AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Saptami Gowda: ಮಾಲ್ಡೀವ್ಸ್​ಗೆ ಹಾರಿದ ಸಪ್ತಮಿ ಗೌಡ, ಇಲ್ಲಿವೆ ಚಿತ್ರಗಳು

ಕಾಂತಾರ ಸಿನಿಮಾ ಮೂಲಕ ಸ್ಟಾರ್ ಆಗಿರುವ ನಟಿ ಸಪ್ತಮಿ ಗೌಡ, ಚಿತ್ರೀಕರಣದಿಂದ ಬಿಡುವು ಪಡೆದು ಮಾಲ್ಡೀವ್ಸ್​ಗೆ ಹಾರಿದ್ದು ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on:Mar 01, 2023 | 11:49 PM

Share
ಕಾಂತಾರ ಸಿನಿಮಾದ ಮೂಲಕ ದೊಡ್ಡ ಮಟ್ಟದ ಜನಪ್ರಿಯತೆಯನ್ನು ಸಪ್ತಮಿ ಗೌಡ ಪಡೆದಿದ್ದು, ಹಲವು ಸಿನಿಮಾಗಳನ್ನು ಸಪ್ತಮಿ ಒಪ್ಪಿಕೊಂಡಿದ್ದಾರೆ.

ಕಾಂತಾರ ಸಿನಿಮಾದ ಮೂಲಕ ದೊಡ್ಡ ಮಟ್ಟದ ಜನಪ್ರಿಯತೆಯನ್ನು ಸಪ್ತಮಿ ಗೌಡ ಪಡೆದಿದ್ದು, ಹಲವು ಸಿನಿಮಾಗಳನ್ನು ಸಪ್ತಮಿ ಒಪ್ಪಿಕೊಂಡಿದ್ದಾರೆ.

1 / 5
ಕಾಂತಾರ ಬಳಿಕ ಹಲವು ಸಿನಿಮಾ ಅವಕಾಶಗಳು ಸಪ್ತಮಿಯನ್ನು ಅರಸಿ ಬಂದಿದ್ದು, ಹಿಂದಿ ಸಿನಿಮಾ ಒಂದರಲ್ಲಿಯೂ ಸಪ್ತಮಿ ನಟಿಸುತ್ತಿದ್ದಾರೆ. ದಿ ಕಶ್ಮೀರ್ ಫೈಲ್ಸ್ ಸಿನಿಮಾ ನಿರ್ದೇಶಿಸಿದ್ದ ವಿವೇಕ್ ನಿರ್ದೇಶನದ ಹೊಸ ಹಿಂದಿ ಸಿನಿಮಾದಲ್ಲಿ ಸಪ್ತಮಿಯವರದ್ದು ಪ್ರಮುಖ ಪಾತ್ರ.

ಕಾಂತಾರ ಬಳಿಕ ಹಲವು ಸಿನಿಮಾ ಅವಕಾಶಗಳು ಸಪ್ತಮಿಯನ್ನು ಅರಸಿ ಬಂದಿದ್ದು, ಹಿಂದಿ ಸಿನಿಮಾ ಒಂದರಲ್ಲಿಯೂ ಸಪ್ತಮಿ ನಟಿಸುತ್ತಿದ್ದಾರೆ. ದಿ ಕಶ್ಮೀರ್ ಫೈಲ್ಸ್ ಸಿನಿಮಾ ನಿರ್ದೇಶಿಸಿದ್ದ ವಿವೇಕ್ ನಿರ್ದೇಶನದ ಹೊಸ ಹಿಂದಿ ಸಿನಿಮಾದಲ್ಲಿ ಸಪ್ತಮಿಯವರದ್ದು ಪ್ರಮುಖ ಪಾತ್ರ.

2 / 5
ಕಾಂತಾರ ಸಿನಿಮಾದಲ್ಲಿ ಲೀಲಾ ಪಾತ್ರದಲ್ಲಿ ನಟಿಸಿದ್ದ ನಟಿ ಸಪ್ತಮಿ ಗೌಡ ನಟನೆಗೆ ಸಖತ್ ಪ್ರಶಂಸೆ ವ್ಯಕ್ತವಾಗಿತ್ತು. ಈ ಹಿಂದೆ ಸಪ್ತಮಿ ನಟಿಸಿದ್ದ ಪಾಪ್​ಕಾರ್ನ್ ಮಂಕಿ ಟೈಗರ್ ಸಿನಿಮಾದಲ್ಲಿಯೂ ಗಮನ ಸೆಳೆದಿದ್ದರು.

ಕಾಂತಾರ ಸಿನಿಮಾದಲ್ಲಿ ಲೀಲಾ ಪಾತ್ರದಲ್ಲಿ ನಟಿಸಿದ್ದ ನಟಿ ಸಪ್ತಮಿ ಗೌಡ ನಟನೆಗೆ ಸಖತ್ ಪ್ರಶಂಸೆ ವ್ಯಕ್ತವಾಗಿತ್ತು. ಈ ಹಿಂದೆ ಸಪ್ತಮಿ ನಟಿಸಿದ್ದ ಪಾಪ್​ಕಾರ್ನ್ ಮಂಕಿ ಟೈಗರ್ ಸಿನಿಮಾದಲ್ಲಿಯೂ ಗಮನ ಸೆಳೆದಿದ್ದರು.

3 / 5
ಸಿನಿಮಾ ಸೆಲೆಬ್ರಿಟಿಗಳ ಫೇವರೇಟ್ ತಾಣವಾದ ಮಾಲ್ಡೀವ್ಸ್​ಗೆ ನಟಿ ಸಪ್ತಮಿ ಗೌಡ ತಮ್ಮ ಸಹೋದರಿಯೊಟ್ಟಿಗೆ ಹೋಗಿದ್ದಾರೆ. ಅಲ್ಲಿ ಬೀಚ್​ನಲ್ಲಿ ಎಂಜಾಯ್ ಮಾಡುತ್ತಿದ್ದಾರೆ.

ಸಿನಿಮಾ ಸೆಲೆಬ್ರಿಟಿಗಳ ಫೇವರೇಟ್ ತಾಣವಾದ ಮಾಲ್ಡೀವ್ಸ್​ಗೆ ನಟಿ ಸಪ್ತಮಿ ಗೌಡ ತಮ್ಮ ಸಹೋದರಿಯೊಟ್ಟಿಗೆ ಹೋಗಿದ್ದಾರೆ. ಅಲ್ಲಿ ಬೀಚ್​ನಲ್ಲಿ ಎಂಜಾಯ್ ಮಾಡುತ್ತಿದ್ದಾರೆ.

4 / 5
ಕಾಂತಾರ ಸಿನಿಮಾ ಮೂಲಕ ಸ್ಟಾರ್ ಆಗಿರುವ ನಟಿ ಸಪ್ತಮಿ ಗೌಡ, ಚಿತ್ರೀಕರಣದಿಂದ ಬಿಡುವು ಪಡೆದು ಮಾಲ್ಡೀವ್ಸ್​ಗೆ ಹಾರಿದ್ದು ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಕಾಂತಾರ ಸಿನಿಮಾ ಮೂಲಕ ಸ್ಟಾರ್ ಆಗಿರುವ ನಟಿ ಸಪ್ತಮಿ ಗೌಡ, ಚಿತ್ರೀಕರಣದಿಂದ ಬಿಡುವು ಪಡೆದು ಮಾಲ್ಡೀವ್ಸ್​ಗೆ ಹಾರಿದ್ದು ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

5 / 5

Published On - 11:47 pm, Wed, 1 March 23

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು