AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kantara: ‘ಕಾಂತಾರ’ ಸೂಪರ್​ ಹಿಟ್​ ಆದ್ಮೇಲೆ ರಿಷಬ್​ ಶೆಟ್ಟಿ ಏನು ಮಾಡ್ತಿದ್ದಾರೆ? ಪ್ರೈವೇಟ್​ ಜೆಟ್​ ಏರಿದ ಶಿವ

Rishab Shetty | Kantara Movie: ‘ಕಾಂತಾರ’ ಚಿತ್ರ ಗೆದ್ದಿದೆ ಎಂದು ರಿಷಬ್​ ಶೆಟ್ಟಿ ಸುಮ್ಮನೆ ಕೂತಿಲ್ಲ. ಪ್ರೈವೇಟ್​ ಜೆಟ್​ ಹತ್ತಿ ವಿವಿಧ ನಗರಗಳಿಗೆ ಅವರು ತೆರಳುತ್ತಿದ್ದಾರೆ.

TV9 Web
| Updated By: ಮದನ್​ ಕುಮಾರ್​

Updated on: Oct 30, 2022 | 4:52 PM

ನಟ ರಿಷಬ್​ ಶೆಟ್ಟಿ ಅವರಿಗೆ ‘ಕಾಂತಾರ’ ಚಿತ್ರದಿಂದ ದೊಡ್ಡ ಮಟ್ಟದ ಗೆಲುವು ಸಿಕ್ಕಿದೆ. ದೇಶಾದ್ಯಂತ ಈ ಸಿನಿಮಾ ಸೂಪರ್​ ಹಿಟ್​ ಆಗಿರುವುದರಿಂದ ರಿಷಬ್​ ಈಗ ಪ್ಯಾನ್​ ಇಂಡಿಯಾ ಹೀರೋ ಆಗಿದ್ದಾರೆ. ಈ ಚಿತ್ರದಲ್ಲಿ ಅವರ ಮಾಡಿದ ‘ಶಿವ’ ಎಂಬ ಪಾತ್ರ ಸಖತ್​ ಫೇಮಸ್​ ಆಗಿದೆ.

Kantara actor Rishab Shetty travels to major cities in private jet after huge success

1 / 5
‘ಕಾಂತಾರ’ ಚಿತ್ರ ಗೆದ್ದಿದೆ ಎಂದು ರಿಷಬ್​ ಶೆಟ್ಟಿ ಸುಮ್ಮನೆ ಕೂತಿಲ್ಲ. ದೇಶದ ವಿವಿಧ ನಗರಗಳಿಗೆ ತೆರಳಿ ಅವರು ಪ್ರಚಾರ ಮಾಡುತ್ತಿದ್ದಾರೆ. ಹಲವು ಕಡೆಗಳಲ್ಲಿ ಅವರು ಸಕ್ಸಸ್​ ಮೀಟ್​ ಮಾಡುತ್ತಿದ್ದಾರೆ.

Kantara actor Rishab Shetty travels to major cities in private jet after huge success

2 / 5
ಚೆನ್ನೈ, ವಿಶಾಖಪಟ್ಟಣ, ತಿರುಪತಿ, ಮುಂಬೈ ಸೇರಿದಂತೆ ಅನೇಕ ಊರುಗಳಿಗೆ ರಿಷಬ್​ ಶೆಟ್ಟಿ ತೆರಳಿದ್ದಾರೆ. ಪ್ರೈವೇಟ್​ ಜೆಟ್​ ಮೂಲಕ ಅವರು ಎಲ್ಲ ಕಡೆಗಳಿಗೆ ಪ್ರಯಾಣ ಬೆಳೆಸಿದ್ದಾರೆ. ಅವರ ಫೋಟೋಗಳು ವೈರಲ್​ ಆಗಿವೆ.

ಚೆನ್ನೈ, ವಿಶಾಖಪಟ್ಟಣ, ತಿರುಪತಿ, ಮುಂಬೈ ಸೇರಿದಂತೆ ಅನೇಕ ಊರುಗಳಿಗೆ ರಿಷಬ್​ ಶೆಟ್ಟಿ ತೆರಳಿದ್ದಾರೆ. ಪ್ರೈವೇಟ್​ ಜೆಟ್​ ಮೂಲಕ ಅವರು ಎಲ್ಲ ಕಡೆಗಳಿಗೆ ಪ್ರಯಾಣ ಬೆಳೆಸಿದ್ದಾರೆ. ಅವರ ಫೋಟೋಗಳು ವೈರಲ್​ ಆಗಿವೆ.

3 / 5
ನಟನಾಗಿ ಹಾಗೂ ನಿರ್ದೇಶಕನಾಗಿ ರಿಷಬ್​ ಶೆಟ್ಟಿ ಅವರು ತಮ್ಮ ಸಾಮರ್ಥ್ಯ ಏನು ಎಂಬುದನ್ನು ಸಾಬೀತುಪಡಿಸಿದ್ದಾರೆ. ಎಲ್ಲ ರಾಜ್ಯಗಳಲ್ಲೂ ಅವರಿಗೆ ಅಭಿಮಾನಿಗಳು ಹುಟ್ಟಿಕೊಂಡಿದ್ದಾರೆ. ಎಲ್ಲ ಕಡೆಗಳಲ್ಲೂ ‘ಕಾಂತಾರ’ ಚಿತ್ರದ ಚರ್ಚೆ ಆಗುತ್ತಿದೆ.

ನಟನಾಗಿ ಹಾಗೂ ನಿರ್ದೇಶಕನಾಗಿ ರಿಷಬ್​ ಶೆಟ್ಟಿ ಅವರು ತಮ್ಮ ಸಾಮರ್ಥ್ಯ ಏನು ಎಂಬುದನ್ನು ಸಾಬೀತುಪಡಿಸಿದ್ದಾರೆ. ಎಲ್ಲ ರಾಜ್ಯಗಳಲ್ಲೂ ಅವರಿಗೆ ಅಭಿಮಾನಿಗಳು ಹುಟ್ಟಿಕೊಂಡಿದ್ದಾರೆ. ಎಲ್ಲ ಕಡೆಗಳಲ್ಲೂ ‘ಕಾಂತಾರ’ ಚಿತ್ರದ ಚರ್ಚೆ ಆಗುತ್ತಿದೆ.

4 / 5
ರಿಷಬ್​ ಶೆಟ್ಟಿ ಅವರಿಗೆ ಹೋದಲ್ಲೆಲ್ಲ ಜನರ ಪ್ರೀತಿ ಸಿಗುತ್ತಿದೆ. ಕನ್ನಡದ ಈ ನಟ-ನಿರ್ದೇಶಕನ ಮೇಲೆ ಪರಭಾಷೆಯ ಪ್ರೇಕ್ಷಕರಿಗೂ ಸಖತ್​ ಭರವಸೆ ಮೂಡಿದೆ. ಅವರ ಮುಂದಿನ ಚಿತ್ರಕ್ಕಾಗಿ ಎಲ್ಲರೂ ಕಾಯುವಂತಾಗಿದೆ.

ರಿಷಬ್​ ಶೆಟ್ಟಿ ಅವರಿಗೆ ಹೋದಲ್ಲೆಲ್ಲ ಜನರ ಪ್ರೀತಿ ಸಿಗುತ್ತಿದೆ. ಕನ್ನಡದ ಈ ನಟ-ನಿರ್ದೇಶಕನ ಮೇಲೆ ಪರಭಾಷೆಯ ಪ್ರೇಕ್ಷಕರಿಗೂ ಸಖತ್​ ಭರವಸೆ ಮೂಡಿದೆ. ಅವರ ಮುಂದಿನ ಚಿತ್ರಕ್ಕಾಗಿ ಎಲ್ಲರೂ ಕಾಯುವಂತಾಗಿದೆ.

5 / 5
Follow us
ಸುರೇಶ್ ರೈನಾಗೆ ಓಂ ಸಿನಿಮಾ ರೀತಿ ಲಾಂಗ್ ಹಿಡಿಯೋದು ಕಲಿಸಿದ ಶಿವಣ್ಣ
ಸುರೇಶ್ ರೈನಾಗೆ ಓಂ ಸಿನಿಮಾ ರೀತಿ ಲಾಂಗ್ ಹಿಡಿಯೋದು ಕಲಿಸಿದ ಶಿವಣ್ಣ
Weekly Horoscope: ಜೂನ್​ 2 ರಿಂದ 8 ರವರೆಗಿನ ವಾರ ಭವಿಷ್ಯ
Weekly Horoscope: ಜೂನ್​ 2 ರಿಂದ 8 ರವರೆಗಿನ ವಾರ ಭವಿಷ್ಯ
Daily Devotional: ಮನೆಗೆ ಬರುವ ಅತಿಥಿಗಳ ಉಪಚಾರ ಹೇಗಿರಬೇಕು?
Daily Devotional: ಮನೆಗೆ ಬರುವ ಅತಿಥಿಗಳ ಉಪಚಾರ ಹೇಗಿರಬೇಕು?
Daily Horoscope: ಈ ರಾಶಿಯವರು ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರುವುದು ಬೇಡ
Daily Horoscope: ಈ ರಾಶಿಯವರು ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರುವುದು ಬೇಡ
ಶಿವರಾಜ್​ ಕುಮಾರ್​ ಬಗ್ಗೆ ಹಗುರ ಮಾತುಗಳ ಸಹಿಸಲ್ಲ: ಬೇಳೂರು ಗೋಪಾಲಕೃಷ್ಣ
ಶಿವರಾಜ್​ ಕುಮಾರ್​ ಬಗ್ಗೆ ಹಗುರ ಮಾತುಗಳ ಸಹಿಸಲ್ಲ: ಬೇಳೂರು ಗೋಪಾಲಕೃಷ್ಣ
ಕ್ರಿಮಿನಲ್​ಗಳಿಗೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಖಡಕ್ ಎಚ್ಚರಿಕೆ
ಕ್ರಿಮಿನಲ್​ಗಳಿಗೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಖಡಕ್ ಎಚ್ಚರಿಕೆ
ಬೆಂಗಳೂರಿನ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಹೊರ ರಾಜ್ಯದ ಯುವತಿ
ಬೆಂಗಳೂರಿನ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಹೊರ ರಾಜ್ಯದ ಯುವತಿ
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ