AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಂತಾರ: ಚಾಪ್ಟರ್ 1’ ಬಿಡುಗಡೆಗೂ ಮುನ್ನ ಕೊಲ್ಲೂರು ಮೂಕಾಂಬಿಕೆ ಆಶೀರ್ವಾದ ಪಡೆದ ರಿಷಬ್ ಶೆಟ್ಟಿ

ಅಕ್ಟೋಬರ್ 2ರಂದು ಅದ್ದೂರಿಯಾಗಿ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಿಡುಗಡೆ ಆಗಲಿದೆ. ಪ್ರಮುಖ ನಗರಗಳಿಗೆ ತೆರಳಿ ಪ್ರಚಾರ ಮಾಡಲಾಗುತ್ತಿದೆ. ಈ ನಡುವೆ ರಿಷಬ್ ಅವರು ದೇವರ ಮೊರೆ ಹೋಗಿದ್ದಾರೆ. ರಿಷಬ್ ಶೆಟ್ಟಿ ಅವರು ಪತ್ನಿ ಪ್ರಗತಿ ಶೆಟ್ಟಿ ಜತೆ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಬಂದಿದ್ದಾರೆ.

ಮದನ್​ ಕುಮಾರ್​
|

Updated on: Sep 26, 2025 | 7:40 PM

Share
‘ಡಿವೈನ್ ಸ್ಟಾರ್’ ರಿಷಬ್ ಶೆಟ್ಟಿ ಅವರು ಅಪಾರ ದೈವ ಭಕ್ತ. ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಬಿಡುಗಡೆಗೆ ಸಕಲ ಸಿದ್ಧತೆ ಮಾಡಿಕೊಂಡಿರುವ ಅವರು ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

‘ಡಿವೈನ್ ಸ್ಟಾರ್’ ರಿಷಬ್ ಶೆಟ್ಟಿ ಅವರು ಅಪಾರ ದೈವ ಭಕ್ತ. ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಬಿಡುಗಡೆಗೆ ಸಕಲ ಸಿದ್ಧತೆ ಮಾಡಿಕೊಂಡಿರುವ ಅವರು ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

1 / 5
ರಿಷಬ್ ಶೆಟ್ಟಿ ಮತ್ತು ಅವರ ಪತ್ನಿ ಪ್ರಗತಿ ಶೆಟ್ಟಿ ಅವರು ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಬಂದು ದೇವರ ಆಶೀರ್ವಾದ ಪಡೆದುಕೊಂಡಿದ್ದಾರೆ. ಆ ಸಂದರ್ಭದ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ.

ರಿಷಬ್ ಶೆಟ್ಟಿ ಮತ್ತು ಅವರ ಪತ್ನಿ ಪ್ರಗತಿ ಶೆಟ್ಟಿ ಅವರು ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಬಂದು ದೇವರ ಆಶೀರ್ವಾದ ಪಡೆದುಕೊಂಡಿದ್ದಾರೆ. ಆ ಸಂದರ್ಭದ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ.

2 / 5
ಪ್ರಗತಿ ಶೆಟ್ಟಿ ಅವರು ಕನ್ನಡ ಚಿತ್ರರಂಗದಲ್ಲಿ ವಸ್ತ್ರ ವಿನ್ಯಾಸಕಿಯಾಗಿ ಗುರುತಿಸಿಕೊಂಡಿದ್ದಾರೆ. ಬಹುನಿರೀಕ್ಷಿತ ‘ಕಾಂತಾರ: ಚಾಪ್ಟರ್ 1’ ಸಿನಿಮಾಗೂ ಪ್ರಗತಿ ಶೆಟ್ಟಿ ಅವರೇ ಕಾಸ್ಟ್ಯೂಮ್ ಡಿಸೈನ್ ಮಾಡಿದ್ದಾರೆ.

ಪ್ರಗತಿ ಶೆಟ್ಟಿ ಅವರು ಕನ್ನಡ ಚಿತ್ರರಂಗದಲ್ಲಿ ವಸ್ತ್ರ ವಿನ್ಯಾಸಕಿಯಾಗಿ ಗುರುತಿಸಿಕೊಂಡಿದ್ದಾರೆ. ಬಹುನಿರೀಕ್ಷಿತ ‘ಕಾಂತಾರ: ಚಾಪ್ಟರ್ 1’ ಸಿನಿಮಾಗೂ ಪ್ರಗತಿ ಶೆಟ್ಟಿ ಅವರೇ ಕಾಸ್ಟ್ಯೂಮ್ ಡಿಸೈನ್ ಮಾಡಿದ್ದಾರೆ.

3 / 5
ರಿಷಬ್ ಶೆಟ್ಟಿ ಅವರ ವೃತ್ತಿ ಜೀವನದಲ್ಲಿ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಹುದೊಡ್ಡ ಪ್ರಾಜೆಕ್ಟ್. ‘ಹೊಂಬಾಳೆ ಫಿಲ್ಮ್ಸ್’ ಮೂಲಕ ನಿರ್ಮಾಣ ಆದ ಈ ಸಿನಿಮಾಗೆ ಬಹುಕೋಟಿ ರೂಪಾಯಿ ಬಂಡವಾಳ ಹೂಡಲಾಗಿದೆ.

ರಿಷಬ್ ಶೆಟ್ಟಿ ಅವರ ವೃತ್ತಿ ಜೀವನದಲ್ಲಿ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಹುದೊಡ್ಡ ಪ್ರಾಜೆಕ್ಟ್. ‘ಹೊಂಬಾಳೆ ಫಿಲ್ಮ್ಸ್’ ಮೂಲಕ ನಿರ್ಮಾಣ ಆದ ಈ ಸಿನಿಮಾಗೆ ಬಹುಕೋಟಿ ರೂಪಾಯಿ ಬಂಡವಾಳ ಹೂಡಲಾಗಿದೆ.

4 / 5
ಇತ್ತೀಚೆಗೆ ರಿಲೀಸ್ ಆದ ಟ್ರೇಲರ್ ಮೂಲಕ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಸಿಕ್ಕಾಪಟ್ಟೆ ಹೈಪ್ ಸೃಷ್ಟಿಸಿದೆ. ರಿಷಬ್ ಶೆಟ್ಟಿ ಅವರು ಪ್ರಮುಖ ಪಾತ್ರ ಮಾಡುವುದರ ಜೊತೆಗೆ ನಿರ್ದೇಶನ ಕೂಡ ಮಾಡಿದ್ದಾರೆ.

ಇತ್ತೀಚೆಗೆ ರಿಲೀಸ್ ಆದ ಟ್ರೇಲರ್ ಮೂಲಕ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಸಿಕ್ಕಾಪಟ್ಟೆ ಹೈಪ್ ಸೃಷ್ಟಿಸಿದೆ. ರಿಷಬ್ ಶೆಟ್ಟಿ ಅವರು ಪ್ರಮುಖ ಪಾತ್ರ ಮಾಡುವುದರ ಜೊತೆಗೆ ನಿರ್ದೇಶನ ಕೂಡ ಮಾಡಿದ್ದಾರೆ.

5 / 5
Follow Us
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ