AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kantara: ರಜನಿಕಾಂತ್​ ಭೇಟಿ ಮಾಡಿ ಆಶೀರ್ವಾದ ಪಡೆದ ರಿಷಬ್​ ಶೆಟ್ಟಿ; ‘ಕಾಂತಾರ’ ಟೀಮ್​ ಫುಲ್​ ಖುಷ್​

Rishab Shetty Meets Rajinikanth: ರಜನಿಕಾಂತ್​ ಅವರನ್ನು ಭೇಟಿ ಆಗುವ ಚಾನ್ಸ್​ ರಿಷಬ್​ ಶೆಟ್ಟಿಗೆ ಸಿಕ್ಕಿದೆ. ಇಬ್ಬರೂ ಕುಳಿತು ಒಂದಷ್ಟು ಹೊತ್ತು ಮಾತುಕಥೆ ನಡೆಸಿದ್ದಾರೆ. ಈ ಕ್ಷಣದ ಫೋಟೋಗಳು ವೈರಲ್​ ಆಗಿವೆ.

TV9 Web
| Edited By: |

Updated on: Oct 29, 2022 | 7:25 AM

Share
‘ಕಾಂತಾರ’ ಸಿನಿಮಾ ಸೂಪರ್​ ಹಿಟ್​ ಆಗಿದೆ. ಪರಭಾಷೆಯ ಅನೇಕ ಸ್ಟಾರ್​ ಕಲಾವಿದರು ಈ ಚಿತ್ರವನ್ನು ಹಾಡಿ ಹೊಗಳಿದ್ದಾರೆ. ರಜನಿಕಾಂತ್​ ಅವರಿಗೂ ‘ಕಾಂತಾರ’ ತುಂಬ ಇಷ್ಟ ಆಗಿದೆ.

Kantara star Rishab Shetty meets Rajinikanth and seeks blessings from Thalaiva

1 / 5
ರಜನಿಕಾಂತ್​ ಅವರು ‘ಕಾಂತಾರ’ ನೋಡಿ ಟ್ವೀಟರ್​ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಸಿನಿಮಾ ಬಗ್ಗೆ ಪ್ರಶಂಸೆಯ ಮಾತುಗಳನ್ನು ಆಡಿದ್ದರು. ಈಗ ಅವರನ್ನು ಭೇಟಿ ಆಗುವ ಚಾನ್ಸ್​ ರಿಷಬ್​ ಶೆಟ್ಟಿಗೆ ಸಿಕ್ಕಿದೆ. 

Kantara star Rishab Shetty meets Rajinikanth and seeks blessings from Thalaiva

2 / 5
ರಿಷಬ್​ ಶೆಟ್ಟಿ ಅವರ ನಟನೆ ಮತ್ತು ನಿರ್ದೇಶನದಲ್ಲಿ ‘ಕಾಂತಾರ’ ಸಿನಿಮಾ ಮೂಡಿಬಂದಿದೆ. ‘ಸೂಪರ್​ ಸ್ಟಾರ್​’ ರಜನಿಕಾಂತ್​ ನಿವಾಸಕ್ಕೆ ಭೇಟಿ ನೀಡಿರುವ ರಿಷಬ್​ ಅವರು, ಒಂದಷ್ಟು ಮಾತುಕಥೆ ನಡೆಸಿದ್ದಾರೆ.

ರಿಷಬ್​ ಶೆಟ್ಟಿ ಅವರ ನಟನೆ ಮತ್ತು ನಿರ್ದೇಶನದಲ್ಲಿ ‘ಕಾಂತಾರ’ ಸಿನಿಮಾ ಮೂಡಿಬಂದಿದೆ. ‘ಸೂಪರ್​ ಸ್ಟಾರ್​’ ರಜನಿಕಾಂತ್​ ನಿವಾಸಕ್ಕೆ ಭೇಟಿ ನೀಡಿರುವ ರಿಷಬ್​ ಅವರು, ಒಂದಷ್ಟು ಮಾತುಕಥೆ ನಡೆಸಿದ್ದಾರೆ.

3 / 5
ರಜನಿಕಾಂತ್​ ಅವರ ಕಾಲಿಗೆ ಬಿದ್ದು ನಮಸ್ಕರಿಸಿ, ಆಶೀರ್ವಾದ ಪಡೆದಿದ್ದಾರೆ ರಿಷಬ್​ ಶೆಟ್ಟಿ. ಈ ಫೋಟೋಗಳನ್ನು ಚಿತ್ರತಂಡ ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡಿಕೊಂಡಿದೆ. ಇವು ಸಿಕ್ಕಾಪಟ್ಟೆ ವೈರಲ್​ ಆಗಿವೆ.

ರಜನಿಕಾಂತ್​ ಅವರ ಕಾಲಿಗೆ ಬಿದ್ದು ನಮಸ್ಕರಿಸಿ, ಆಶೀರ್ವಾದ ಪಡೆದಿದ್ದಾರೆ ರಿಷಬ್​ ಶೆಟ್ಟಿ. ಈ ಫೋಟೋಗಳನ್ನು ಚಿತ್ರತಂಡ ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡಿಕೊಂಡಿದೆ. ಇವು ಸಿಕ್ಕಾಪಟ್ಟೆ ವೈರಲ್​ ಆಗಿವೆ.

4 / 5
‘ಕಾಂತಾರ’ ಚಿತ್ರ ಬಿಡುಗಡೆಯಾಗಿ ಒಂದು ತಿಂಗಳು ಕಳೆದಿದೆ. ಇಂದಿಗೂ ಹಲವು ಕಡೆಗಳಲ್ಲಿ ಈ ಚಿತ್ರ ಹೌಸ್​ಫುಲ್​ ಪ್ರದರ್ಶನ ಕಾಣುತ್ತಿದೆ. ಬೇರೆ ಭಾಷೆಗಳಿಗೂ ಡಬ್​ ಆಗಿ ಸೂಪರ್​ ಹಿಟ್​ ಆಗಿದೆ. ನೂರಾರು ಕೋಟಿ ರೂಪಾಯಿ ಗಳಿಕೆ ಮಾಡಿದೆ.

‘ಕಾಂತಾರ’ ಚಿತ್ರ ಬಿಡುಗಡೆಯಾಗಿ ಒಂದು ತಿಂಗಳು ಕಳೆದಿದೆ. ಇಂದಿಗೂ ಹಲವು ಕಡೆಗಳಲ್ಲಿ ಈ ಚಿತ್ರ ಹೌಸ್​ಫುಲ್​ ಪ್ರದರ್ಶನ ಕಾಣುತ್ತಿದೆ. ಬೇರೆ ಭಾಷೆಗಳಿಗೂ ಡಬ್​ ಆಗಿ ಸೂಪರ್​ ಹಿಟ್​ ಆಗಿದೆ. ನೂರಾರು ಕೋಟಿ ರೂಪಾಯಿ ಗಳಿಕೆ ಮಾಡಿದೆ.

5 / 5
Follow Us
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್