AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಗಿತ್ತು ನೋಡಿ ‘ಕಾಂತಾರ’ ಸಿನಿಮಾ ಸಕ್ಸಸ್ ಮೀಟ್​; ಇಲ್ಲಿವೆ ವರ್ಣರಂಜಿತ ಫೋಟೋಗಳು

ಸಿನಿಮಾ ಗೆದ್ದ ಖುಷಿಯಲ್ಲಿ ಚಿತ್ರತಂಡ ಸಕ್ಸಸ್​ ಮೀಟ್ ಮಾಡಿದೆ. ಈ ಭೇಟಿ ವರ್ಣರಂಜಿತವಾಗಿತ್ತು. ಈ ಫೋಟೋಗಳು ಈಗ ವೈರಲ್ ಆಗಿವೆ.

TV9 Web
| Updated By: ರಾಜೇಶ್ ದುಗ್ಗುಮನೆ|

Updated on: Nov 24, 2022 | 10:43 AM

Share
‘ಕಾಂತಾರ’ ಸಿನಿಮಾ ದೊಡ್ಡ ಮಟ್ಟದ ಯಶಸ್ಸು ಕಂಡಿದೆ. ಈ ಚಿತ್ರ 400 ಕೋಟಿ ರೂಪಾಯಿ ಬಾಚುವುದರ ಜತೆಗೆ ಒಟಿಟಿಗೂ ಲಗ್ಗೆ ಇಟ್ಟಿದೆ. ಅಮೇಜಾನ್ ಪ್ರೈಮ್ ವಿಡಿಯೋ ಮೂಲಕ ಸಿನಿಮಾ ಪ್ರಸಾರ ಕಂಡಿದೆ.

‘ಕಾಂತಾರ’ ಸಿನಿಮಾ ದೊಡ್ಡ ಮಟ್ಟದ ಯಶಸ್ಸು ಕಂಡಿದೆ. ಈ ಚಿತ್ರ 400 ಕೋಟಿ ರೂಪಾಯಿ ಬಾಚುವುದರ ಜತೆಗೆ ಒಟಿಟಿಗೂ ಲಗ್ಗೆ ಇಟ್ಟಿದೆ. ಅಮೇಜಾನ್ ಪ್ರೈಮ್ ವಿಡಿಯೋ ಮೂಲಕ ಸಿನಿಮಾ ಪ್ರಸಾರ ಕಂಡಿದೆ.

1 / 5
ಸಿನಿಮಾ ಗೆದ್ದ ಖುಷಿಯಲ್ಲಿ ಚಿತ್ರತಂಡ ಸಕ್ಸಸ್​ ಮೀಟ್ ಮಾಡಿದೆ. ಈ ಭೇಟಿ ವರ್ಣರಂಜಿತವಾಗಿತ್ತು. ಈ ಫೋಟೋಗಳು ಈಗ ವೈರಲ್ ಆಗಿವೆ.

ಸಿನಿಮಾ ಗೆದ್ದ ಖುಷಿಯಲ್ಲಿ ಚಿತ್ರತಂಡ ಸಕ್ಸಸ್​ ಮೀಟ್ ಮಾಡಿದೆ. ಈ ಭೇಟಿ ವರ್ಣರಂಜಿತವಾಗಿತ್ತು. ಈ ಫೋಟೋಗಳು ಈಗ ವೈರಲ್ ಆಗಿವೆ.

2 / 5
ಹೊಂಬಾಳೆ ಫಿಲ್ಮ್ಸ್​​ನ ವಿಜಯ್ ಕಿರಗಂದೂರು, ನಟ ರಿಷಬ್ ಶೆಟ್ಟಿ, ನಟಿ ಸಪ್ತಮಿ ಗೌಡ, ಪ್ರಮೋದ್ ಶೆಟ್ಟಿ ಹಾಗೂ ತಂಡದವರು ಒಂದೆಡೆ ಸೇರಿದ್ದಾರೆ. ಇವರ ಜತೆ ಮಲಯಾಳಂ ನಟ ಫಹಾದ್ ಫಾಸಿಲ್ ಕೂಡ ಇದ್ದರು.

ಹೊಂಬಾಳೆ ಫಿಲ್ಮ್ಸ್​​ನ ವಿಜಯ್ ಕಿರಗಂದೂರು, ನಟ ರಿಷಬ್ ಶೆಟ್ಟಿ, ನಟಿ ಸಪ್ತಮಿ ಗೌಡ, ಪ್ರಮೋದ್ ಶೆಟ್ಟಿ ಹಾಗೂ ತಂಡದವರು ಒಂದೆಡೆ ಸೇರಿದ್ದಾರೆ. ಇವರ ಜತೆ ಮಲಯಾಳಂ ನಟ ಫಹಾದ್ ಫಾಸಿಲ್ ಕೂಡ ಇದ್ದರು.

3 / 5
‘ಧೂಮಂ’ ಸಿನಿಮಾದಲ್ಲಿ ಫಹಾದ್ ಫಾಸಿಲ್ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ಹೊಂಬಾಳೆ ಫಿಲ್ಮ್ಸ್​ ಬಂಡವಾಳ ಹೂಡುತ್ತಿದೆ. ಪವನ್ ಕುಮಾರ್ ನಿರ್ದೇಶನ ಚಿತ್ರಕ್ಕಿದೆ.

‘ಧೂಮಂ’ ಸಿನಿಮಾದಲ್ಲಿ ಫಹಾದ್ ಫಾಸಿಲ್ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ಹೊಂಬಾಳೆ ಫಿಲ್ಮ್ಸ್​ ಬಂಡವಾಳ ಹೂಡುತ್ತಿದೆ. ಪವನ್ ಕುಮಾರ್ ನಿರ್ದೇಶನ ಚಿತ್ರಕ್ಕಿದೆ.

4 / 5
‘ಕಾಂತಾರ’ ಸಿನಿಮಾ ನವೆಂಬರ್ 24ರಂದು ಒಟಿಟಿಗೆ ಲಗ್ಗೆ ಇಟ್ಟಿದೆ. ಥಿಯೇಟರ್​ನಲ್ಲಿ ಅಬ್ಬರಿಸಿದ ಈ ಸಿನಿಮಾ ಒಟಿಟಿಯಲ್ಲೂ ಧೂಳೆಬ್ಬಿಸುವ ನಿರೀಕ್ಷೆ ಇದೆ.

‘ಕಾಂತಾರ’ ಸಿನಿಮಾ ನವೆಂಬರ್ 24ರಂದು ಒಟಿಟಿಗೆ ಲಗ್ಗೆ ಇಟ್ಟಿದೆ. ಥಿಯೇಟರ್​ನಲ್ಲಿ ಅಬ್ಬರಿಸಿದ ಈ ಸಿನಿಮಾ ಒಟಿಟಿಯಲ್ಲೂ ಧೂಳೆಬ್ಬಿಸುವ ನಿರೀಕ್ಷೆ ಇದೆ.

5 / 5
ತಿಮರೋಡಿ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ: ಪೂಜಾರ್, ವಕೀಲ
ತಿಮರೋಡಿ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ: ಪೂಜಾರ್, ವಕೀಲ
ಎನ್​ಡಿಆರ್​ಎಫ್ ನಿಯಮ ಉಲ್ಲಂಘಿಸಿ ವಯನಾಡ್​ಗೆ ನೆರವು ನೀಡಲಾಗಿದೆ: ಅಶೋಕ
ಎನ್​ಡಿಆರ್​ಎಫ್ ನಿಯಮ ಉಲ್ಲಂಘಿಸಿ ವಯನಾಡ್​ಗೆ ನೆರವು ನೀಡಲಾಗಿದೆ: ಅಶೋಕ
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ