AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಗಿತ್ತು ನೋಡಿ ‘ಕಾಂತಾರ’ ಸಿನಿಮಾ ಸಕ್ಸಸ್ ಮೀಟ್​; ಇಲ್ಲಿವೆ ವರ್ಣರಂಜಿತ ಫೋಟೋಗಳು

ಸಿನಿಮಾ ಗೆದ್ದ ಖುಷಿಯಲ್ಲಿ ಚಿತ್ರತಂಡ ಸಕ್ಸಸ್​ ಮೀಟ್ ಮಾಡಿದೆ. ಈ ಭೇಟಿ ವರ್ಣರಂಜಿತವಾಗಿತ್ತು. ಈ ಫೋಟೋಗಳು ಈಗ ವೈರಲ್ ಆಗಿವೆ.

TV9 Web
| Edited By: |

Updated on: Nov 24, 2022 | 10:43 AM

Share
‘ಕಾಂತಾರ’ ಸಿನಿಮಾ ದೊಡ್ಡ ಮಟ್ಟದ ಯಶಸ್ಸು ಕಂಡಿದೆ. ಈ ಚಿತ್ರ 400 ಕೋಟಿ ರೂಪಾಯಿ ಬಾಚುವುದರ ಜತೆಗೆ ಒಟಿಟಿಗೂ ಲಗ್ಗೆ ಇಟ್ಟಿದೆ. ಅಮೇಜಾನ್ ಪ್ರೈಮ್ ವಿಡಿಯೋ ಮೂಲಕ ಸಿನಿಮಾ ಪ್ರಸಾರ ಕಂಡಿದೆ.

‘ಕಾಂತಾರ’ ಸಿನಿಮಾ ದೊಡ್ಡ ಮಟ್ಟದ ಯಶಸ್ಸು ಕಂಡಿದೆ. ಈ ಚಿತ್ರ 400 ಕೋಟಿ ರೂಪಾಯಿ ಬಾಚುವುದರ ಜತೆಗೆ ಒಟಿಟಿಗೂ ಲಗ್ಗೆ ಇಟ್ಟಿದೆ. ಅಮೇಜಾನ್ ಪ್ರೈಮ್ ವಿಡಿಯೋ ಮೂಲಕ ಸಿನಿಮಾ ಪ್ರಸಾರ ಕಂಡಿದೆ.

1 / 5
ಸಿನಿಮಾ ಗೆದ್ದ ಖುಷಿಯಲ್ಲಿ ಚಿತ್ರತಂಡ ಸಕ್ಸಸ್​ ಮೀಟ್ ಮಾಡಿದೆ. ಈ ಭೇಟಿ ವರ್ಣರಂಜಿತವಾಗಿತ್ತು. ಈ ಫೋಟೋಗಳು ಈಗ ವೈರಲ್ ಆಗಿವೆ.

ಸಿನಿಮಾ ಗೆದ್ದ ಖುಷಿಯಲ್ಲಿ ಚಿತ್ರತಂಡ ಸಕ್ಸಸ್​ ಮೀಟ್ ಮಾಡಿದೆ. ಈ ಭೇಟಿ ವರ್ಣರಂಜಿತವಾಗಿತ್ತು. ಈ ಫೋಟೋಗಳು ಈಗ ವೈರಲ್ ಆಗಿವೆ.

2 / 5
ಹೊಂಬಾಳೆ ಫಿಲ್ಮ್ಸ್​​ನ ವಿಜಯ್ ಕಿರಗಂದೂರು, ನಟ ರಿಷಬ್ ಶೆಟ್ಟಿ, ನಟಿ ಸಪ್ತಮಿ ಗೌಡ, ಪ್ರಮೋದ್ ಶೆಟ್ಟಿ ಹಾಗೂ ತಂಡದವರು ಒಂದೆಡೆ ಸೇರಿದ್ದಾರೆ. ಇವರ ಜತೆ ಮಲಯಾಳಂ ನಟ ಫಹಾದ್ ಫಾಸಿಲ್ ಕೂಡ ಇದ್ದರು.

ಹೊಂಬಾಳೆ ಫಿಲ್ಮ್ಸ್​​ನ ವಿಜಯ್ ಕಿರಗಂದೂರು, ನಟ ರಿಷಬ್ ಶೆಟ್ಟಿ, ನಟಿ ಸಪ್ತಮಿ ಗೌಡ, ಪ್ರಮೋದ್ ಶೆಟ್ಟಿ ಹಾಗೂ ತಂಡದವರು ಒಂದೆಡೆ ಸೇರಿದ್ದಾರೆ. ಇವರ ಜತೆ ಮಲಯಾಳಂ ನಟ ಫಹಾದ್ ಫಾಸಿಲ್ ಕೂಡ ಇದ್ದರು.

3 / 5
‘ಧೂಮಂ’ ಸಿನಿಮಾದಲ್ಲಿ ಫಹಾದ್ ಫಾಸಿಲ್ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ಹೊಂಬಾಳೆ ಫಿಲ್ಮ್ಸ್​ ಬಂಡವಾಳ ಹೂಡುತ್ತಿದೆ. ಪವನ್ ಕುಮಾರ್ ನಿರ್ದೇಶನ ಚಿತ್ರಕ್ಕಿದೆ.

‘ಧೂಮಂ’ ಸಿನಿಮಾದಲ್ಲಿ ಫಹಾದ್ ಫಾಸಿಲ್ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ಹೊಂಬಾಳೆ ಫಿಲ್ಮ್ಸ್​ ಬಂಡವಾಳ ಹೂಡುತ್ತಿದೆ. ಪವನ್ ಕುಮಾರ್ ನಿರ್ದೇಶನ ಚಿತ್ರಕ್ಕಿದೆ.

4 / 5
‘ಕಾಂತಾರ’ ಸಿನಿಮಾ ನವೆಂಬರ್ 24ರಂದು ಒಟಿಟಿಗೆ ಲಗ್ಗೆ ಇಟ್ಟಿದೆ. ಥಿಯೇಟರ್​ನಲ್ಲಿ ಅಬ್ಬರಿಸಿದ ಈ ಸಿನಿಮಾ ಒಟಿಟಿಯಲ್ಲೂ ಧೂಳೆಬ್ಬಿಸುವ ನಿರೀಕ್ಷೆ ಇದೆ.

‘ಕಾಂತಾರ’ ಸಿನಿಮಾ ನವೆಂಬರ್ 24ರಂದು ಒಟಿಟಿಗೆ ಲಗ್ಗೆ ಇಟ್ಟಿದೆ. ಥಿಯೇಟರ್​ನಲ್ಲಿ ಅಬ್ಬರಿಸಿದ ಈ ಸಿನಿಮಾ ಒಟಿಟಿಯಲ್ಲೂ ಧೂಳೆಬ್ಬಿಸುವ ನಿರೀಕ್ಷೆ ಇದೆ.

5 / 5
Follow Us
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು