Rishab Shetty: ಹೊಸ ‘ಆಡಿ ಕ್ಯೂ7’ ಕಾರು ಖರೀದಿಸಿ ಖುಷಿಪಟ್ಟ ರಿಷಬ್​ ಶೆಟ್ಟಿ, ಪ್ರಗತಿ ಶೆಟ್ಟಿ; ಇಲ್ಲಿದೆ ಫೋಟೋ ಗ್ಯಾಲರಿ

Rishab Shetty | Audi Car: ನಟ, ನಿರ್ದೇಶಕ ರಿಷಬ್​ ಶೆಟ್ಟಿ ಅವರು ಈಗ ‘ಆಡಿ ಕ್ಯೂ7’ ಕಾರಿನ ಒಡೆಯ. ಅವರು ಖರೀದಿಸಿರುವ ಹೊಸ ಕಾರಿನ ಫೋಟೋ ವೈರಲ್​ ಆಗಿದೆ.

| Updated By: ಮದನ್​ ಕುಮಾರ್​

Updated on: Jul 03, 2022 | 5:11 PM

‘ಕಾಂತಾರ’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಆಗಿರುವ ರಿಷಬ್​ ಶೆಟ್ಟಿ ಅವರು ದುಬಾರಿ ಬೆಲೆಯ ಐಷಾರಾಮಿ ಕಾರನ್ನು ಖರೀದಿಸಿದ್ದಾರೆ. ಪತ್ನಿ ಪ್ರಗತಿ ಶೆಟ್ಟಿ ಅವರು ಹೊಸ ಕಾರಿನ ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.

Kantara movie actor director Rishab Shetty's new Audi Q7 car photos go viral

1 / 5
‘ಆಡಿ ಕ್ಯೂ7’ ಕಾರು ರಿಷಬ್​ ಶೆಟ್ಟಿ ಮನೆ ಸೇರಿದೆ. ದುಬಾರಿ ಬೆಲೆಯ ಈ ಐಷಾರಾಮಿ ಕಾರು ಖರೀದಿಸಿದ ಅವರಿಗೆ ಅಭಿಮಾನಿಗಳು ಮತ್ತು ಸ್ನೇಹಿತರು ಅಭಿನಂದನೆ ತಿಳಿಸುತ್ತಿದ್ದಾರೆ. ಕಾರಿನ ಜೊತೆ ನಿಂತು ರಿಷಬ್​ ಶೆಟ್ಟಿ, ಪ್ರಗತಿ ಶೆಟ್ಟಿ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ.

Kantara movie actor director Rishab Shetty's new Audi Q7 car photos go viral

2 / 5
ಕನ್ನಡ ಚಿತ್ರರಂಗದಲ್ಲಿ ರಿಷಬ್​ ಶೆಟ್ಟಿ ಅವರು ನಟನಾಗಿ, ನಿರ್ದೇಶಕನಾಗಿ, ನಿರ್ಮಾಪಕನಾಗಿ ಸಕ್ರಿಯರಾಗಿದ್ದಾರೆ. ಅವರ ಪ್ರತಿ ಸಿನಿಮಾಗಳು ಕೂಡ ಒಂದಿಲ್ಲೊಂದು ರೀತಿಯಲ್ಲಿ ಗಮನ ಸೆಳೆಯುತ್ತಿವೆ.

ಕನ್ನಡ ಚಿತ್ರರಂಗದಲ್ಲಿ ರಿಷಬ್​ ಶೆಟ್ಟಿ ಅವರು ನಟನಾಗಿ, ನಿರ್ದೇಶಕನಾಗಿ, ನಿರ್ಮಾಪಕನಾಗಿ ಸಕ್ರಿಯರಾಗಿದ್ದಾರೆ. ಅವರ ಪ್ರತಿ ಸಿನಿಮಾಗಳು ಕೂಡ ಒಂದಿಲ್ಲೊಂದು ರೀತಿಯಲ್ಲಿ ಗಮನ ಸೆಳೆಯುತ್ತಿವೆ.

3 / 5
ರಿಷಬ್​ ಶೆಟ್ಟಿ ಪತ್ನಿ ಪ್ರಗತಿ ಶೆಟ್ಟಿ ಅವರು ಕೂಡ ಚಿತ್ರರಂಗದಲ್ಲಿ ಬ್ಯುಸಿ ಆಗಿದ್ದಾರೆ. ಹಲವಾರು ಸಿನಿಮಾಗಳಿಗೆ ಅವರು ಕಾಸ್ಟ್ಯೂಮ್​ ಡಿಸೈನ್​ ಮಾಡಿದ್ದಾರೆ. ತಮ್ಮ ಎರಡು ಮಕ್ಕಳ ಆರೈಕೆಯಲ್ಲೂ ಅವರು ತೊಡಗಿಕೊಂಡಿದ್ದಾರೆ.

ರಿಷಬ್​ ಶೆಟ್ಟಿ ಪತ್ನಿ ಪ್ರಗತಿ ಶೆಟ್ಟಿ ಅವರು ಕೂಡ ಚಿತ್ರರಂಗದಲ್ಲಿ ಬ್ಯುಸಿ ಆಗಿದ್ದಾರೆ. ಹಲವಾರು ಸಿನಿಮಾಗಳಿಗೆ ಅವರು ಕಾಸ್ಟ್ಯೂಮ್​ ಡಿಸೈನ್​ ಮಾಡಿದ್ದಾರೆ. ತಮ್ಮ ಎರಡು ಮಕ್ಕಳ ಆರೈಕೆಯಲ್ಲೂ ಅವರು ತೊಡಗಿಕೊಂಡಿದ್ದಾರೆ.

4 / 5
‘ಆಡಿ ಕ್ಯೂ7 ಹೊಸದಾಗಿ ಸೇರ್ಪಡೆ ಆಯ್ತು. ನಿಮ್ಮ ಪರಿಶ್ರಮ ಮತ್ತು ಬದ್ಧತೆ ಬಗ್ಗೆ ಯಾವಾಗಲೂ ಹೆಮ್ಮೆ ಆಗುತ್ತದೆ’ ಎಂದು ಪ್ರಗತಿ ಶೆಟ್ಟಿ ಅವರು ಸೋಶಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಈ ಫೋಟೋಗಳು ವೈರಲ್​ ಆಗಿವೆ.

‘ಆಡಿ ಕ್ಯೂ7 ಹೊಸದಾಗಿ ಸೇರ್ಪಡೆ ಆಯ್ತು. ನಿಮ್ಮ ಪರಿಶ್ರಮ ಮತ್ತು ಬದ್ಧತೆ ಬಗ್ಗೆ ಯಾವಾಗಲೂ ಹೆಮ್ಮೆ ಆಗುತ್ತದೆ’ ಎಂದು ಪ್ರಗತಿ ಶೆಟ್ಟಿ ಅವರು ಸೋಶಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಈ ಫೋಟೋಗಳು ವೈರಲ್​ ಆಗಿವೆ.

5 / 5
Follow us
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ