AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಂತಾರ: ಚಾಪ್ಟರ್ 1’ ಬಿಡುಗಡೆಗೂ ಮುನ್ನ ಕೊಲ್ಲೂರು ಮೂಕಾಂಬಿಕೆ ಆಶೀರ್ವಾದ ಪಡೆದ ರಿಷಬ್ ಶೆಟ್ಟಿ

ಅಕ್ಟೋಬರ್ 2ರಂದು ಅದ್ದೂರಿಯಾಗಿ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಿಡುಗಡೆ ಆಗಲಿದೆ. ಪ್ರಮುಖ ನಗರಗಳಿಗೆ ತೆರಳಿ ಪ್ರಚಾರ ಮಾಡಲಾಗುತ್ತಿದೆ. ಈ ನಡುವೆ ರಿಷಬ್ ಅವರು ದೇವರ ಮೊರೆ ಹೋಗಿದ್ದಾರೆ. ರಿಷಬ್ ಶೆಟ್ಟಿ ಅವರು ಪತ್ನಿ ಪ್ರಗತಿ ಶೆಟ್ಟಿ ಜತೆ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಬಂದಿದ್ದಾರೆ.

ಮದನ್​ ಕುಮಾರ್​
|

Updated on: Sep 26, 2025 | 7:40 PM

Share
‘ಡಿವೈನ್ ಸ್ಟಾರ್’ ರಿಷಬ್ ಶೆಟ್ಟಿ ಅವರು ಅಪಾರ ದೈವ ಭಕ್ತ. ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಬಿಡುಗಡೆಗೆ ಸಕಲ ಸಿದ್ಧತೆ ಮಾಡಿಕೊಂಡಿರುವ ಅವರು ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

‘ಡಿವೈನ್ ಸ್ಟಾರ್’ ರಿಷಬ್ ಶೆಟ್ಟಿ ಅವರು ಅಪಾರ ದೈವ ಭಕ್ತ. ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಬಿಡುಗಡೆಗೆ ಸಕಲ ಸಿದ್ಧತೆ ಮಾಡಿಕೊಂಡಿರುವ ಅವರು ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

1 / 5
ರಿಷಬ್ ಶೆಟ್ಟಿ ಮತ್ತು ಅವರ ಪತ್ನಿ ಪ್ರಗತಿ ಶೆಟ್ಟಿ ಅವರು ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಬಂದು ದೇವರ ಆಶೀರ್ವಾದ ಪಡೆದುಕೊಂಡಿದ್ದಾರೆ. ಆ ಸಂದರ್ಭದ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ.

ರಿಷಬ್ ಶೆಟ್ಟಿ ಮತ್ತು ಅವರ ಪತ್ನಿ ಪ್ರಗತಿ ಶೆಟ್ಟಿ ಅವರು ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಬಂದು ದೇವರ ಆಶೀರ್ವಾದ ಪಡೆದುಕೊಂಡಿದ್ದಾರೆ. ಆ ಸಂದರ್ಭದ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ.

2 / 5
ಪ್ರಗತಿ ಶೆಟ್ಟಿ ಅವರು ಕನ್ನಡ ಚಿತ್ರರಂಗದಲ್ಲಿ ವಸ್ತ್ರ ವಿನ್ಯಾಸಕಿಯಾಗಿ ಗುರುತಿಸಿಕೊಂಡಿದ್ದಾರೆ. ಬಹುನಿರೀಕ್ಷಿತ ‘ಕಾಂತಾರ: ಚಾಪ್ಟರ್ 1’ ಸಿನಿಮಾಗೂ ಪ್ರಗತಿ ಶೆಟ್ಟಿ ಅವರೇ ಕಾಸ್ಟ್ಯೂಮ್ ಡಿಸೈನ್ ಮಾಡಿದ್ದಾರೆ.

ಪ್ರಗತಿ ಶೆಟ್ಟಿ ಅವರು ಕನ್ನಡ ಚಿತ್ರರಂಗದಲ್ಲಿ ವಸ್ತ್ರ ವಿನ್ಯಾಸಕಿಯಾಗಿ ಗುರುತಿಸಿಕೊಂಡಿದ್ದಾರೆ. ಬಹುನಿರೀಕ್ಷಿತ ‘ಕಾಂತಾರ: ಚಾಪ್ಟರ್ 1’ ಸಿನಿಮಾಗೂ ಪ್ರಗತಿ ಶೆಟ್ಟಿ ಅವರೇ ಕಾಸ್ಟ್ಯೂಮ್ ಡಿಸೈನ್ ಮಾಡಿದ್ದಾರೆ.

3 / 5
ರಿಷಬ್ ಶೆಟ್ಟಿ ಅವರ ವೃತ್ತಿ ಜೀವನದಲ್ಲಿ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಹುದೊಡ್ಡ ಪ್ರಾಜೆಕ್ಟ್. ‘ಹೊಂಬಾಳೆ ಫಿಲ್ಮ್ಸ್’ ಮೂಲಕ ನಿರ್ಮಾಣ ಆದ ಈ ಸಿನಿಮಾಗೆ ಬಹುಕೋಟಿ ರೂಪಾಯಿ ಬಂಡವಾಳ ಹೂಡಲಾಗಿದೆ.

ರಿಷಬ್ ಶೆಟ್ಟಿ ಅವರ ವೃತ್ತಿ ಜೀವನದಲ್ಲಿ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಹುದೊಡ್ಡ ಪ್ರಾಜೆಕ್ಟ್. ‘ಹೊಂಬಾಳೆ ಫಿಲ್ಮ್ಸ್’ ಮೂಲಕ ನಿರ್ಮಾಣ ಆದ ಈ ಸಿನಿಮಾಗೆ ಬಹುಕೋಟಿ ರೂಪಾಯಿ ಬಂಡವಾಳ ಹೂಡಲಾಗಿದೆ.

4 / 5
ಇತ್ತೀಚೆಗೆ ರಿಲೀಸ್ ಆದ ಟ್ರೇಲರ್ ಮೂಲಕ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಸಿಕ್ಕಾಪಟ್ಟೆ ಹೈಪ್ ಸೃಷ್ಟಿಸಿದೆ. ರಿಷಬ್ ಶೆಟ್ಟಿ ಅವರು ಪ್ರಮುಖ ಪಾತ್ರ ಮಾಡುವುದರ ಜೊತೆಗೆ ನಿರ್ದೇಶನ ಕೂಡ ಮಾಡಿದ್ದಾರೆ.

ಇತ್ತೀಚೆಗೆ ರಿಲೀಸ್ ಆದ ಟ್ರೇಲರ್ ಮೂಲಕ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಸಿಕ್ಕಾಪಟ್ಟೆ ಹೈಪ್ ಸೃಷ್ಟಿಸಿದೆ. ರಿಷಬ್ ಶೆಟ್ಟಿ ಅವರು ಪ್ರಮುಖ ಪಾತ್ರ ಮಾಡುವುದರ ಜೊತೆಗೆ ನಿರ್ದೇಶನ ಕೂಡ ಮಾಡಿದ್ದಾರೆ.

5 / 5
Follow Us
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್​​ಲೈನ್
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್​​ಲೈನ್
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್
ನಡುರಸ್ತೆಯಲ್ಲಿ ಇಬ್ಬರು ಕಾಲೇಜು ಹುಡುಗಿಯರಿಗೆ ಲಿಪ್​​​ ಕಿಸ್ ಮಾಡಿದ ಯುವಕ
ನಡುರಸ್ತೆಯಲ್ಲಿ ಇಬ್ಬರು ಕಾಲೇಜು ಹುಡುಗಿಯರಿಗೆ ಲಿಪ್​​​ ಕಿಸ್ ಮಾಡಿದ ಯುವಕ
ಸತ್ತವರ ಖಾತೆಗೆ ಪಾವತಿಯಾದ ಗೃಹಲಕ್ಷ್ಮೀ ಹಣ ವಾಪಸ್ ಪಡೆಯಲು ಸರ್ಕಾರ ನಿರ್ಧಾರ
ಸತ್ತವರ ಖಾತೆಗೆ ಪಾವತಿಯಾದ ಗೃಹಲಕ್ಷ್ಮೀ ಹಣ ವಾಪಸ್ ಪಡೆಯಲು ಸರ್ಕಾರ ನಿರ್ಧಾರ
ಕೋಲ್ಕತ್ತಾದಲ್ಲಿ 5.3 ತೀವ್ರತೆಯ ಭೂಕಂಪ
ಕೋಲ್ಕತ್ತಾದಲ್ಲಿ 5.3 ತೀವ್ರತೆಯ ಭೂಕಂಪ
ಪಿಸ್ತೂಲ್ ಇಟ್ಟುಕೊಂಡ ಬಂದ ಜೆಡಿಎಸ್ ಕಾರ್ಯಕರ್ತ, ವಿಡಿಯೋ ವೈರಲ್
ಪಿಸ್ತೂಲ್ ಇಟ್ಟುಕೊಂಡ ಬಂದ ಜೆಡಿಎಸ್ ಕಾರ್ಯಕರ್ತ, ವಿಡಿಯೋ ವೈರಲ್