AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Saptami Gowda: ಮಾಲ್ಡೀವ್ಸ್​ಗೆ ಹಾರಿದ ಸಪ್ತಮಿ ಗೌಡ, ಇಲ್ಲಿವೆ ಚಿತ್ರಗಳು

ಕಾಂತಾರ ಸಿನಿಮಾ ಮೂಲಕ ಸ್ಟಾರ್ ಆಗಿರುವ ನಟಿ ಸಪ್ತಮಿ ಗೌಡ, ಚಿತ್ರೀಕರಣದಿಂದ ಬಿಡುವು ಪಡೆದು ಮಾಲ್ಡೀವ್ಸ್​ಗೆ ಹಾರಿದ್ದು ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on:Mar 01, 2023 | 11:49 PM

Share
ಕಾಂತಾರ ಸಿನಿಮಾದ ಮೂಲಕ ದೊಡ್ಡ ಮಟ್ಟದ ಜನಪ್ರಿಯತೆಯನ್ನು ಸಪ್ತಮಿ ಗೌಡ ಪಡೆದಿದ್ದು, ಹಲವು ಸಿನಿಮಾಗಳನ್ನು ಸಪ್ತಮಿ ಒಪ್ಪಿಕೊಂಡಿದ್ದಾರೆ.

ಕಾಂತಾರ ಸಿನಿಮಾದ ಮೂಲಕ ದೊಡ್ಡ ಮಟ್ಟದ ಜನಪ್ರಿಯತೆಯನ್ನು ಸಪ್ತಮಿ ಗೌಡ ಪಡೆದಿದ್ದು, ಹಲವು ಸಿನಿಮಾಗಳನ್ನು ಸಪ್ತಮಿ ಒಪ್ಪಿಕೊಂಡಿದ್ದಾರೆ.

1 / 5
ಕಾಂತಾರ ಬಳಿಕ ಹಲವು ಸಿನಿಮಾ ಅವಕಾಶಗಳು ಸಪ್ತಮಿಯನ್ನು ಅರಸಿ ಬಂದಿದ್ದು, ಹಿಂದಿ ಸಿನಿಮಾ ಒಂದರಲ್ಲಿಯೂ ಸಪ್ತಮಿ ನಟಿಸುತ್ತಿದ್ದಾರೆ. ದಿ ಕಶ್ಮೀರ್ ಫೈಲ್ಸ್ ಸಿನಿಮಾ ನಿರ್ದೇಶಿಸಿದ್ದ ವಿವೇಕ್ ನಿರ್ದೇಶನದ ಹೊಸ ಹಿಂದಿ ಸಿನಿಮಾದಲ್ಲಿ ಸಪ್ತಮಿಯವರದ್ದು ಪ್ರಮುಖ ಪಾತ್ರ.

ಕಾಂತಾರ ಬಳಿಕ ಹಲವು ಸಿನಿಮಾ ಅವಕಾಶಗಳು ಸಪ್ತಮಿಯನ್ನು ಅರಸಿ ಬಂದಿದ್ದು, ಹಿಂದಿ ಸಿನಿಮಾ ಒಂದರಲ್ಲಿಯೂ ಸಪ್ತಮಿ ನಟಿಸುತ್ತಿದ್ದಾರೆ. ದಿ ಕಶ್ಮೀರ್ ಫೈಲ್ಸ್ ಸಿನಿಮಾ ನಿರ್ದೇಶಿಸಿದ್ದ ವಿವೇಕ್ ನಿರ್ದೇಶನದ ಹೊಸ ಹಿಂದಿ ಸಿನಿಮಾದಲ್ಲಿ ಸಪ್ತಮಿಯವರದ್ದು ಪ್ರಮುಖ ಪಾತ್ರ.

2 / 5
ಕಾಂತಾರ ಸಿನಿಮಾದಲ್ಲಿ ಲೀಲಾ ಪಾತ್ರದಲ್ಲಿ ನಟಿಸಿದ್ದ ನಟಿ ಸಪ್ತಮಿ ಗೌಡ ನಟನೆಗೆ ಸಖತ್ ಪ್ರಶಂಸೆ ವ್ಯಕ್ತವಾಗಿತ್ತು. ಈ ಹಿಂದೆ ಸಪ್ತಮಿ ನಟಿಸಿದ್ದ ಪಾಪ್​ಕಾರ್ನ್ ಮಂಕಿ ಟೈಗರ್ ಸಿನಿಮಾದಲ್ಲಿಯೂ ಗಮನ ಸೆಳೆದಿದ್ದರು.

ಕಾಂತಾರ ಸಿನಿಮಾದಲ್ಲಿ ಲೀಲಾ ಪಾತ್ರದಲ್ಲಿ ನಟಿಸಿದ್ದ ನಟಿ ಸಪ್ತಮಿ ಗೌಡ ನಟನೆಗೆ ಸಖತ್ ಪ್ರಶಂಸೆ ವ್ಯಕ್ತವಾಗಿತ್ತು. ಈ ಹಿಂದೆ ಸಪ್ತಮಿ ನಟಿಸಿದ್ದ ಪಾಪ್​ಕಾರ್ನ್ ಮಂಕಿ ಟೈಗರ್ ಸಿನಿಮಾದಲ್ಲಿಯೂ ಗಮನ ಸೆಳೆದಿದ್ದರು.

3 / 5
ಸಿನಿಮಾ ಸೆಲೆಬ್ರಿಟಿಗಳ ಫೇವರೇಟ್ ತಾಣವಾದ ಮಾಲ್ಡೀವ್ಸ್​ಗೆ ನಟಿ ಸಪ್ತಮಿ ಗೌಡ ತಮ್ಮ ಸಹೋದರಿಯೊಟ್ಟಿಗೆ ಹೋಗಿದ್ದಾರೆ. ಅಲ್ಲಿ ಬೀಚ್​ನಲ್ಲಿ ಎಂಜಾಯ್ ಮಾಡುತ್ತಿದ್ದಾರೆ.

ಸಿನಿಮಾ ಸೆಲೆಬ್ರಿಟಿಗಳ ಫೇವರೇಟ್ ತಾಣವಾದ ಮಾಲ್ಡೀವ್ಸ್​ಗೆ ನಟಿ ಸಪ್ತಮಿ ಗೌಡ ತಮ್ಮ ಸಹೋದರಿಯೊಟ್ಟಿಗೆ ಹೋಗಿದ್ದಾರೆ. ಅಲ್ಲಿ ಬೀಚ್​ನಲ್ಲಿ ಎಂಜಾಯ್ ಮಾಡುತ್ತಿದ್ದಾರೆ.

4 / 5
ಕಾಂತಾರ ಸಿನಿಮಾ ಮೂಲಕ ಸ್ಟಾರ್ ಆಗಿರುವ ನಟಿ ಸಪ್ತಮಿ ಗೌಡ, ಚಿತ್ರೀಕರಣದಿಂದ ಬಿಡುವು ಪಡೆದು ಮಾಲ್ಡೀವ್ಸ್​ಗೆ ಹಾರಿದ್ದು ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಕಾಂತಾರ ಸಿನಿಮಾ ಮೂಲಕ ಸ್ಟಾರ್ ಆಗಿರುವ ನಟಿ ಸಪ್ತಮಿ ಗೌಡ, ಚಿತ್ರೀಕರಣದಿಂದ ಬಿಡುವು ಪಡೆದು ಮಾಲ್ಡೀವ್ಸ್​ಗೆ ಹಾರಿದ್ದು ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

5 / 5

Published On - 11:47 pm, Wed, 1 March 23

ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ