲ್ಲೂ ಅವರಿಗೆ ಅಭಿಮಾನಿಗಳು ಹುಟ್ಟಿಕೊಂಡಿದ್ದಾರೆ. ಎಲ್ಲ ಕಡೆಗಳಲ್ಲೂ ‘ಕಾಂತಾರ’ ಚಿತ್ರದ ಚರ್ಚೆ ಆಗುತ್ತಿದೆ.

4 / 5
ರಿಷಬ್​ ಶೆಟ್ಟಿ ಅವರಿಗೆ ಹೋದಲ್ಲೆಲ್ಲ ಜನರ ಪ್ರೀತಿ ಸಿಗುತ್ತಿದೆ. ಕನ್ನಡದ ಈ ನಟ-ನಿರ್ದೇಶಕನ ಮೇಲೆ ಪರಭಾಷೆಯ ಪ್ರೇಕ್ಷಕರಿಗೂ ಸಖತ್​ ಭರವಸೆ ಮೂಡಿದೆ. ಅವರ ಮುಂದಿನ ಚಿತ್ರಕ್ಕಾಗಿ ಎಲ್ಲರೂ ಕಾಯುವಂತಾಗಿದೆ.

ರಿಷಬ್​ ಶೆಟ್ಟಿ ಅವರಿಗೆ ಹೋದಲ್ಲೆಲ್ಲ ಜನರ ಪ್ರೀತಿ ಸಿಗುತ್ತಿದೆ. ಕನ್ನಡದ ಈ ನಟ-ನಿರ್ದೇಶಕನ ಮೇಲೆ ಪರಭಾಷೆಯ ಪ್ರೇಕ್ಷಕರಿಗೂ ಸಖತ್​ ಭರವಸೆ ಮೂಡಿದೆ. ಅವರ ಮುಂದಿನ ಚಿತ್ರಕ್ಕಾಗಿ ಎಲ್ಲರೂ ಕಾಯುವಂತಾಗಿದೆ.

5 / 5
Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ