AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kantara: ಹಿಂದಿಯಲ್ಲೂ 100 ದಿನ ಪೂರೈಸಿದ ‘ಕಾಂತಾರ’ ಚಿತ್ರ; ರಿಷಬ್​ ಶೆಟ್ಟಿಗೆ ಉತ್ತರ ಭಾರತದಲ್ಲಿ ಭರ್ಜರಿ ಮೆಚ್ಚುಗೆ

Rishab Shetty | Kantara Movie: ‘ಕಾಂತಾರ’ ಸಿನಿಮಾಗೆ ಈ ಪರಿ ಮೆಚ್ಚುಗೆ ಸಿಕ್ಕಿರುವುದಕ್ಕೆ ರಿಷಬ್​ ಶೆಟ್ಟಿ ಸಂತಸ ವ್ಯಕ್ತಪಡಿಸಿದ್ದಾರೆ. ಯಶಸ್ಸು ಸಿಗಲು ಕಾರಣವಾದ ಎಲ್ಲರಿಗೂ ಅವರು ಧನ್ಯವಾದ ಅರ್ಪಿಸಿದ್ದಾರೆ.

ಮದನ್​ ಕುಮಾರ್​
|

Updated on:Jan 22, 2023 | 6:21 PM

Share
ರಿಷಬ್​ ಶೆಟ್ಟಿ ನಟಿಸಿ, ನಿರ್ದೇಶಿಸಿದ ‘ಕಾಂತಾರ’ ಸಿನಿಮಾ ಮಾಡಿದ ದಾಖಲೆಗಳ ಬಗ್ಗೆ ಹೊಸದಾಗಿ ಹೇಳಬೇಕಾಗಿಲ್ಲ. ದೇಶಾದ್ಯಂತ ಅಬ್ಬರಿಸಿದ ಈ ಚಿತ್ರ ಹಿಂದಿಯಲ್ಲೂ 100 ದಿನಗಳನ್ನು ಪೂರೈಸಿದೆ.

ರಿಷಬ್​ ಶೆಟ್ಟಿ ನಟಿಸಿ, ನಿರ್ದೇಶಿಸಿದ ‘ಕಾಂತಾರ’ ಸಿನಿಮಾ ಮಾಡಿದ ದಾಖಲೆಗಳ ಬಗ್ಗೆ ಹೊಸದಾಗಿ ಹೇಳಬೇಕಾಗಿಲ್ಲ. ದೇಶಾದ್ಯಂತ ಅಬ್ಬರಿಸಿದ ಈ ಚಿತ್ರ ಹಿಂದಿಯಲ್ಲೂ 100 ದಿನಗಳನ್ನು ಪೂರೈಸಿದೆ.

1 / 5
‘ಕಾಂತಾರ’ ಚಿತ್ರ ಕನ್ನಡದಲ್ಲಿ ತೆರೆಕಂಡ ಬಳಿಕ ಬೇರೆ ಭಾಷೆಗಳಿಂದಲೂ ಬೇಡಿಕೆ ಬಂತು. ಆಗ ಡಬ್​ ಮಾಡಿ ಬಿಡುಗಡೆ ಮಾಡಲಾಯಿತು. ಹಿಂದಿ ಪ್ರೇಕ್ಷಕರು ಈ ಸಿನಿಮಾವನ್ನು ಬಹುವಾಗಿ ಮೆಚ್ಚಿಕೊಂಡರು. ಪರಿಣಾಮವಾಗಿ ಉತ್ತರ ಭಾರತದಲ್ಲಿ ಬಹುಕೋಟಿ ರೂಪಾಯಿ ಕಲೆಕ್ಷನ್​ ಆಯಿತು.

‘ಕಾಂತಾರ’ ಚಿತ್ರ ಕನ್ನಡದಲ್ಲಿ ತೆರೆಕಂಡ ಬಳಿಕ ಬೇರೆ ಭಾಷೆಗಳಿಂದಲೂ ಬೇಡಿಕೆ ಬಂತು. ಆಗ ಡಬ್​ ಮಾಡಿ ಬಿಡುಗಡೆ ಮಾಡಲಾಯಿತು. ಹಿಂದಿ ಪ್ರೇಕ್ಷಕರು ಈ ಸಿನಿಮಾವನ್ನು ಬಹುವಾಗಿ ಮೆಚ್ಚಿಕೊಂಡರು. ಪರಿಣಾಮವಾಗಿ ಉತ್ತರ ಭಾರತದಲ್ಲಿ ಬಹುಕೋಟಿ ರೂಪಾಯಿ ಕಲೆಕ್ಷನ್​ ಆಯಿತು.

2 / 5
ಈ ಚಿತ್ರದಲ್ಲಿ ನಟಿಸಿದ ಎಲ್ಲರಿಗೂ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಜನಪ್ರಿಯತೆ ಸಿಕ್ಕಿದೆ. ರಿಷಬ್​ ಶೆಟ್ಟಿ, ಸಪ್ತಮಿ ಗೌಡ, ಮಾನಸಿ ಸುಧೀರ್​, ಅಚ್ಯುತ್​ ಕುಮಾರ್​, ಕಿಶೋರ್​ ಮುಂತಾದ ಕಲಾವಿದರ ನಟನೆಗೆ ಎಲ್ಲ ರಾಜ್ಯಗಳ ಜನರು ಭೇಷ್​ ಎಂದಿದ್ದಾರೆ.

ಈ ಚಿತ್ರದಲ್ಲಿ ನಟಿಸಿದ ಎಲ್ಲರಿಗೂ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಜನಪ್ರಿಯತೆ ಸಿಕ್ಕಿದೆ. ರಿಷಬ್​ ಶೆಟ್ಟಿ, ಸಪ್ತಮಿ ಗೌಡ, ಮಾನಸಿ ಸುಧೀರ್​, ಅಚ್ಯುತ್​ ಕುಮಾರ್​, ಕಿಶೋರ್​ ಮುಂತಾದ ಕಲಾವಿದರ ನಟನೆಗೆ ಎಲ್ಲ ರಾಜ್ಯಗಳ ಜನರು ಭೇಷ್​ ಎಂದಿದ್ದಾರೆ.

3 / 5
ಬಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ‘ಕಾಂತಾರ’ ಚಿತ್ರಕ್ಕೆ ಮೆಚ್ಚುಗೆ ಸೂಚಿಸಿದರು. ಕಂಗನಾ ರಣಾವತ್​, ವಿವೇಕ್​ ಅಗ್ನಿಹೋತ್ರಿ, ಹೃತಿಕ್​ ರೋಷನ್​ ಮುಂತಾದವರಿಗೆ ಈ ಸಿನಿಮಾ ತುಂಬ ಇಷ್ಟವಾಯಿತು. ಮುಂಬೈನಲ್ಲಿ ಕನ್ನಡ ವರ್ಷನ್​ ಕೂಡ ಹೌಸ್​ಫುಲ್ ಪ್ರದರ್ಶನ ಕಂಡಿದ್ದು ವಿಶೇಷ.

ಬಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ‘ಕಾಂತಾರ’ ಚಿತ್ರಕ್ಕೆ ಮೆಚ್ಚುಗೆ ಸೂಚಿಸಿದರು. ಕಂಗನಾ ರಣಾವತ್​, ವಿವೇಕ್​ ಅಗ್ನಿಹೋತ್ರಿ, ಹೃತಿಕ್​ ರೋಷನ್​ ಮುಂತಾದವರಿಗೆ ಈ ಸಿನಿಮಾ ತುಂಬ ಇಷ್ಟವಾಯಿತು. ಮುಂಬೈನಲ್ಲಿ ಕನ್ನಡ ವರ್ಷನ್​ ಕೂಡ ಹೌಸ್​ಫುಲ್ ಪ್ರದರ್ಶನ ಕಂಡಿದ್ದು ವಿಶೇಷ.

4 / 5
‘ಕಾಂತಾರ’ ಚಿತ್ರದ ಭರ್ಜರಿ ಯಶಸ್ಸಿನಿಂದಾಗಿ ‘ಕಾಂತಾರ 2’ ಬಗ್ಗೆ ನಿರೀಕ್ಷೆ ಮೂಡಿದೆ. ರಿಷಬ್​ ಶೆಟ್ಟಿ ಅವರು ಈಗ ಅದಕ್ಕಾಗಿ ಕಥೆ ಸಿದ್ಧಪಡಿಸುತ್ತಿದ್ದಾರೆ. ಜೂನ್​ ತಿಂಗಳಿಂದ ಪಾರ್ಟ್​ 2 ಶೂಟಿಂಗ್​ ಶುರುವಾಗಲಿದೆ. ದೊಡ್ಡ ಬಜೆಟ್​ನಲ್ಲಿ ನಿರ್ಮಾಣ ಮಾಡಲು ವಿಜಯ್​ ಕಿರಗಂದೂರು ಸಜ್ಜಾಗಿದ್ದಾರೆ.

‘ಕಾಂತಾರ’ ಚಿತ್ರದ ಭರ್ಜರಿ ಯಶಸ್ಸಿನಿಂದಾಗಿ ‘ಕಾಂತಾರ 2’ ಬಗ್ಗೆ ನಿರೀಕ್ಷೆ ಮೂಡಿದೆ. ರಿಷಬ್​ ಶೆಟ್ಟಿ ಅವರು ಈಗ ಅದಕ್ಕಾಗಿ ಕಥೆ ಸಿದ್ಧಪಡಿಸುತ್ತಿದ್ದಾರೆ. ಜೂನ್​ ತಿಂಗಳಿಂದ ಪಾರ್ಟ್​ 2 ಶೂಟಿಂಗ್​ ಶುರುವಾಗಲಿದೆ. ದೊಡ್ಡ ಬಜೆಟ್​ನಲ್ಲಿ ನಿರ್ಮಾಣ ಮಾಡಲು ವಿಜಯ್​ ಕಿರಗಂದೂರು ಸಜ್ಜಾಗಿದ್ದಾರೆ.

5 / 5

Published On - 6:21 pm, Sun, 22 January 23

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ