AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kantara: ‘ಕಾಂತಾರ’ ಸೂಪರ್​ ಹಿಟ್​ ಆದ್ಮೇಲೆ ರಿಷಬ್​ ಶೆಟ್ಟಿ ಏನು ಮಾಡ್ತಿದ್ದಾರೆ? ಪ್ರೈವೇಟ್​ ಜೆಟ್​ ಏರಿದ ಶಿವ

Rishab Shetty | Kantara Movie: ‘ಕಾಂತಾರ’ ಚಿತ್ರ ಗೆದ್ದಿದೆ ಎಂದು ರಿಷಬ್​ ಶೆಟ್ಟಿ ಸುಮ್ಮನೆ ಕೂತಿಲ್ಲ. ಪ್ರೈವೇಟ್​ ಜೆಟ್​ ಹತ್ತಿ ವಿವಿಧ ನಗರಗಳಿಗೆ ಅವರು ತೆರಳುತ್ತಿದ್ದಾರೆ.

TV9 Web
| Edited By: |

Updated on: Oct 30, 2022 | 4:52 PM

Share
ನಟ ರಿಷಬ್​ ಶೆಟ್ಟಿ ಅವರಿಗೆ ‘ಕಾಂತಾರ’ ಚಿತ್ರದಿಂದ ದೊಡ್ಡ ಮಟ್ಟದ ಗೆಲುವು ಸಿಕ್ಕಿದೆ. ದೇಶಾದ್ಯಂತ ಈ ಸಿನಿಮಾ ಸೂಪರ್​ ಹಿಟ್​ ಆಗಿರುವುದರಿಂದ ರಿಷಬ್​ ಈಗ ಪ್ಯಾನ್​ ಇಂಡಿಯಾ ಹೀರೋ ಆಗಿದ್ದಾರೆ. ಈ ಚಿತ್ರದಲ್ಲಿ ಅವರ ಮಾಡಿದ ‘ಶಿವ’ ಎಂಬ ಪಾತ್ರ ಸಖತ್​ ಫೇಮಸ್​ ಆಗಿದೆ.

Kantara actor Rishab Shetty travels to major cities in private jet after huge success

1 / 5
‘ಕಾಂತಾರ’ ಚಿತ್ರ ಗೆದ್ದಿದೆ ಎಂದು ರಿಷಬ್​ ಶೆಟ್ಟಿ ಸುಮ್ಮನೆ ಕೂತಿಲ್ಲ. ದೇಶದ ವಿವಿಧ ನಗರಗಳಿಗೆ ತೆರಳಿ ಅವರು ಪ್ರಚಾರ ಮಾಡುತ್ತಿದ್ದಾರೆ. ಹಲವು ಕಡೆಗಳಲ್ಲಿ ಅವರು ಸಕ್ಸಸ್​ ಮೀಟ್​ ಮಾಡುತ್ತಿದ್ದಾರೆ.

Kantara actor Rishab Shetty travels to major cities in private jet after huge success

2 / 5
ಚೆನ್ನೈ, ವಿಶಾಖಪಟ್ಟಣ, ತಿರುಪತಿ, ಮುಂಬೈ ಸೇರಿದಂತೆ ಅನೇಕ ಊರುಗಳಿಗೆ ರಿಷಬ್​ ಶೆಟ್ಟಿ ತೆರಳಿದ್ದಾರೆ. ಪ್ರೈವೇಟ್​ ಜೆಟ್​ ಮೂಲಕ ಅವರು ಎಲ್ಲ ಕಡೆಗಳಿಗೆ ಪ್ರಯಾಣ ಬೆಳೆಸಿದ್ದಾರೆ. ಅವರ ಫೋಟೋಗಳು ವೈರಲ್​ ಆಗಿವೆ.

ಚೆನ್ನೈ, ವಿಶಾಖಪಟ್ಟಣ, ತಿರುಪತಿ, ಮುಂಬೈ ಸೇರಿದಂತೆ ಅನೇಕ ಊರುಗಳಿಗೆ ರಿಷಬ್​ ಶೆಟ್ಟಿ ತೆರಳಿದ್ದಾರೆ. ಪ್ರೈವೇಟ್​ ಜೆಟ್​ ಮೂಲಕ ಅವರು ಎಲ್ಲ ಕಡೆಗಳಿಗೆ ಪ್ರಯಾಣ ಬೆಳೆಸಿದ್ದಾರೆ. ಅವರ ಫೋಟೋಗಳು ವೈರಲ್​ ಆಗಿವೆ.

3 / 5
ನಟನಾಗಿ ಹಾಗೂ ನಿರ್ದೇಶಕನಾಗಿ ರಿಷಬ್​ ಶೆಟ್ಟಿ ಅವರು ತಮ್ಮ ಸಾಮರ್ಥ್ಯ ಏನು ಎಂಬುದನ್ನು ಸಾಬೀತುಪಡಿಸಿದ್ದಾರೆ. ಎಲ್ಲ ರಾಜ್ಯಗಳಲ್ಲೂ ಅವರಿಗೆ ಅಭಿಮಾನಿಗಳು ಹುಟ್ಟಿಕೊಂಡಿದ್ದಾರೆ. ಎಲ್ಲ ಕಡೆಗಳಲ್ಲೂ ‘ಕಾಂತಾರ’ ಚಿತ್ರದ ಚರ್ಚೆ ಆಗುತ್ತಿದೆ.

ನಟನಾಗಿ ಹಾಗೂ ನಿರ್ದೇಶಕನಾಗಿ ರಿಷಬ್​ ಶೆಟ್ಟಿ ಅವರು ತಮ್ಮ ಸಾಮರ್ಥ್ಯ ಏನು ಎಂಬುದನ್ನು ಸಾಬೀತುಪಡಿಸಿದ್ದಾರೆ. ಎಲ್ಲ ರಾಜ್ಯಗಳಲ್ಲೂ ಅವರಿಗೆ ಅಭಿಮಾನಿಗಳು ಹುಟ್ಟಿಕೊಂಡಿದ್ದಾರೆ. ಎಲ್ಲ ಕಡೆಗಳಲ್ಲೂ ‘ಕಾಂತಾರ’ ಚಿತ್ರದ ಚರ್ಚೆ ಆಗುತ್ತಿದೆ.

4 / 5
ರಿಷಬ್​ ಶೆಟ್ಟಿ ಅವರಿಗೆ ಹೋದಲ್ಲೆಲ್ಲ ಜನರ ಪ್ರೀತಿ ಸಿಗುತ್ತಿದೆ. ಕನ್ನಡದ ಈ ನಟ-ನಿರ್ದೇಶಕನ ಮೇಲೆ ಪರಭಾಷೆಯ ಪ್ರೇಕ್ಷಕರಿಗೂ ಸಖತ್​ ಭರವಸೆ ಮೂಡಿದೆ. ಅವರ ಮುಂದಿನ ಚಿತ್ರಕ್ಕಾಗಿ ಎಲ್ಲರೂ ಕಾಯುವಂತಾಗಿದೆ.

ರಿಷಬ್​ ಶೆಟ್ಟಿ ಅವರಿಗೆ ಹೋದಲ್ಲೆಲ್ಲ ಜನರ ಪ್ರೀತಿ ಸಿಗುತ್ತಿದೆ. ಕನ್ನಡದ ಈ ನಟ-ನಿರ್ದೇಶಕನ ಮೇಲೆ ಪರಭಾಷೆಯ ಪ್ರೇಕ್ಷಕರಿಗೂ ಸಖತ್​ ಭರವಸೆ ಮೂಡಿದೆ. ಅವರ ಮುಂದಿನ ಚಿತ್ರಕ್ಕಾಗಿ ಎಲ್ಲರೂ ಕಾಯುವಂತಾಗಿದೆ.

5 / 5
Web contact
Web contact

TV9 Kannada

Read More
Follow Us
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ