AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IMDb Top 10 Indian Movies: ಐಎಂಡಿಬಿ ಟಾಪ್​ 10 ಚಿತ್ರಗಳಲ್ಲಿ ಕಾಂತಾರ, ಕೆಜಿಎಫ್​ 2, 777 ಚಾರ್ಲಿ

Kantara Movie | IMDb Rating: 2022ರ ಸಾಲಿನಲ್ಲಿ ಕನ್ನಡದ ಸಿನಿಮಾಗಳು ಸಖತ್​ ಶೈನ್​ ಆಗಿವೆ. ಐಎಂಡಿಬಿಯ ಟಾಪ್​ 10ರ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡ ಈ ಚಿತ್ರಗಳು ಗಲ್ಲಾಪೆಟ್ಟಿಗೆಯಲ್ಲೂ ಮೋಡಿ ಮಾಡಿವೆ.

TV9 Web
| Edited By: |

Updated on: Dec 16, 2022 | 12:33 PM

Share
ಕನ್ನಡದ ಚಿತ್ರಗಳು ವಿಶ್ವಾದ್ಯಂತ ಸದ್ದು ಮಾಡುತ್ತಿವೆ. 2022ರಲ್ಲಿ ಅತಿ ಹೆಚ್ಚು ಜನಪ್ರಿಯತೆ ಪಡೆದ ಟಾಪ್​ 10 ಸಿನಿಮಾಗಳ ಪಟ್ಟಿಯನ್ನು ಐಎಂಡಿಬಿ ವೆಬ್​ಸೈಟ್​ ಬಿಡುಗಡೆ ಮಾಡಿದೆ. ಇದರಲ್ಲಿ ‘ಕಾಂತಾರ’, ‘ಕೆಜಿಎಫ್​ 2’, ‘777 ಚಾರ್ಲಿ’ ಚಿತ್ರಗಳು ಸ್ಥಾನ ಪಡೆದಿವೆ.

Kantara KGF 2 and 777 Charlie on IMDb Top 10 Indian Movies 2022 list

1 / 5
ಟಾಪ್​ 10 ಚಿತ್ರಗಳ ಪಟ್ಟಿಯಲ್ಲಿ ಸ್ಥಾನ ಪಡೆದವರಿಗೆ ಐಎಂಡಿಬಿ ಕಡೆಯಿಂದ ಸ್ಮರಣಿಕೆ ಕಳಿಸಲಾಗಿದೆ. ಅದನ್ನು ಸ್ವೀಕರಿಸಿರುವ ಚಿತ್ರಂಡದವರು ಖುಷಿಯಿಂದ ಫೋಟೋಗೆ ಪೋಸ್​ ನೀಡಿದ್ದಾರೆ. ಈ ಫೋಟೋಗಳು ವೈರಲ್​ ಆಗಿವೆ.

Kantara KGF 2 and 777 Charlie on IMDb Top 10 Indian Movies 2022 list

2 / 5
‘ಕಾಂತಾರ’ ಚಿತ್ರದ ಮೂಲಕ ಮೂಲಕ ರಿಷಬ್​ ಶೆಟ್ಟಿ ಅವರು ಪ್ಯಾನ್​ ಇಂಡಿಯಾ ಹೀರೋ ಆಗಿದ್ದಾರೆ. ಬಾಕ್ಸ್​ ಆಫೀಸ್​ನಲ್ಲಿ ಈ ಸಿನಿಮಾ ಧೂಳೆಬ್ಬಿಸಿದೆ. ಐಎಂಡಿಬಿಯಲ್ಲಿ ಈ ಚಿತ್ರ 8.6 ರೇಟಿಂಗ್ ಪಡೆದಿದೆ.

‘ಕಾಂತಾರ’ ಚಿತ್ರದ ಮೂಲಕ ಮೂಲಕ ರಿಷಬ್​ ಶೆಟ್ಟಿ ಅವರು ಪ್ಯಾನ್​ ಇಂಡಿಯಾ ಹೀರೋ ಆಗಿದ್ದಾರೆ. ಬಾಕ್ಸ್​ ಆಫೀಸ್​ನಲ್ಲಿ ಈ ಸಿನಿಮಾ ಧೂಳೆಬ್ಬಿಸಿದೆ. ಐಎಂಡಿಬಿಯಲ್ಲಿ ಈ ಚಿತ್ರ 8.6 ರೇಟಿಂಗ್ ಪಡೆದಿದೆ.

3 / 5
‘777 ಚಾರ್ಲಿ’ ಸಿನಿಮಾದಿಂದ ನಿರ್ದೇಶಕ ಕಿರಣ್​ ರಾಜ್​ ಅವರು ಯಶಸ್ಸು ಕಂಡಿದ್ದಾರೆ. ರಕ್ಷಿತ್​ ಶೆಟ್ಟಿ ನಟನೆಯ ಈ ಸಿನಿಮಾ ಐಎಂಡಿಬಿಯಲ್ಲಿ 8.9 ರೇಟಿಂಗ್​ ಪಡೆದಿರುವುದು ವಿಶೇಷ.

‘777 ಚಾರ್ಲಿ’ ಸಿನಿಮಾದಿಂದ ನಿರ್ದೇಶಕ ಕಿರಣ್​ ರಾಜ್​ ಅವರು ಯಶಸ್ಸು ಕಂಡಿದ್ದಾರೆ. ರಕ್ಷಿತ್​ ಶೆಟ್ಟಿ ನಟನೆಯ ಈ ಸಿನಿಮಾ ಐಎಂಡಿಬಿಯಲ್ಲಿ 8.9 ರೇಟಿಂಗ್​ ಪಡೆದಿರುವುದು ವಿಶೇಷ.

4 / 5
‘ಹೊಂಬಾಳೆ ಫಿಲ್ಮ್ಸ್​’ ಮೂಲಕ ನಿರ್ಮಾಪಕ ವಿಜಯ್​ ಕಿರಗಂದೂರು ಅವರು ಮಹತ್ವದ ಸಿನಿಮಾಗಳನ್ನು ನಿರ್ಮಿಸುತ್ತಿದ್ದಾರೆ. ಅವರ ನಿರ್ಮಾಣದಲ್ಲಿ ಮೂಡಿಬಂದ ‘ಕೆಜಿಎಫ್​ 2’ ಮತ್ತು ‘ಕಾಂತಾರ’ ಚಿತ್ರಗಳು ಐಎಂಡಿಬಿ ಟಾಪ್​ 10ರ ಪಟ್ಟಿಯಲ್ಲಿ ಸ್ಥಾನ ಪಡೆದಿರುವುದು ಅವರಿಗೆ ಖುಷಿ ನೀಡಿದೆ.

‘ಹೊಂಬಾಳೆ ಫಿಲ್ಮ್ಸ್​’ ಮೂಲಕ ನಿರ್ಮಾಪಕ ವಿಜಯ್​ ಕಿರಗಂದೂರು ಅವರು ಮಹತ್ವದ ಸಿನಿಮಾಗಳನ್ನು ನಿರ್ಮಿಸುತ್ತಿದ್ದಾರೆ. ಅವರ ನಿರ್ಮಾಣದಲ್ಲಿ ಮೂಡಿಬಂದ ‘ಕೆಜಿಎಫ್​ 2’ ಮತ್ತು ‘ಕಾಂತಾರ’ ಚಿತ್ರಗಳು ಐಎಂಡಿಬಿ ಟಾಪ್​ 10ರ ಪಟ್ಟಿಯಲ್ಲಿ ಸ್ಥಾನ ಪಡೆದಿರುವುದು ಅವರಿಗೆ ಖುಷಿ ನೀಡಿದೆ.

5 / 5
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ