AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಗಿತ್ತು ನೋಡಿ ‘ಕಾಂತಾರ’ ಸಿನಿಮಾ ಸಕ್ಸಸ್ ಮೀಟ್​; ಇಲ್ಲಿವೆ ವರ್ಣರಂಜಿತ ಫೋಟೋಗಳು

ಸಿನಿಮಾ ಗೆದ್ದ ಖುಷಿಯಲ್ಲಿ ಚಿತ್ರತಂಡ ಸಕ್ಸಸ್​ ಮೀಟ್ ಮಾಡಿದೆ. ಈ ಭೇಟಿ ವರ್ಣರಂಜಿತವಾಗಿತ್ತು. ಈ ಫೋಟೋಗಳು ಈಗ ವೈರಲ್ ಆಗಿವೆ.

TV9 Web
| Edited By: |

Updated on: Nov 24, 2022 | 10:43 AM

Share
‘ಕಾಂತಾರ’ ಸಿನಿಮಾ ದೊಡ್ಡ ಮಟ್ಟದ ಯಶಸ್ಸು ಕಂಡಿದೆ. ಈ ಚಿತ್ರ 400 ಕೋಟಿ ರೂಪಾಯಿ ಬಾಚುವುದರ ಜತೆಗೆ ಒಟಿಟಿಗೂ ಲಗ್ಗೆ ಇಟ್ಟಿದೆ. ಅಮೇಜಾನ್ ಪ್ರೈಮ್ ವಿಡಿಯೋ ಮೂಲಕ ಸಿನಿಮಾ ಪ್ರಸಾರ ಕಂಡಿದೆ.

‘ಕಾಂತಾರ’ ಸಿನಿಮಾ ದೊಡ್ಡ ಮಟ್ಟದ ಯಶಸ್ಸು ಕಂಡಿದೆ. ಈ ಚಿತ್ರ 400 ಕೋಟಿ ರೂಪಾಯಿ ಬಾಚುವುದರ ಜತೆಗೆ ಒಟಿಟಿಗೂ ಲಗ್ಗೆ ಇಟ್ಟಿದೆ. ಅಮೇಜಾನ್ ಪ್ರೈಮ್ ವಿಡಿಯೋ ಮೂಲಕ ಸಿನಿಮಾ ಪ್ರಸಾರ ಕಂಡಿದೆ.

1 / 5
ಸಿನಿಮಾ ಗೆದ್ದ ಖುಷಿಯಲ್ಲಿ ಚಿತ್ರತಂಡ ಸಕ್ಸಸ್​ ಮೀಟ್ ಮಾಡಿದೆ. ಈ ಭೇಟಿ ವರ್ಣರಂಜಿತವಾಗಿತ್ತು. ಈ ಫೋಟೋಗಳು ಈಗ ವೈರಲ್ ಆಗಿವೆ.

ಸಿನಿಮಾ ಗೆದ್ದ ಖುಷಿಯಲ್ಲಿ ಚಿತ್ರತಂಡ ಸಕ್ಸಸ್​ ಮೀಟ್ ಮಾಡಿದೆ. ಈ ಭೇಟಿ ವರ್ಣರಂಜಿತವಾಗಿತ್ತು. ಈ ಫೋಟೋಗಳು ಈಗ ವೈರಲ್ ಆಗಿವೆ.

2 / 5
ಹೊಂಬಾಳೆ ಫಿಲ್ಮ್ಸ್​​ನ ವಿಜಯ್ ಕಿರಗಂದೂರು, ನಟ ರಿಷಬ್ ಶೆಟ್ಟಿ, ನಟಿ ಸಪ್ತಮಿ ಗೌಡ, ಪ್ರಮೋದ್ ಶೆಟ್ಟಿ ಹಾಗೂ ತಂಡದವರು ಒಂದೆಡೆ ಸೇರಿದ್ದಾರೆ. ಇವರ ಜತೆ ಮಲಯಾಳಂ ನಟ ಫಹಾದ್ ಫಾಸಿಲ್ ಕೂಡ ಇದ್ದರು.

ಹೊಂಬಾಳೆ ಫಿಲ್ಮ್ಸ್​​ನ ವಿಜಯ್ ಕಿರಗಂದೂರು, ನಟ ರಿಷಬ್ ಶೆಟ್ಟಿ, ನಟಿ ಸಪ್ತಮಿ ಗೌಡ, ಪ್ರಮೋದ್ ಶೆಟ್ಟಿ ಹಾಗೂ ತಂಡದವರು ಒಂದೆಡೆ ಸೇರಿದ್ದಾರೆ. ಇವರ ಜತೆ ಮಲಯಾಳಂ ನಟ ಫಹಾದ್ ಫಾಸಿಲ್ ಕೂಡ ಇದ್ದರು.

3 / 5
‘ಧೂಮಂ’ ಸಿನಿಮಾದಲ್ಲಿ ಫಹಾದ್ ಫಾಸಿಲ್ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ಹೊಂಬಾಳೆ ಫಿಲ್ಮ್ಸ್​ ಬಂಡವಾಳ ಹೂಡುತ್ತಿದೆ. ಪವನ್ ಕುಮಾರ್ ನಿರ್ದೇಶನ ಚಿತ್ರಕ್ಕಿದೆ.

‘ಧೂಮಂ’ ಸಿನಿಮಾದಲ್ಲಿ ಫಹಾದ್ ಫಾಸಿಲ್ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ಹೊಂಬಾಳೆ ಫಿಲ್ಮ್ಸ್​ ಬಂಡವಾಳ ಹೂಡುತ್ತಿದೆ. ಪವನ್ ಕುಮಾರ್ ನಿರ್ದೇಶನ ಚಿತ್ರಕ್ಕಿದೆ.

4 / 5
‘ಕಾಂತಾರ’ ಸಿನಿಮಾ ನವೆಂಬರ್ 24ರಂದು ಒಟಿಟಿಗೆ ಲಗ್ಗೆ ಇಟ್ಟಿದೆ. ಥಿಯೇಟರ್​ನಲ್ಲಿ ಅಬ್ಬರಿಸಿದ ಈ ಸಿನಿಮಾ ಒಟಿಟಿಯಲ್ಲೂ ಧೂಳೆಬ್ಬಿಸುವ ನಿರೀಕ್ಷೆ ಇದೆ.

‘ಕಾಂತಾರ’ ಸಿನಿಮಾ ನವೆಂಬರ್ 24ರಂದು ಒಟಿಟಿಗೆ ಲಗ್ಗೆ ಇಟ್ಟಿದೆ. ಥಿಯೇಟರ್​ನಲ್ಲಿ ಅಬ್ಬರಿಸಿದ ಈ ಸಿನಿಮಾ ಒಟಿಟಿಯಲ್ಲೂ ಧೂಳೆಬ್ಬಿಸುವ ನಿರೀಕ್ಷೆ ಇದೆ.

5 / 5
Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?