- Kannada News Photo gallery Kantara Movie Rishab Shetty Sapthami Gowda Fahad Fazil and other attend Success meet of Kantara
ಹೇಗಿತ್ತು ನೋಡಿ ‘ಕಾಂತಾರ’ ಸಿನಿಮಾ ಸಕ್ಸಸ್ ಮೀಟ್; ಇಲ್ಲಿವೆ ವರ್ಣರಂಜಿತ ಫೋಟೋಗಳು
ಸಿನಿಮಾ ಗೆದ್ದ ಖುಷಿಯಲ್ಲಿ ಚಿತ್ರತಂಡ ಸಕ್ಸಸ್ ಮೀಟ್ ಮಾಡಿದೆ. ಈ ಭೇಟಿ ವರ್ಣರಂಜಿತವಾಗಿತ್ತು. ಈ ಫೋಟೋಗಳು ಈಗ ವೈರಲ್ ಆಗಿವೆ.
Updated on: Nov 24, 2022 | 10:43 AM

‘ಕಾಂತಾರ’ ಸಿನಿಮಾ ದೊಡ್ಡ ಮಟ್ಟದ ಯಶಸ್ಸು ಕಂಡಿದೆ. ಈ ಚಿತ್ರ 400 ಕೋಟಿ ರೂಪಾಯಿ ಬಾಚುವುದರ ಜತೆಗೆ ಒಟಿಟಿಗೂ ಲಗ್ಗೆ ಇಟ್ಟಿದೆ. ಅಮೇಜಾನ್ ಪ್ರೈಮ್ ವಿಡಿಯೋ ಮೂಲಕ ಸಿನಿಮಾ ಪ್ರಸಾರ ಕಂಡಿದೆ.

ಸಿನಿಮಾ ಗೆದ್ದ ಖುಷಿಯಲ್ಲಿ ಚಿತ್ರತಂಡ ಸಕ್ಸಸ್ ಮೀಟ್ ಮಾಡಿದೆ. ಈ ಭೇಟಿ ವರ್ಣರಂಜಿತವಾಗಿತ್ತು. ಈ ಫೋಟೋಗಳು ಈಗ ವೈರಲ್ ಆಗಿವೆ.

ಹೊಂಬಾಳೆ ಫಿಲ್ಮ್ಸ್ನ ವಿಜಯ್ ಕಿರಗಂದೂರು, ನಟ ರಿಷಬ್ ಶೆಟ್ಟಿ, ನಟಿ ಸಪ್ತಮಿ ಗೌಡ, ಪ್ರಮೋದ್ ಶೆಟ್ಟಿ ಹಾಗೂ ತಂಡದವರು ಒಂದೆಡೆ ಸೇರಿದ್ದಾರೆ. ಇವರ ಜತೆ ಮಲಯಾಳಂ ನಟ ಫಹಾದ್ ಫಾಸಿಲ್ ಕೂಡ ಇದ್ದರು.

‘ಧೂಮಂ’ ಸಿನಿಮಾದಲ್ಲಿ ಫಹಾದ್ ಫಾಸಿಲ್ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ಹೊಂಬಾಳೆ ಫಿಲ್ಮ್ಸ್ ಬಂಡವಾಳ ಹೂಡುತ್ತಿದೆ. ಪವನ್ ಕುಮಾರ್ ನಿರ್ದೇಶನ ಚಿತ್ರಕ್ಕಿದೆ.

‘ಕಾಂತಾರ’ ಸಿನಿಮಾ ನವೆಂಬರ್ 24ರಂದು ಒಟಿಟಿಗೆ ಲಗ್ಗೆ ಇಟ್ಟಿದೆ. ಥಿಯೇಟರ್ನಲ್ಲಿ ಅಬ್ಬರಿಸಿದ ಈ ಸಿನಿಮಾ ಒಟಿಟಿಯಲ್ಲೂ ಧೂಳೆಬ್ಬಿಸುವ ನಿರೀಕ್ಷೆ ಇದೆ.
Related Photo Gallery

ಒಂದು ಪಂದ್ಯವನ್ನು ಗೆಲ್ಲದೆ ಕೋಟಿ ಮೊತ್ತ ಪಡೆದ ಪಾಕಿಸ್ತಾನ

IPL 2025: ಐಪಿಎಲ್ನಿಂದ ಹ್ಯಾರಿ ಬ್ರೂಕ್ 2 ವರ್ಷ ಬ್ಯಾನ್

ಒಂದೇ ಒಂದು ಪಂದ್ಯವಾಡದ ಮೂವರು ಆಟಗಾರರು ಇವರೇ

ದೊಡ್ಡಬಳ್ಳಾಪುರ: ಚಿಕ್ಕ ಮದುರೆ ಶನಿಮಹಾತ್ಮ ಬ್ರಹ್ಮರಥೋತ್ಸವ, ಫೋಟೋಸ್ ನೋಡಿ

60 ಕೋಟಿ ರೂಗಳಲ್ಲಿ ಯಾವ ತಂಡಕ್ಕೆ ಎಷ್ಟು ಹಣ ಸಿಗ್ತು? ಇಲ್ಲಿದೆ ವಿವರ

ಗೋಲ್ಡನ್ ಬ್ಯಾಟ್, ಪಂದ್ಯಾವಳಿಯ ಆಟಗಾರ ಪ್ರಶಸ್ತಿ ಗೆದ್ದ ಕನ್ನಡಿಗ

ಫೈನಲ್ ಪಂದ್ಯದಲ್ಲಿ ಕಣಕ್ಕಿಳಿದು ವಿಶ್ವದಾಖಲೆ ಬರೆದ ರೋಹಿತ್- ಕೊಹ್ಲಿ

ತೇಜಸ್ವಿ ಸೂರ್ಯ-ಶಿವಶ್ರೀ ಅದ್ಧೂರಿ ಆರತಕ್ಷತೆ ಫೋಟೋ ಅಲ್ಬಂ

ಜಾನಪದ ಉಡುಗೆ ತೊಡುಗೆ ಸ್ಪರ್ಧೆ: ಸೀರೆಯಲ್ಲಿ ಮಿಂಚಿದ ವಿದ್ಯಾರ್ಥಿನಿಯರು

ಟಾಸ್ ಸೋಲುವುದರಲ್ಲಿ ವಿಶ್ವ ದಾಖಲೆ ನಿರ್ಮಿಸಿದ ರೋಹಿತ್ ಶರ್ಮಾ
ಸರ್ಕಾರದ ಗ್ರೇಟರ್ ಬೆಂಗಳೂರು ತಯಾರಿ ಗೇಲಿ ಮಾಡಿದ ಮುನಿರತ್ನ

ಬೆಂಗಳೂರನ್ನು ವಿಭಜನೆ ಮಾಡಿದ್ದಕ್ಕೆ ಕಾರಣ ವಿವರಿಸಿದ ಶಿವಕುಮಾರ್

ಕಾಪು ಹೊಸ ಮಾರಿಯಮ್ಮ ಸನ್ನಿಧಾನಕ್ಕೆ ನಟ ರಕ್ಷಿತ್ ಶೆಟ್ಟಿ ಭೇಟಿ

ಜಲ್ಲಿಕಟ್ಟು ಸ್ಪರ್ಧೆ ವೇಳೆ ಮೇಲೆರಗಿದ ಗೂಳಿ: 30ಕ್ಕೂ ಹೆಚ್ಚು ಜನಕ್ಕೆ ಗಾಯ

ಶಾಮೀಲಾಗಿರುವ ಸಚಿವರ ಹೆಸರುಗಳು ಸಿಎಂಗೆ ಮೊದಲು ಗೊತ್ತಾಗುತ್ತದೆ: ವಿಜಯೇಂದ್ರ

ಕಾಂಗ್ರೆಸ್ ಅಧಿಕಾರದಲ್ಲಿ ಅಪರಾಧಗಳ ಸಂಖ್ಯೆ ಅಪರಿಮಿತವಾಗಿದೆ: ರವಿ

ಸದನದಲ್ಲಿ ಬಿಬಿಎಂಪಿಯ ಬೆಳವಣಿಗೆ ವಿವರಿಸಿದ ಶಿವಕುಮಾರ್

ಮಧ್ಯವರ್ತಿಗಳ ಮಾತುಕೇಳಿ ದಾರಿ ತಪ್ಪಿದ್ದೆವು ಎಂದ ದಂಪತಿ

ರನ್ಯಾಗೆ ಯಾಕೆ ಪ್ರೊಟೋಕಾಲ್ ವಿಸ್ತರಿಸಲಾಗುತ್ತಿದೆ: ಸುನೀಲ ಕುಮಾರ

ಬ್ಯಾರಿ ಸಮುದಾಯದ ಬಗ್ಗೆ ಸ್ಪೀಕರ್ ಕೇಳಿದ ಪ್ರಶ್ನೆಗೆ ನಿರುತ್ತರನಾದ ಜಮೀರ್
