AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಂತಾರ: ಚಾಪ್ಟರ್ 1’ ಬಿಡುಗಡೆಗೂ ಮುನ್ನ ಕೊಲ್ಲೂರು ಮೂಕಾಂಬಿಕೆ ಆಶೀರ್ವಾದ ಪಡೆದ ರಿಷಬ್ ಶೆಟ್ಟಿ

ಅಕ್ಟೋಬರ್ 2ರಂದು ಅದ್ದೂರಿಯಾಗಿ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಿಡುಗಡೆ ಆಗಲಿದೆ. ಪ್ರಮುಖ ನಗರಗಳಿಗೆ ತೆರಳಿ ಪ್ರಚಾರ ಮಾಡಲಾಗುತ್ತಿದೆ. ಈ ನಡುವೆ ರಿಷಬ್ ಅವರು ದೇವರ ಮೊರೆ ಹೋಗಿದ್ದಾರೆ. ರಿಷಬ್ ಶೆಟ್ಟಿ ಅವರು ಪತ್ನಿ ಪ್ರಗತಿ ಶೆಟ್ಟಿ ಜತೆ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಬಂದಿದ್ದಾರೆ.

ಮದನ್​ ಕುಮಾರ್​
|

Updated on: Sep 26, 2025 | 7:40 PM

Share
‘ಡಿವೈನ್ ಸ್ಟಾರ್’ ರಿಷಬ್ ಶೆಟ್ಟಿ ಅವರು ಅಪಾರ ದೈವ ಭಕ್ತ. ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಬಿಡುಗಡೆಗೆ ಸಕಲ ಸಿದ್ಧತೆ ಮಾಡಿಕೊಂಡಿರುವ ಅವರು ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

‘ಡಿವೈನ್ ಸ್ಟಾರ್’ ರಿಷಬ್ ಶೆಟ್ಟಿ ಅವರು ಅಪಾರ ದೈವ ಭಕ್ತ. ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಬಿಡುಗಡೆಗೆ ಸಕಲ ಸಿದ್ಧತೆ ಮಾಡಿಕೊಂಡಿರುವ ಅವರು ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

1 / 5
ರಿಷಬ್ ಶೆಟ್ಟಿ ಮತ್ತು ಅವರ ಪತ್ನಿ ಪ್ರಗತಿ ಶೆಟ್ಟಿ ಅವರು ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಬಂದು ದೇವರ ಆಶೀರ್ವಾದ ಪಡೆದುಕೊಂಡಿದ್ದಾರೆ. ಆ ಸಂದರ್ಭದ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ.

ರಿಷಬ್ ಶೆಟ್ಟಿ ಮತ್ತು ಅವರ ಪತ್ನಿ ಪ್ರಗತಿ ಶೆಟ್ಟಿ ಅವರು ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಬಂದು ದೇವರ ಆಶೀರ್ವಾದ ಪಡೆದುಕೊಂಡಿದ್ದಾರೆ. ಆ ಸಂದರ್ಭದ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ.

2 / 5
ಪ್ರಗತಿ ಶೆಟ್ಟಿ ಅವರು ಕನ್ನಡ ಚಿತ್ರರಂಗದಲ್ಲಿ ವಸ್ತ್ರ ವಿನ್ಯಾಸಕಿಯಾಗಿ ಗುರುತಿಸಿಕೊಂಡಿದ್ದಾರೆ. ಬಹುನಿರೀಕ್ಷಿತ ‘ಕಾಂತಾರ: ಚಾಪ್ಟರ್ 1’ ಸಿನಿಮಾಗೂ ಪ್ರಗತಿ ಶೆಟ್ಟಿ ಅವರೇ ಕಾಸ್ಟ್ಯೂಮ್ ಡಿಸೈನ್ ಮಾಡಿದ್ದಾರೆ.

ಪ್ರಗತಿ ಶೆಟ್ಟಿ ಅವರು ಕನ್ನಡ ಚಿತ್ರರಂಗದಲ್ಲಿ ವಸ್ತ್ರ ವಿನ್ಯಾಸಕಿಯಾಗಿ ಗುರುತಿಸಿಕೊಂಡಿದ್ದಾರೆ. ಬಹುನಿರೀಕ್ಷಿತ ‘ಕಾಂತಾರ: ಚಾಪ್ಟರ್ 1’ ಸಿನಿಮಾಗೂ ಪ್ರಗತಿ ಶೆಟ್ಟಿ ಅವರೇ ಕಾಸ್ಟ್ಯೂಮ್ ಡಿಸೈನ್ ಮಾಡಿದ್ದಾರೆ.

3 / 5
ರಿಷಬ್ ಶೆಟ್ಟಿ ಅವರ ವೃತ್ತಿ ಜೀವನದಲ್ಲಿ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಹುದೊಡ್ಡ ಪ್ರಾಜೆಕ್ಟ್. ‘ಹೊಂಬಾಳೆ ಫಿಲ್ಮ್ಸ್’ ಮೂಲಕ ನಿರ್ಮಾಣ ಆದ ಈ ಸಿನಿಮಾಗೆ ಬಹುಕೋಟಿ ರೂಪಾಯಿ ಬಂಡವಾಳ ಹೂಡಲಾಗಿದೆ.

ರಿಷಬ್ ಶೆಟ್ಟಿ ಅವರ ವೃತ್ತಿ ಜೀವನದಲ್ಲಿ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಹುದೊಡ್ಡ ಪ್ರಾಜೆಕ್ಟ್. ‘ಹೊಂಬಾಳೆ ಫಿಲ್ಮ್ಸ್’ ಮೂಲಕ ನಿರ್ಮಾಣ ಆದ ಈ ಸಿನಿಮಾಗೆ ಬಹುಕೋಟಿ ರೂಪಾಯಿ ಬಂಡವಾಳ ಹೂಡಲಾಗಿದೆ.

4 / 5
ಇತ್ತೀಚೆಗೆ ರಿಲೀಸ್ ಆದ ಟ್ರೇಲರ್ ಮೂಲಕ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಸಿಕ್ಕಾಪಟ್ಟೆ ಹೈಪ್ ಸೃಷ್ಟಿಸಿದೆ. ರಿಷಬ್ ಶೆಟ್ಟಿ ಅವರು ಪ್ರಮುಖ ಪಾತ್ರ ಮಾಡುವುದರ ಜೊತೆಗೆ ನಿರ್ದೇಶನ ಕೂಡ ಮಾಡಿದ್ದಾರೆ.

ಇತ್ತೀಚೆಗೆ ರಿಲೀಸ್ ಆದ ಟ್ರೇಲರ್ ಮೂಲಕ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಸಿಕ್ಕಾಪಟ್ಟೆ ಹೈಪ್ ಸೃಷ್ಟಿಸಿದೆ. ರಿಷಬ್ ಶೆಟ್ಟಿ ಅವರು ಪ್ರಮುಖ ಪಾತ್ರ ಮಾಡುವುದರ ಜೊತೆಗೆ ನಿರ್ದೇಶನ ಕೂಡ ಮಾಡಿದ್ದಾರೆ.

5 / 5
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್