AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Saptami Gowda: ಮಾಲ್ಡೀವ್ಸ್​ಗೆ ಹಾರಿದ ಸಪ್ತಮಿ ಗೌಡ, ಇಲ್ಲಿವೆ ಚಿತ್ರಗಳು

ಕಾಂತಾರ ಸಿನಿಮಾ ಮೂಲಕ ಸ್ಟಾರ್ ಆಗಿರುವ ನಟಿ ಸಪ್ತಮಿ ಗೌಡ, ಚಿತ್ರೀಕರಣದಿಂದ ಬಿಡುವು ಪಡೆದು ಮಾಲ್ಡೀವ್ಸ್​ಗೆ ಹಾರಿದ್ದು ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on:Mar 01, 2023 | 11:49 PM

Share
ಕಾಂತಾರ ಸಿನಿಮಾದ ಮೂಲಕ ದೊಡ್ಡ ಮಟ್ಟದ ಜನಪ್ರಿಯತೆಯನ್ನು ಸಪ್ತಮಿ ಗೌಡ ಪಡೆದಿದ್ದು, ಹಲವು ಸಿನಿಮಾಗಳನ್ನು ಸಪ್ತಮಿ ಒಪ್ಪಿಕೊಂಡಿದ್ದಾರೆ.

ಕಾಂತಾರ ಸಿನಿಮಾದ ಮೂಲಕ ದೊಡ್ಡ ಮಟ್ಟದ ಜನಪ್ರಿಯತೆಯನ್ನು ಸಪ್ತಮಿ ಗೌಡ ಪಡೆದಿದ್ದು, ಹಲವು ಸಿನಿಮಾಗಳನ್ನು ಸಪ್ತಮಿ ಒಪ್ಪಿಕೊಂಡಿದ್ದಾರೆ.

1 / 5
ಕಾಂತಾರ ಬಳಿಕ ಹಲವು ಸಿನಿಮಾ ಅವಕಾಶಗಳು ಸಪ್ತಮಿಯನ್ನು ಅರಸಿ ಬಂದಿದ್ದು, ಹಿಂದಿ ಸಿನಿಮಾ ಒಂದರಲ್ಲಿಯೂ ಸಪ್ತಮಿ ನಟಿಸುತ್ತಿದ್ದಾರೆ. ದಿ ಕಶ್ಮೀರ್ ಫೈಲ್ಸ್ ಸಿನಿಮಾ ನಿರ್ದೇಶಿಸಿದ್ದ ವಿವೇಕ್ ನಿರ್ದೇಶನದ ಹೊಸ ಹಿಂದಿ ಸಿನಿಮಾದಲ್ಲಿ ಸಪ್ತಮಿಯವರದ್ದು ಪ್ರಮುಖ ಪಾತ್ರ.

ಕಾಂತಾರ ಬಳಿಕ ಹಲವು ಸಿನಿಮಾ ಅವಕಾಶಗಳು ಸಪ್ತಮಿಯನ್ನು ಅರಸಿ ಬಂದಿದ್ದು, ಹಿಂದಿ ಸಿನಿಮಾ ಒಂದರಲ್ಲಿಯೂ ಸಪ್ತಮಿ ನಟಿಸುತ್ತಿದ್ದಾರೆ. ದಿ ಕಶ್ಮೀರ್ ಫೈಲ್ಸ್ ಸಿನಿಮಾ ನಿರ್ದೇಶಿಸಿದ್ದ ವಿವೇಕ್ ನಿರ್ದೇಶನದ ಹೊಸ ಹಿಂದಿ ಸಿನಿಮಾದಲ್ಲಿ ಸಪ್ತಮಿಯವರದ್ದು ಪ್ರಮುಖ ಪಾತ್ರ.

2 / 5
ಕಾಂತಾರ ಸಿನಿಮಾದಲ್ಲಿ ಲೀಲಾ ಪಾತ್ರದಲ್ಲಿ ನಟಿಸಿದ್ದ ನಟಿ ಸಪ್ತಮಿ ಗೌಡ ನಟನೆಗೆ ಸಖತ್ ಪ್ರಶಂಸೆ ವ್ಯಕ್ತವಾಗಿತ್ತು. ಈ ಹಿಂದೆ ಸಪ್ತಮಿ ನಟಿಸಿದ್ದ ಪಾಪ್​ಕಾರ್ನ್ ಮಂಕಿ ಟೈಗರ್ ಸಿನಿಮಾದಲ್ಲಿಯೂ ಗಮನ ಸೆಳೆದಿದ್ದರು.

ಕಾಂತಾರ ಸಿನಿಮಾದಲ್ಲಿ ಲೀಲಾ ಪಾತ್ರದಲ್ಲಿ ನಟಿಸಿದ್ದ ನಟಿ ಸಪ್ತಮಿ ಗೌಡ ನಟನೆಗೆ ಸಖತ್ ಪ್ರಶಂಸೆ ವ್ಯಕ್ತವಾಗಿತ್ತು. ಈ ಹಿಂದೆ ಸಪ್ತಮಿ ನಟಿಸಿದ್ದ ಪಾಪ್​ಕಾರ್ನ್ ಮಂಕಿ ಟೈಗರ್ ಸಿನಿಮಾದಲ್ಲಿಯೂ ಗಮನ ಸೆಳೆದಿದ್ದರು.

3 / 5
ಸಿನಿಮಾ ಸೆಲೆಬ್ರಿಟಿಗಳ ಫೇವರೇಟ್ ತಾಣವಾದ ಮಾಲ್ಡೀವ್ಸ್​ಗೆ ನಟಿ ಸಪ್ತಮಿ ಗೌಡ ತಮ್ಮ ಸಹೋದರಿಯೊಟ್ಟಿಗೆ ಹೋಗಿದ್ದಾರೆ. ಅಲ್ಲಿ ಬೀಚ್​ನಲ್ಲಿ ಎಂಜಾಯ್ ಮಾಡುತ್ತಿದ್ದಾರೆ.

ಸಿನಿಮಾ ಸೆಲೆಬ್ರಿಟಿಗಳ ಫೇವರೇಟ್ ತಾಣವಾದ ಮಾಲ್ಡೀವ್ಸ್​ಗೆ ನಟಿ ಸಪ್ತಮಿ ಗೌಡ ತಮ್ಮ ಸಹೋದರಿಯೊಟ್ಟಿಗೆ ಹೋಗಿದ್ದಾರೆ. ಅಲ್ಲಿ ಬೀಚ್​ನಲ್ಲಿ ಎಂಜಾಯ್ ಮಾಡುತ್ತಿದ್ದಾರೆ.

4 / 5
ಕಾಂತಾರ ಸಿನಿಮಾ ಮೂಲಕ ಸ್ಟಾರ್ ಆಗಿರುವ ನಟಿ ಸಪ್ತಮಿ ಗೌಡ, ಚಿತ್ರೀಕರಣದಿಂದ ಬಿಡುವು ಪಡೆದು ಮಾಲ್ಡೀವ್ಸ್​ಗೆ ಹಾರಿದ್ದು ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಕಾಂತಾರ ಸಿನಿಮಾ ಮೂಲಕ ಸ್ಟಾರ್ ಆಗಿರುವ ನಟಿ ಸಪ್ತಮಿ ಗೌಡ, ಚಿತ್ರೀಕರಣದಿಂದ ಬಿಡುವು ಪಡೆದು ಮಾಲ್ಡೀವ್ಸ್​ಗೆ ಹಾರಿದ್ದು ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

5 / 5

Published On - 11:47 pm, Wed, 1 March 23

Follow Us
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು