‘ಎಂ.ಜೆ. ಪ್ರೊಡಕ್ಷನ್’ ನಿರ್ಮಾಣ ಸಂಸ್ಥೆಗೆ ಶುಭ ಕೋರಿದ ಸಪ್ತಮಿ ಗೌಡ, ಶರಣ್​; ಏನಿದರ ವಿಶೇಷತೆ?

ನಟಿ ಸಪ್ತಮಿ ಗೌಡ ಮತ್ತು ನಟ ಶರಣ್​ ಅವರು ‘ಎಂ.ಜೆ. ಪ್ರೊಡಕ್ಷನ್’ಗೆ ಶುಭ ಕೋರಿದ್ದಾರೆ. ಚಿತ್ರೀಕರಣಕ್ಕೆ ಇದೊಂದು ಸೂಕ್ತ ಜಾಗ ಎಂದು ಸಪ್ತಮಿ ಗೌಡ ಅಭಿಪ್ರಾಯಪಟ್ಟಿದ್ದಾರೆ.

|

Updated on: Mar 14, 2023 | 9:12 PM

ಜಿಗಣಿ-ಆನೇಕಲ್ ರಸ್ತೆಯಲ್ಲಿರುವ ಎಂ.ಜೆ. ಅವ್ಯಾನಾ ರೆಸಾರ್ಟ್​ನಲ್ಲಿ ಅನಿಲ್ ಕುಮಾರ್ ಅವರು ‘ಎಂ.ಜೆ. ಪ್ರೊಡಕ್ಷನ್’ ನಿರ್ಮಾಣ ಸಂಸ್ಥೆ ಆರಂಭಿಸಿದ್ದಾರೆ. ಕನ್ನಡ ಚಿತ್ರರಂಗದ ಖ್ಯಾತ ನಟ ಶರಣ್, ‘ಕಾಂತಾರ’ ಬೆಡಗಿ ಸಪ್ತಮಿ ಗೌಡ ಮುಂತಾದವರು ಇದನ್ನು ಉದ್ಘಾಟಿಸಿದ್ದಾರೆ.

ಜಿಗಣಿ-ಆನೇಕಲ್ ರಸ್ತೆಯಲ್ಲಿರುವ ಎಂ.ಜೆ. ಅವ್ಯಾನಾ ರೆಸಾರ್ಟ್​ನಲ್ಲಿ ಅನಿಲ್ ಕುಮಾರ್ ಅವರು ‘ಎಂ.ಜೆ. ಪ್ರೊಡಕ್ಷನ್’ ನಿರ್ಮಾಣ ಸಂಸ್ಥೆ ಆರಂಭಿಸಿದ್ದಾರೆ. ಕನ್ನಡ ಚಿತ್ರರಂಗದ ಖ್ಯಾತ ನಟ ಶರಣ್, ‘ಕಾಂತಾರ’ ಬೆಡಗಿ ಸಪ್ತಮಿ ಗೌಡ ಮುಂತಾದವರು ಇದನ್ನು ಉದ್ಘಾಟಿಸಿದ್ದಾರೆ.

1 / 5
‘ಎಂ.ಜೆ. ಪ್ರೊಡಕ್ಷನ್’ ಉದ್ಘಾಟನೆಯಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ. ಹರೀಶ್, ನಿರ್ದೇಶಕ ಹರಿ ಸಂತು,‌ ಮುಖೇಶ್ ಕುಮಾರ್, ಸತೀಶ್ ಕುಮಾರ್ ಸೇರಿದಂತೆ ಅನೇಕ ಗಣ್ಯರು ಕೂಡ ಭಾಗಿ ಆಗಿದ್ದರು.

‘ಎಂ.ಜೆ. ಪ್ರೊಡಕ್ಷನ್’ ಉದ್ಘಾಟನೆಯಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ. ಹರೀಶ್, ನಿರ್ದೇಶಕ ಹರಿ ಸಂತು,‌ ಮುಖೇಶ್ ಕುಮಾರ್, ಸತೀಶ್ ಕುಮಾರ್ ಸೇರಿದಂತೆ ಅನೇಕ ಗಣ್ಯರು ಕೂಡ ಭಾಗಿ ಆಗಿದ್ದರು.

2 / 5
ಅನಿಲ್ ಕುಮಾರ್ ಅವರು ಮೂಲತಃ ಕೇರಳದವರು. ಮಲಯಾಳಂನಲ್ಲಿ ಕೆಲವು ಸಿನಿಮಾಗಳನ್ನು ನಿರ್ಮಿಸಿದ್ದಾರೆ. ಈಗ ‘ಎಂ.ಜೆ. ಪ್ರೊಡಕ್ಷನ್’ ಮೂಲಕ ಕನ್ನಡದಲ್ಲೂ ಸದಭಿರುಚಿಯ ಚಿತ್ರಗಳನ್ನು ಸದ್ಯದಲ್ಲೇ ನಿರ್ಮಾಣ ಮಾಡುವುದಾಗಿ ಅವರು ತಿಳಿಸಿದ್ದಾರೆ.

ಅನಿಲ್ ಕುಮಾರ್ ಅವರು ಮೂಲತಃ ಕೇರಳದವರು. ಮಲಯಾಳಂನಲ್ಲಿ ಕೆಲವು ಸಿನಿಮಾಗಳನ್ನು ನಿರ್ಮಿಸಿದ್ದಾರೆ. ಈಗ ‘ಎಂ.ಜೆ. ಪ್ರೊಡಕ್ಷನ್’ ಮೂಲಕ ಕನ್ನಡದಲ್ಲೂ ಸದಭಿರುಚಿಯ ಚಿತ್ರಗಳನ್ನು ಸದ್ಯದಲ್ಲೇ ನಿರ್ಮಾಣ ಮಾಡುವುದಾಗಿ ಅವರು ತಿಳಿಸಿದ್ದಾರೆ.

3 / 5
‘ಎಂ.ಜೆ. ಪ್ರೊಡಕ್ಷನ್’ನಲ್ಲಿ ಒಂದು ಸಿನಿಮಾ ಶೂಟಿಂಗ್​ಗೆ ಬೇಕಾದ ಎಲ್ಲ ಅನುಕೂಲಗಳು ಇವೆ. ಸಭಾಂಗಣ, ಜಲಪಾತ, ಕ್ರಿಕೆಟ್​ ಮೈದಾನ ಮುಂತಾದ ಲೊಕೇಷನ್​ಗಳಿವೆ. ಇದನ್ನು ಕನ್ನಡ ಚಿತ್ರರಂಗ ಉಪಯೋಗಿಸಿಕೊಳ್ಳಬೇಕು ಎಂದು ಅನಿಲ್ ಕುಮಾರ್ ಹೇಳಿದ್ದಾರೆ.

‘ಎಂ.ಜೆ. ಪ್ರೊಡಕ್ಷನ್’ನಲ್ಲಿ ಒಂದು ಸಿನಿಮಾ ಶೂಟಿಂಗ್​ಗೆ ಬೇಕಾದ ಎಲ್ಲ ಅನುಕೂಲಗಳು ಇವೆ. ಸಭಾಂಗಣ, ಜಲಪಾತ, ಕ್ರಿಕೆಟ್​ ಮೈದಾನ ಮುಂತಾದ ಲೊಕೇಷನ್​ಗಳಿವೆ. ಇದನ್ನು ಕನ್ನಡ ಚಿತ್ರರಂಗ ಉಪಯೋಗಿಸಿಕೊಳ್ಳಬೇಕು ಎಂದು ಅನಿಲ್ ಕುಮಾರ್ ಹೇಳಿದ್ದಾರೆ.

4 / 5
ನಟಿ ಸಪ್ತಮಿ ಗೌಡ ಮತ್ತು ನಟ ಶರಣ್​ ಅವರು ‘ಎಂ.ಜೆ. ಪ್ರೊಡಕ್ಷನ್’ಗೆ ಶುಭ ಕೋರಿದ್ದಾರೆ. ಚಿತ್ರೀಕರಣಕ್ಕೆ ಇದೊಂದು ಸೂಕ್ತ ಜಾಗ ಎಂದು ಸಪ್ತಮಿ ಗೌಡ ಅಭಿಪ್ರಾಯಪಟ್ಟಿದ್ದಾರೆ.

ನಟಿ ಸಪ್ತಮಿ ಗೌಡ ಮತ್ತು ನಟ ಶರಣ್​ ಅವರು ‘ಎಂ.ಜೆ. ಪ್ರೊಡಕ್ಷನ್’ಗೆ ಶುಭ ಕೋರಿದ್ದಾರೆ. ಚಿತ್ರೀಕರಣಕ್ಕೆ ಇದೊಂದು ಸೂಕ್ತ ಜಾಗ ಎಂದು ಸಪ್ತಮಿ ಗೌಡ ಅಭಿಪ್ರಾಯಪಟ್ಟಿದ್ದಾರೆ.

5 / 5
Follow us
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ