AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IMDb Top 10 Indian Movies: ಐಎಂಡಿಬಿ ಟಾಪ್​ 10 ಚಿತ್ರಗಳಲ್ಲಿ ಕಾಂತಾರ, ಕೆಜಿಎಫ್​ 2, 777 ಚಾರ್ಲಿ

Kantara Movie | IMDb Rating: 2022ರ ಸಾಲಿನಲ್ಲಿ ಕನ್ನಡದ ಸಿನಿಮಾಗಳು ಸಖತ್​ ಶೈನ್​ ಆಗಿವೆ. ಐಎಂಡಿಬಿಯ ಟಾಪ್​ 10ರ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡ ಈ ಚಿತ್ರಗಳು ಗಲ್ಲಾಪೆಟ್ಟಿಗೆಯಲ್ಲೂ ಮೋಡಿ ಮಾಡಿವೆ.

TV9 Web
| Edited By: |

Updated on: Dec 16, 2022 | 12:33 PM

Share
ಕನ್ನಡದ ಚಿತ್ರಗಳು ವಿಶ್ವಾದ್ಯಂತ ಸದ್ದು ಮಾಡುತ್ತಿವೆ. 2022ರಲ್ಲಿ ಅತಿ ಹೆಚ್ಚು ಜನಪ್ರಿಯತೆ ಪಡೆದ ಟಾಪ್​ 10 ಸಿನಿಮಾಗಳ ಪಟ್ಟಿಯನ್ನು ಐಎಂಡಿಬಿ ವೆಬ್​ಸೈಟ್​ ಬಿಡುಗಡೆ ಮಾಡಿದೆ. ಇದರಲ್ಲಿ ‘ಕಾಂತಾರ’, ‘ಕೆಜಿಎಫ್​ 2’, ‘777 ಚಾರ್ಲಿ’ ಚಿತ್ರಗಳು ಸ್ಥಾನ ಪಡೆದಿವೆ.

Kantara KGF 2 and 777 Charlie on IMDb Top 10 Indian Movies 2022 list

1 / 5
ಟಾಪ್​ 10 ಚಿತ್ರಗಳ ಪಟ್ಟಿಯಲ್ಲಿ ಸ್ಥಾನ ಪಡೆದವರಿಗೆ ಐಎಂಡಿಬಿ ಕಡೆಯಿಂದ ಸ್ಮರಣಿಕೆ ಕಳಿಸಲಾಗಿದೆ. ಅದನ್ನು ಸ್ವೀಕರಿಸಿರುವ ಚಿತ್ರಂಡದವರು ಖುಷಿಯಿಂದ ಫೋಟೋಗೆ ಪೋಸ್​ ನೀಡಿದ್ದಾರೆ. ಈ ಫೋಟೋಗಳು ವೈರಲ್​ ಆಗಿವೆ.

Kantara KGF 2 and 777 Charlie on IMDb Top 10 Indian Movies 2022 list

2 / 5
‘ಕಾಂತಾರ’ ಚಿತ್ರದ ಮೂಲಕ ಮೂಲಕ ರಿಷಬ್​ ಶೆಟ್ಟಿ ಅವರು ಪ್ಯಾನ್​ ಇಂಡಿಯಾ ಹೀರೋ ಆಗಿದ್ದಾರೆ. ಬಾಕ್ಸ್​ ಆಫೀಸ್​ನಲ್ಲಿ ಈ ಸಿನಿಮಾ ಧೂಳೆಬ್ಬಿಸಿದೆ. ಐಎಂಡಿಬಿಯಲ್ಲಿ ಈ ಚಿತ್ರ 8.6 ರೇಟಿಂಗ್ ಪಡೆದಿದೆ.

‘ಕಾಂತಾರ’ ಚಿತ್ರದ ಮೂಲಕ ಮೂಲಕ ರಿಷಬ್​ ಶೆಟ್ಟಿ ಅವರು ಪ್ಯಾನ್​ ಇಂಡಿಯಾ ಹೀರೋ ಆಗಿದ್ದಾರೆ. ಬಾಕ್ಸ್​ ಆಫೀಸ್​ನಲ್ಲಿ ಈ ಸಿನಿಮಾ ಧೂಳೆಬ್ಬಿಸಿದೆ. ಐಎಂಡಿಬಿಯಲ್ಲಿ ಈ ಚಿತ್ರ 8.6 ರೇಟಿಂಗ್ ಪಡೆದಿದೆ.

3 / 5
‘777 ಚಾರ್ಲಿ’ ಸಿನಿಮಾದಿಂದ ನಿರ್ದೇಶಕ ಕಿರಣ್​ ರಾಜ್​ ಅವರು ಯಶಸ್ಸು ಕಂಡಿದ್ದಾರೆ. ರಕ್ಷಿತ್​ ಶೆಟ್ಟಿ ನಟನೆಯ ಈ ಸಿನಿಮಾ ಐಎಂಡಿಬಿಯಲ್ಲಿ 8.9 ರೇಟಿಂಗ್​ ಪಡೆದಿರುವುದು ವಿಶೇಷ.

‘777 ಚಾರ್ಲಿ’ ಸಿನಿಮಾದಿಂದ ನಿರ್ದೇಶಕ ಕಿರಣ್​ ರಾಜ್​ ಅವರು ಯಶಸ್ಸು ಕಂಡಿದ್ದಾರೆ. ರಕ್ಷಿತ್​ ಶೆಟ್ಟಿ ನಟನೆಯ ಈ ಸಿನಿಮಾ ಐಎಂಡಿಬಿಯಲ್ಲಿ 8.9 ರೇಟಿಂಗ್​ ಪಡೆದಿರುವುದು ವಿಶೇಷ.

4 / 5
‘ಹೊಂಬಾಳೆ ಫಿಲ್ಮ್ಸ್​’ ಮೂಲಕ ನಿರ್ಮಾಪಕ ವಿಜಯ್​ ಕಿರಗಂದೂರು ಅವರು ಮಹತ್ವದ ಸಿನಿಮಾಗಳನ್ನು ನಿರ್ಮಿಸುತ್ತಿದ್ದಾರೆ. ಅವರ ನಿರ್ಮಾಣದಲ್ಲಿ ಮೂಡಿಬಂದ ‘ಕೆಜಿಎಫ್​ 2’ ಮತ್ತು ‘ಕಾಂತಾರ’ ಚಿತ್ರಗಳು ಐಎಂಡಿಬಿ ಟಾಪ್​ 10ರ ಪಟ್ಟಿಯಲ್ಲಿ ಸ್ಥಾನ ಪಡೆದಿರುವುದು ಅವರಿಗೆ ಖುಷಿ ನೀಡಿದೆ.

‘ಹೊಂಬಾಳೆ ಫಿಲ್ಮ್ಸ್​’ ಮೂಲಕ ನಿರ್ಮಾಪಕ ವಿಜಯ್​ ಕಿರಗಂದೂರು ಅವರು ಮಹತ್ವದ ಸಿನಿಮಾಗಳನ್ನು ನಿರ್ಮಿಸುತ್ತಿದ್ದಾರೆ. ಅವರ ನಿರ್ಮಾಣದಲ್ಲಿ ಮೂಡಿಬಂದ ‘ಕೆಜಿಎಫ್​ 2’ ಮತ್ತು ‘ಕಾಂತಾರ’ ಚಿತ್ರಗಳು ಐಎಂಡಿಬಿ ಟಾಪ್​ 10ರ ಪಟ್ಟಿಯಲ್ಲಿ ಸ್ಥಾನ ಪಡೆದಿರುವುದು ಅವರಿಗೆ ಖುಷಿ ನೀಡಿದೆ.

5 / 5
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್