AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಗಿತ್ತು ನೋಡಿ ‘ಕಾಂತಾರ’ ಸಿನಿಮಾ ಸಕ್ಸಸ್ ಮೀಟ್​; ಇಲ್ಲಿವೆ ವರ್ಣರಂಜಿತ ಫೋಟೋಗಳು

ಸಿನಿಮಾ ಗೆದ್ದ ಖುಷಿಯಲ್ಲಿ ಚಿತ್ರತಂಡ ಸಕ್ಸಸ್​ ಮೀಟ್ ಮಾಡಿದೆ. ಈ ಭೇಟಿ ವರ್ಣರಂಜಿತವಾಗಿತ್ತು. ಈ ಫೋಟೋಗಳು ಈಗ ವೈರಲ್ ಆಗಿವೆ.

TV9 Web
| Edited By: |

Updated on: Nov 24, 2022 | 10:43 AM

Share
‘ಕಾಂತಾರ’ ಸಿನಿಮಾ ದೊಡ್ಡ ಮಟ್ಟದ ಯಶಸ್ಸು ಕಂಡಿದೆ. ಈ ಚಿತ್ರ 400 ಕೋಟಿ ರೂಪಾಯಿ ಬಾಚುವುದರ ಜತೆಗೆ ಒಟಿಟಿಗೂ ಲಗ್ಗೆ ಇಟ್ಟಿದೆ. ಅಮೇಜಾನ್ ಪ್ರೈಮ್ ವಿಡಿಯೋ ಮೂಲಕ ಸಿನಿಮಾ ಪ್ರಸಾರ ಕಂಡಿದೆ.

‘ಕಾಂತಾರ’ ಸಿನಿಮಾ ದೊಡ್ಡ ಮಟ್ಟದ ಯಶಸ್ಸು ಕಂಡಿದೆ. ಈ ಚಿತ್ರ 400 ಕೋಟಿ ರೂಪಾಯಿ ಬಾಚುವುದರ ಜತೆಗೆ ಒಟಿಟಿಗೂ ಲಗ್ಗೆ ಇಟ್ಟಿದೆ. ಅಮೇಜಾನ್ ಪ್ರೈಮ್ ವಿಡಿಯೋ ಮೂಲಕ ಸಿನಿಮಾ ಪ್ರಸಾರ ಕಂಡಿದೆ.

1 / 5
ಸಿನಿಮಾ ಗೆದ್ದ ಖುಷಿಯಲ್ಲಿ ಚಿತ್ರತಂಡ ಸಕ್ಸಸ್​ ಮೀಟ್ ಮಾಡಿದೆ. ಈ ಭೇಟಿ ವರ್ಣರಂಜಿತವಾಗಿತ್ತು. ಈ ಫೋಟೋಗಳು ಈಗ ವೈರಲ್ ಆಗಿವೆ.

ಸಿನಿಮಾ ಗೆದ್ದ ಖುಷಿಯಲ್ಲಿ ಚಿತ್ರತಂಡ ಸಕ್ಸಸ್​ ಮೀಟ್ ಮಾಡಿದೆ. ಈ ಭೇಟಿ ವರ್ಣರಂಜಿತವಾಗಿತ್ತು. ಈ ಫೋಟೋಗಳು ಈಗ ವೈರಲ್ ಆಗಿವೆ.

2 / 5
ಹೊಂಬಾಳೆ ಫಿಲ್ಮ್ಸ್​​ನ ವಿಜಯ್ ಕಿರಗಂದೂರು, ನಟ ರಿಷಬ್ ಶೆಟ್ಟಿ, ನಟಿ ಸಪ್ತಮಿ ಗೌಡ, ಪ್ರಮೋದ್ ಶೆಟ್ಟಿ ಹಾಗೂ ತಂಡದವರು ಒಂದೆಡೆ ಸೇರಿದ್ದಾರೆ. ಇವರ ಜತೆ ಮಲಯಾಳಂ ನಟ ಫಹಾದ್ ಫಾಸಿಲ್ ಕೂಡ ಇದ್ದರು.

ಹೊಂಬಾಳೆ ಫಿಲ್ಮ್ಸ್​​ನ ವಿಜಯ್ ಕಿರಗಂದೂರು, ನಟ ರಿಷಬ್ ಶೆಟ್ಟಿ, ನಟಿ ಸಪ್ತಮಿ ಗೌಡ, ಪ್ರಮೋದ್ ಶೆಟ್ಟಿ ಹಾಗೂ ತಂಡದವರು ಒಂದೆಡೆ ಸೇರಿದ್ದಾರೆ. ಇವರ ಜತೆ ಮಲಯಾಳಂ ನಟ ಫಹಾದ್ ಫಾಸಿಲ್ ಕೂಡ ಇದ್ದರು.

3 / 5
‘ಧೂಮಂ’ ಸಿನಿಮಾದಲ್ಲಿ ಫಹಾದ್ ಫಾಸಿಲ್ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ಹೊಂಬಾಳೆ ಫಿಲ್ಮ್ಸ್​ ಬಂಡವಾಳ ಹೂಡುತ್ತಿದೆ. ಪವನ್ ಕುಮಾರ್ ನಿರ್ದೇಶನ ಚಿತ್ರಕ್ಕಿದೆ.

‘ಧೂಮಂ’ ಸಿನಿಮಾದಲ್ಲಿ ಫಹಾದ್ ಫಾಸಿಲ್ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ಹೊಂಬಾಳೆ ಫಿಲ್ಮ್ಸ್​ ಬಂಡವಾಳ ಹೂಡುತ್ತಿದೆ. ಪವನ್ ಕುಮಾರ್ ನಿರ್ದೇಶನ ಚಿತ್ರಕ್ಕಿದೆ.

4 / 5
‘ಕಾಂತಾರ’ ಸಿನಿಮಾ ನವೆಂಬರ್ 24ರಂದು ಒಟಿಟಿಗೆ ಲಗ್ಗೆ ಇಟ್ಟಿದೆ. ಥಿಯೇಟರ್​ನಲ್ಲಿ ಅಬ್ಬರಿಸಿದ ಈ ಸಿನಿಮಾ ಒಟಿಟಿಯಲ್ಲೂ ಧೂಳೆಬ್ಬಿಸುವ ನಿರೀಕ್ಷೆ ಇದೆ.

‘ಕಾಂತಾರ’ ಸಿನಿಮಾ ನವೆಂಬರ್ 24ರಂದು ಒಟಿಟಿಗೆ ಲಗ್ಗೆ ಇಟ್ಟಿದೆ. ಥಿಯೇಟರ್​ನಲ್ಲಿ ಅಬ್ಬರಿಸಿದ ಈ ಸಿನಿಮಾ ಒಟಿಟಿಯಲ್ಲೂ ಧೂಳೆಬ್ಬಿಸುವ ನಿರೀಕ್ಷೆ ಇದೆ.

5 / 5
Follow Us
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಮನೆಗೆ ಬಂದು ಕಣ್ಣೀರು ಹಾಕಿದ್ರಲ್ಲ: ಸಿಎಂಗೆ ಹಳೆಯ ದಿನಗಳನ್ನ ನೆನಪಿಸಿದ HDK
ಮನೆಗೆ ಬಂದು ಕಣ್ಣೀರು ಹಾಕಿದ್ರಲ್ಲ: ಸಿಎಂಗೆ ಹಳೆಯ ದಿನಗಳನ್ನ ನೆನಪಿಸಿದ HDK
ಸಿಎಂ ಸಿದ್ದರಾಮಯ್ಯಗೆ ಕುಮಾರಸ್ವಾಮಿ ಓಪನ್ ಚಾಲೆಂಜ್
ಸಿಎಂ ಸಿದ್ದರಾಮಯ್ಯಗೆ ಕುಮಾರಸ್ವಾಮಿ ಓಪನ್ ಚಾಲೆಂಜ್
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!