AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kantara: ರಜನಿಕಾಂತ್​ ಭೇಟಿ ಮಾಡಿ ಆಶೀರ್ವಾದ ಪಡೆದ ರಿಷಬ್​ ಶೆಟ್ಟಿ; ‘ಕಾಂತಾರ’ ಟೀಮ್​ ಫುಲ್​ ಖುಷ್​

Rishab Shetty Meets Rajinikanth: ರಜನಿಕಾಂತ್​ ಅವರನ್ನು ಭೇಟಿ ಆಗುವ ಚಾನ್ಸ್​ ರಿಷಬ್​ ಶೆಟ್ಟಿಗೆ ಸಿಕ್ಕಿದೆ. ಇಬ್ಬರೂ ಕುಳಿತು ಒಂದಷ್ಟು ಹೊತ್ತು ಮಾತುಕಥೆ ನಡೆಸಿದ್ದಾರೆ. ಈ ಕ್ಷಣದ ಫೋಟೋಗಳು ವೈರಲ್​ ಆಗಿವೆ.

TV9 Web
| Edited By: |

Updated on: Oct 29, 2022 | 7:25 AM

Share
‘ಕಾಂತಾರ’ ಸಿನಿಮಾ ಸೂಪರ್​ ಹಿಟ್​ ಆಗಿದೆ. ಪರಭಾಷೆಯ ಅನೇಕ ಸ್ಟಾರ್​ ಕಲಾವಿದರು ಈ ಚಿತ್ರವನ್ನು ಹಾಡಿ ಹೊಗಳಿದ್ದಾರೆ. ರಜನಿಕಾಂತ್​ ಅವರಿಗೂ ‘ಕಾಂತಾರ’ ತುಂಬ ಇಷ್ಟ ಆಗಿದೆ.

Kantara star Rishab Shetty meets Rajinikanth and seeks blessings from Thalaiva

1 / 5
ರಜನಿಕಾಂತ್​ ಅವರು ‘ಕಾಂತಾರ’ ನೋಡಿ ಟ್ವೀಟರ್​ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಸಿನಿಮಾ ಬಗ್ಗೆ ಪ್ರಶಂಸೆಯ ಮಾತುಗಳನ್ನು ಆಡಿದ್ದರು. ಈಗ ಅವರನ್ನು ಭೇಟಿ ಆಗುವ ಚಾನ್ಸ್​ ರಿಷಬ್​ ಶೆಟ್ಟಿಗೆ ಸಿಕ್ಕಿದೆ. 

Kantara star Rishab Shetty meets Rajinikanth and seeks blessings from Thalaiva

2 / 5
ರಿಷಬ್​ ಶೆಟ್ಟಿ ಅವರ ನಟನೆ ಮತ್ತು ನಿರ್ದೇಶನದಲ್ಲಿ ‘ಕಾಂತಾರ’ ಸಿನಿಮಾ ಮೂಡಿಬಂದಿದೆ. ‘ಸೂಪರ್​ ಸ್ಟಾರ್​’ ರಜನಿಕಾಂತ್​ ನಿವಾಸಕ್ಕೆ ಭೇಟಿ ನೀಡಿರುವ ರಿಷಬ್​ ಅವರು, ಒಂದಷ್ಟು ಮಾತುಕಥೆ ನಡೆಸಿದ್ದಾರೆ.

ರಿಷಬ್​ ಶೆಟ್ಟಿ ಅವರ ನಟನೆ ಮತ್ತು ನಿರ್ದೇಶನದಲ್ಲಿ ‘ಕಾಂತಾರ’ ಸಿನಿಮಾ ಮೂಡಿಬಂದಿದೆ. ‘ಸೂಪರ್​ ಸ್ಟಾರ್​’ ರಜನಿಕಾಂತ್​ ನಿವಾಸಕ್ಕೆ ಭೇಟಿ ನೀಡಿರುವ ರಿಷಬ್​ ಅವರು, ಒಂದಷ್ಟು ಮಾತುಕಥೆ ನಡೆಸಿದ್ದಾರೆ.

3 / 5
ರಜನಿಕಾಂತ್​ ಅವರ ಕಾಲಿಗೆ ಬಿದ್ದು ನಮಸ್ಕರಿಸಿ, ಆಶೀರ್ವಾದ ಪಡೆದಿದ್ದಾರೆ ರಿಷಬ್​ ಶೆಟ್ಟಿ. ಈ ಫೋಟೋಗಳನ್ನು ಚಿತ್ರತಂಡ ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡಿಕೊಂಡಿದೆ. ಇವು ಸಿಕ್ಕಾಪಟ್ಟೆ ವೈರಲ್​ ಆಗಿವೆ.

ರಜನಿಕಾಂತ್​ ಅವರ ಕಾಲಿಗೆ ಬಿದ್ದು ನಮಸ್ಕರಿಸಿ, ಆಶೀರ್ವಾದ ಪಡೆದಿದ್ದಾರೆ ರಿಷಬ್​ ಶೆಟ್ಟಿ. ಈ ಫೋಟೋಗಳನ್ನು ಚಿತ್ರತಂಡ ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡಿಕೊಂಡಿದೆ. ಇವು ಸಿಕ್ಕಾಪಟ್ಟೆ ವೈರಲ್​ ಆಗಿವೆ.

4 / 5
‘ಕಾಂತಾರ’ ಚಿತ್ರ ಬಿಡುಗಡೆಯಾಗಿ ಒಂದು ತಿಂಗಳು ಕಳೆದಿದೆ. ಇಂದಿಗೂ ಹಲವು ಕಡೆಗಳಲ್ಲಿ ಈ ಚಿತ್ರ ಹೌಸ್​ಫುಲ್​ ಪ್ರದರ್ಶನ ಕಾಣುತ್ತಿದೆ. ಬೇರೆ ಭಾಷೆಗಳಿಗೂ ಡಬ್​ ಆಗಿ ಸೂಪರ್​ ಹಿಟ್​ ಆಗಿದೆ. ನೂರಾರು ಕೋಟಿ ರೂಪಾಯಿ ಗಳಿಕೆ ಮಾಡಿದೆ.

‘ಕಾಂತಾರ’ ಚಿತ್ರ ಬಿಡುಗಡೆಯಾಗಿ ಒಂದು ತಿಂಗಳು ಕಳೆದಿದೆ. ಇಂದಿಗೂ ಹಲವು ಕಡೆಗಳಲ್ಲಿ ಈ ಚಿತ್ರ ಹೌಸ್​ಫುಲ್​ ಪ್ರದರ್ಶನ ಕಾಣುತ್ತಿದೆ. ಬೇರೆ ಭಾಷೆಗಳಿಗೂ ಡಬ್​ ಆಗಿ ಸೂಪರ್​ ಹಿಟ್​ ಆಗಿದೆ. ನೂರಾರು ಕೋಟಿ ರೂಪಾಯಿ ಗಳಿಕೆ ಮಾಡಿದೆ.

5 / 5
Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ