AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IMDb Top 10 Indian Movies: ಐಎಂಡಿಬಿ ಟಾಪ್​ 10 ಚಿತ್ರಗಳಲ್ಲಿ ಕಾಂತಾರ, ಕೆಜಿಎಫ್​ 2, 777 ಚಾರ್ಲಿ

Kantara Movie | IMDb Rating: 2022ರ ಸಾಲಿನಲ್ಲಿ ಕನ್ನಡದ ಸಿನಿಮಾಗಳು ಸಖತ್​ ಶೈನ್​ ಆಗಿವೆ. ಐಎಂಡಿಬಿಯ ಟಾಪ್​ 10ರ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡ ಈ ಚಿತ್ರಗಳು ಗಲ್ಲಾಪೆಟ್ಟಿಗೆಯಲ್ಲೂ ಮೋಡಿ ಮಾಡಿವೆ.

TV9 Web
| Edited By: |

Updated on: Dec 16, 2022 | 12:33 PM

Share
ಕನ್ನಡದ ಚಿತ್ರಗಳು ವಿಶ್ವಾದ್ಯಂತ ಸದ್ದು ಮಾಡುತ್ತಿವೆ. 2022ರಲ್ಲಿ ಅತಿ ಹೆಚ್ಚು ಜನಪ್ರಿಯತೆ ಪಡೆದ ಟಾಪ್​ 10 ಸಿನಿಮಾಗಳ ಪಟ್ಟಿಯನ್ನು ಐಎಂಡಿಬಿ ವೆಬ್​ಸೈಟ್​ ಬಿಡುಗಡೆ ಮಾಡಿದೆ. ಇದರಲ್ಲಿ ‘ಕಾಂತಾರ’, ‘ಕೆಜಿಎಫ್​ 2’, ‘777 ಚಾರ್ಲಿ’ ಚಿತ್ರಗಳು ಸ್ಥಾನ ಪಡೆದಿವೆ.

Kantara KGF 2 and 777 Charlie on IMDb Top 10 Indian Movies 2022 list

1 / 5
ಟಾಪ್​ 10 ಚಿತ್ರಗಳ ಪಟ್ಟಿಯಲ್ಲಿ ಸ್ಥಾನ ಪಡೆದವರಿಗೆ ಐಎಂಡಿಬಿ ಕಡೆಯಿಂದ ಸ್ಮರಣಿಕೆ ಕಳಿಸಲಾಗಿದೆ. ಅದನ್ನು ಸ್ವೀಕರಿಸಿರುವ ಚಿತ್ರಂಡದವರು ಖುಷಿಯಿಂದ ಫೋಟೋಗೆ ಪೋಸ್​ ನೀಡಿದ್ದಾರೆ. ಈ ಫೋಟೋಗಳು ವೈರಲ್​ ಆಗಿವೆ.

Kantara KGF 2 and 777 Charlie on IMDb Top 10 Indian Movies 2022 list

2 / 5
‘ಕಾಂತಾರ’ ಚಿತ್ರದ ಮೂಲಕ ಮೂಲಕ ರಿಷಬ್​ ಶೆಟ್ಟಿ ಅವರು ಪ್ಯಾನ್​ ಇಂಡಿಯಾ ಹೀರೋ ಆಗಿದ್ದಾರೆ. ಬಾಕ್ಸ್​ ಆಫೀಸ್​ನಲ್ಲಿ ಈ ಸಿನಿಮಾ ಧೂಳೆಬ್ಬಿಸಿದೆ. ಐಎಂಡಿಬಿಯಲ್ಲಿ ಈ ಚಿತ್ರ 8.6 ರೇಟಿಂಗ್ ಪಡೆದಿದೆ.

‘ಕಾಂತಾರ’ ಚಿತ್ರದ ಮೂಲಕ ಮೂಲಕ ರಿಷಬ್​ ಶೆಟ್ಟಿ ಅವರು ಪ್ಯಾನ್​ ಇಂಡಿಯಾ ಹೀರೋ ಆಗಿದ್ದಾರೆ. ಬಾಕ್ಸ್​ ಆಫೀಸ್​ನಲ್ಲಿ ಈ ಸಿನಿಮಾ ಧೂಳೆಬ್ಬಿಸಿದೆ. ಐಎಂಡಿಬಿಯಲ್ಲಿ ಈ ಚಿತ್ರ 8.6 ರೇಟಿಂಗ್ ಪಡೆದಿದೆ.

3 / 5
‘777 ಚಾರ್ಲಿ’ ಸಿನಿಮಾದಿಂದ ನಿರ್ದೇಶಕ ಕಿರಣ್​ ರಾಜ್​ ಅವರು ಯಶಸ್ಸು ಕಂಡಿದ್ದಾರೆ. ರಕ್ಷಿತ್​ ಶೆಟ್ಟಿ ನಟನೆಯ ಈ ಸಿನಿಮಾ ಐಎಂಡಿಬಿಯಲ್ಲಿ 8.9 ರೇಟಿಂಗ್​ ಪಡೆದಿರುವುದು ವಿಶೇಷ.

‘777 ಚಾರ್ಲಿ’ ಸಿನಿಮಾದಿಂದ ನಿರ್ದೇಶಕ ಕಿರಣ್​ ರಾಜ್​ ಅವರು ಯಶಸ್ಸು ಕಂಡಿದ್ದಾರೆ. ರಕ್ಷಿತ್​ ಶೆಟ್ಟಿ ನಟನೆಯ ಈ ಸಿನಿಮಾ ಐಎಂಡಿಬಿಯಲ್ಲಿ 8.9 ರೇಟಿಂಗ್​ ಪಡೆದಿರುವುದು ವಿಶೇಷ.

4 / 5
‘ಹೊಂಬಾಳೆ ಫಿಲ್ಮ್ಸ್​’ ಮೂಲಕ ನಿರ್ಮಾಪಕ ವಿಜಯ್​ ಕಿರಗಂದೂರು ಅವರು ಮಹತ್ವದ ಸಿನಿಮಾಗಳನ್ನು ನಿರ್ಮಿಸುತ್ತಿದ್ದಾರೆ. ಅವರ ನಿರ್ಮಾಣದಲ್ಲಿ ಮೂಡಿಬಂದ ‘ಕೆಜಿಎಫ್​ 2’ ಮತ್ತು ‘ಕಾಂತಾರ’ ಚಿತ್ರಗಳು ಐಎಂಡಿಬಿ ಟಾಪ್​ 10ರ ಪಟ್ಟಿಯಲ್ಲಿ ಸ್ಥಾನ ಪಡೆದಿರುವುದು ಅವರಿಗೆ ಖುಷಿ ನೀಡಿದೆ.

‘ಹೊಂಬಾಳೆ ಫಿಲ್ಮ್ಸ್​’ ಮೂಲಕ ನಿರ್ಮಾಪಕ ವಿಜಯ್​ ಕಿರಗಂದೂರು ಅವರು ಮಹತ್ವದ ಸಿನಿಮಾಗಳನ್ನು ನಿರ್ಮಿಸುತ್ತಿದ್ದಾರೆ. ಅವರ ನಿರ್ಮಾಣದಲ್ಲಿ ಮೂಡಿಬಂದ ‘ಕೆಜಿಎಫ್​ 2’ ಮತ್ತು ‘ಕಾಂತಾರ’ ಚಿತ್ರಗಳು ಐಎಂಡಿಬಿ ಟಾಪ್​ 10ರ ಪಟ್ಟಿಯಲ್ಲಿ ಸ್ಥಾನ ಪಡೆದಿರುವುದು ಅವರಿಗೆ ಖುಷಿ ನೀಡಿದೆ.

5 / 5
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ