AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Saptami Gowda: ಮಾಲ್ಡೀವ್ಸ್​ಗೆ ಹಾರಿದ ಸಪ್ತಮಿ ಗೌಡ, ಇಲ್ಲಿವೆ ಚಿತ್ರಗಳು

ಕಾಂತಾರ ಸಿನಿಮಾ ಮೂಲಕ ಸ್ಟಾರ್ ಆಗಿರುವ ನಟಿ ಸಪ್ತಮಿ ಗೌಡ, ಚಿತ್ರೀಕರಣದಿಂದ ಬಿಡುವು ಪಡೆದು ಮಾಲ್ಡೀವ್ಸ್​ಗೆ ಹಾರಿದ್ದು ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on:Mar 01, 2023 | 11:49 PM

Share
ಕಾಂತಾರ ಸಿನಿಮಾದ ಮೂಲಕ ದೊಡ್ಡ ಮಟ್ಟದ ಜನಪ್ರಿಯತೆಯನ್ನು ಸಪ್ತಮಿ ಗೌಡ ಪಡೆದಿದ್ದು, ಹಲವು ಸಿನಿಮಾಗಳನ್ನು ಸಪ್ತಮಿ ಒಪ್ಪಿಕೊಂಡಿದ್ದಾರೆ.

ಕಾಂತಾರ ಸಿನಿಮಾದ ಮೂಲಕ ದೊಡ್ಡ ಮಟ್ಟದ ಜನಪ್ರಿಯತೆಯನ್ನು ಸಪ್ತಮಿ ಗೌಡ ಪಡೆದಿದ್ದು, ಹಲವು ಸಿನಿಮಾಗಳನ್ನು ಸಪ್ತಮಿ ಒಪ್ಪಿಕೊಂಡಿದ್ದಾರೆ.

1 / 5
ಕಾಂತಾರ ಬಳಿಕ ಹಲವು ಸಿನಿಮಾ ಅವಕಾಶಗಳು ಸಪ್ತಮಿಯನ್ನು ಅರಸಿ ಬಂದಿದ್ದು, ಹಿಂದಿ ಸಿನಿಮಾ ಒಂದರಲ್ಲಿಯೂ ಸಪ್ತಮಿ ನಟಿಸುತ್ತಿದ್ದಾರೆ. ದಿ ಕಶ್ಮೀರ್ ಫೈಲ್ಸ್ ಸಿನಿಮಾ ನಿರ್ದೇಶಿಸಿದ್ದ ವಿವೇಕ್ ನಿರ್ದೇಶನದ ಹೊಸ ಹಿಂದಿ ಸಿನಿಮಾದಲ್ಲಿ ಸಪ್ತಮಿಯವರದ್ದು ಪ್ರಮುಖ ಪಾತ್ರ.

ಕಾಂತಾರ ಬಳಿಕ ಹಲವು ಸಿನಿಮಾ ಅವಕಾಶಗಳು ಸಪ್ತಮಿಯನ್ನು ಅರಸಿ ಬಂದಿದ್ದು, ಹಿಂದಿ ಸಿನಿಮಾ ಒಂದರಲ್ಲಿಯೂ ಸಪ್ತಮಿ ನಟಿಸುತ್ತಿದ್ದಾರೆ. ದಿ ಕಶ್ಮೀರ್ ಫೈಲ್ಸ್ ಸಿನಿಮಾ ನಿರ್ದೇಶಿಸಿದ್ದ ವಿವೇಕ್ ನಿರ್ದೇಶನದ ಹೊಸ ಹಿಂದಿ ಸಿನಿಮಾದಲ್ಲಿ ಸಪ್ತಮಿಯವರದ್ದು ಪ್ರಮುಖ ಪಾತ್ರ.

2 / 5
ಕಾಂತಾರ ಸಿನಿಮಾದಲ್ಲಿ ಲೀಲಾ ಪಾತ್ರದಲ್ಲಿ ನಟಿಸಿದ್ದ ನಟಿ ಸಪ್ತಮಿ ಗೌಡ ನಟನೆಗೆ ಸಖತ್ ಪ್ರಶಂಸೆ ವ್ಯಕ್ತವಾಗಿತ್ತು. ಈ ಹಿಂದೆ ಸಪ್ತಮಿ ನಟಿಸಿದ್ದ ಪಾಪ್​ಕಾರ್ನ್ ಮಂಕಿ ಟೈಗರ್ ಸಿನಿಮಾದಲ್ಲಿಯೂ ಗಮನ ಸೆಳೆದಿದ್ದರು.

ಕಾಂತಾರ ಸಿನಿಮಾದಲ್ಲಿ ಲೀಲಾ ಪಾತ್ರದಲ್ಲಿ ನಟಿಸಿದ್ದ ನಟಿ ಸಪ್ತಮಿ ಗೌಡ ನಟನೆಗೆ ಸಖತ್ ಪ್ರಶಂಸೆ ವ್ಯಕ್ತವಾಗಿತ್ತು. ಈ ಹಿಂದೆ ಸಪ್ತಮಿ ನಟಿಸಿದ್ದ ಪಾಪ್​ಕಾರ್ನ್ ಮಂಕಿ ಟೈಗರ್ ಸಿನಿಮಾದಲ್ಲಿಯೂ ಗಮನ ಸೆಳೆದಿದ್ದರು.

3 / 5
ಸಿನಿಮಾ ಸೆಲೆಬ್ರಿಟಿಗಳ ಫೇವರೇಟ್ ತಾಣವಾದ ಮಾಲ್ಡೀವ್ಸ್​ಗೆ ನಟಿ ಸಪ್ತಮಿ ಗೌಡ ತಮ್ಮ ಸಹೋದರಿಯೊಟ್ಟಿಗೆ ಹೋಗಿದ್ದಾರೆ. ಅಲ್ಲಿ ಬೀಚ್​ನಲ್ಲಿ ಎಂಜಾಯ್ ಮಾಡುತ್ತಿದ್ದಾರೆ.

ಸಿನಿಮಾ ಸೆಲೆಬ್ರಿಟಿಗಳ ಫೇವರೇಟ್ ತಾಣವಾದ ಮಾಲ್ಡೀವ್ಸ್​ಗೆ ನಟಿ ಸಪ್ತಮಿ ಗೌಡ ತಮ್ಮ ಸಹೋದರಿಯೊಟ್ಟಿಗೆ ಹೋಗಿದ್ದಾರೆ. ಅಲ್ಲಿ ಬೀಚ್​ನಲ್ಲಿ ಎಂಜಾಯ್ ಮಾಡುತ್ತಿದ್ದಾರೆ.

4 / 5
ಕಾಂತಾರ ಸಿನಿಮಾ ಮೂಲಕ ಸ್ಟಾರ್ ಆಗಿರುವ ನಟಿ ಸಪ್ತಮಿ ಗೌಡ, ಚಿತ್ರೀಕರಣದಿಂದ ಬಿಡುವು ಪಡೆದು ಮಾಲ್ಡೀವ್ಸ್​ಗೆ ಹಾರಿದ್ದು ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಕಾಂತಾರ ಸಿನಿಮಾ ಮೂಲಕ ಸ್ಟಾರ್ ಆಗಿರುವ ನಟಿ ಸಪ್ತಮಿ ಗೌಡ, ಚಿತ್ರೀಕರಣದಿಂದ ಬಿಡುವು ಪಡೆದು ಮಾಲ್ಡೀವ್ಸ್​ಗೆ ಹಾರಿದ್ದು ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

5 / 5

Published On - 11:47 pm, Wed, 1 March 23

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು